• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಿಕಾ ವಿತರಕರ ಇ-ಶ್ರಮ್‌ ಕಾರ್ಡ್ ಪಡೆದುಕೊಳ್ಳಿ: ಶಿವಮಾದು
ಚನ್ನಪಟ್ಟಣ: ಕಾರ್ಮಿಕ ಇಲಾಖೆ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಕೊಡ ಮಾಡುವ ಇ-ಶ್ರಮ್‌ ಕಾರ್ಡ್‌ಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಸಲಹೆ ನೀಡಿದರು.
ರಾಮನಗರಕ್ಕುಂಟು ಅಯೋಧ್ಯೆ ಶ್ರೀರಾಮನ ನಂಟು!
ರಾಮನಗರ: ಅಯೋಧ್ಯೆಯ ಶ್ರೀ ರಾಮನಿಗೂ ರಾಮನಗರಕ್ಕೂ ನೇರವಾದ ನಂಟಿದೆ. ಅಯೋಧ್ಯೆಯಲ್ಲಿ ರಾಮಲಲ್ಲಾ(ಬಾಲರಾಮನ) ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಶೀಘ್ರದಲ್ಲಿಯೇ ಪ್ರಾಣ ಪ್ರತಿಷ್ಠಾಪನೆಯೂ ಆಗಲಿದೆ. ಹಾಗಾಗಿ ತ್ರೇತಾಯುಗದಲ್ಲಿ ಶ್ರೀ ರಾಮನ ಪಾದಸ್ಪರ್ಶ ಮಾಡಿದ ಸ್ಥಳಗಳಿಗೆ ಮತ್ತೇ ಜೀವ ಬಂದಿದೆ.
ವಿರುಪಾಪುರದಲ್ಲಿದೆ ಶ್ರೀ ರಾಮಚಂದ್ರರೇ ರೂಪಿಸಿದ ಮರಳುಲಿಂಗ
ಕುದೂರು: ಸಾಕ್ಷಾತ್ ಶ್ರೀ ರಾಮಚಂದ್ರರೇ ಕುದೂರು ಬಳಿಯ ವಿರುಪಾಪುರ ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿರುವ ಮರಳುಲಿಂಗವನ್ನು ರೂಪಿಸಿದ್ದರು ಎಂಬ ಐತಿಹ್ಯವಿದೆ.
ಮನೆ ಗೋಡೆ ಮೇಲೆ ಅರಳಿದ ಪ್ರಭು ಶ್ರೀರಾಮಚಂದ್ರನ ಚಿತ್ರ
ಕನಕಪುರ: ಅಯೋಧ್ಯೆ ರಾಮಮಂದಿರದಲ್ಲಿ ಜ.22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸವಿ ನೆನಪಿಗಾಗಿ ಅಂಬೇಡ್ಕರ್ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿ.ಬಾಬು ಅವರ ಮನೆಯ ಗೋಡೆಗೆ ಪ್ರಭು ಶ್ರೀರಾಮಚಂದ್ರನ ಚಿತ್ರ ಸೇರಿದಂತೆ ರಘು ಪತಿ ರಾಘವ ರಾಜಾರಾಮ್ ಸಾಲುಗಳನ್ನು ಬರೆಸಿರುವುದು ಶ್ರೀರಾಮ ಭಕರನ್ನು ಆಕರ್ಷಿಸುತ್ತಿದೆ.
ಬೊಂಬೆನಾಡಿಗೂ ಶ್ರೀರಾಮನಿಗೂ ಉಂಟು ಬಾಂಧವ್ಯ!
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವೇಲೆ ತಾಲೂಕಿನಲ್ಲಿ ಶ್ರೀರಾಮನ ಪಾದಸ್ಪರ್ಶಿ ಸ್ಥಳಗಳೂ ಮಹತ್ವ ಪಡೆದುಕೊಂಡಿವೆ. ದೊಡ್ಡಮಳೂರು ಶ್ರೀರಾಮಾಪ್ರಮೇಯ ಸ್ವಾಮಿ ದೇವಸ್ಥಾನ, ಕೂಡ್ಲೂರು ಶ್ರೀರಾಮನ ಮಂದಿರ ಹಾಗೂ ಸಿಂಗರಾಜಿಪುರ, ಹನಿಯೂರು ಗ್ರಾಮಗಳ ನಡುವೆ ಇರುವ ಶ್ರೀ ಗವಿರಂಗಸ್ಥಾಮಿ ಬೆಟ್ಟಕ್ಕೂ ಶ್ರೀರಾಮನಿಗೂ ಬಾಂಧವ್ಯವಿರುವ ಕುರುಹುಗಳಿವೆ.
ಶ್ರೀರಾಮನ ವಿಶೇಷ ಪೂಜೆಗೆ ಪೊಲೀಸ್ ಅನುಮತಿ ನಿರಾಕರಣೆ
ರಾಮನಗರ: ಅಯೋಧ್ಯೆಯಲ್ಲಿ ರಾಮಲಲ್ಲ (ಬಾಲರಾಮ)ನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಜ.22ರಂದು ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ದುಶ್ಚಟ ಮುಕ್ತರಾಗಿ ಸಮಾಜ ತಿದ್ದಿದ ವೇಮನ
ಕನಕಪುರ: ದುಶ್ಚಟಗಳಿಗೆ ದಾಸರಾಗಿದ್ದ ವೇಮನರ ಮನಪರಿವರ್ತನೆಗೊಂಡು ಸಮಾಜವನ್ನು ತಿದ್ದಿದರು ಎಂದು ಸಾಮಾಜಿಕ ಭದ್ರತಾ ಯೋಜನೆ ಶಿರಸ್ತೇದಾರ್ ವಸಂತ ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು
ರಾಮನಗರ: ಮುಂಬರುವ ಲೋಕಸಭಾ ಚುನಾವಣೆಗೆ ಅಡಿಪಾಯ ಎಂದೇ ಭಾವಿಸಲಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿಯೇ ಎನ್ ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟು ಕಗ್ಗಂಟಾಗಿಸಿದೆ.
ಕರಾಳ ಕೃಷಿ ಕಾಯ್ದೆ ರದ್ದುಗೊಳಿಸಲು ರೈತಸಂಘ ಆಗ್ರಹ
ರಾಮನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಕರಾಳವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ರೈತರ ಪರವಾಗಿ ಬಜೆಟ್ ರೂಪಿಸಿ ಮಂಡಿಸಬೇಕು ಎಂದು ಒತ್ತಾಯಿಸಿ ಫೆ.10ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಕ್ಕೊತ್ತಾಯ ಮಂಡನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪೂಣಚ್ಚ ಹೇಳಿದರು.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಶೇಷ ಪೂಜೆ
ಮಾಗಡಿ: ಪಟ್ಟಣದ ಏಳು ಕುದುರೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ದೇವಸ್ಥಾನದ ಸೇವಕ ಕಲ್ಯಾಣ್ ಕುಮಾರ್ ತಿಳಿಸಿದರು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved