• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12ರಂದು ಜಿಲ್ಲಾ ಮಟ್ಟದ ಯುವ ಉತ್ಸವ: ಶಾಸಕ ಇಕ್ಬಾಲ್‌
ರಾಮನಗರ: ಜಿಲ್ಲೆಯ ಸಮಸ್ತ ಕಾಲೇಜು ಹಾಗೂ ಕಾಲೇಜೇತರ ಯುವ ಸಮೂಹಕ್ಕಾಗಿ ಅ.12ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ - 2023 ಆಯೋಜನೆ ಮಾಡಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಸರ್ಕಾರಕ್ಕೆ ಸದ್ಬದ್ಧಿ ಬರಲೆಂದು ಕಾವೇರಿ ಮಾತೆಗೆ ಪೂಜೆ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ನಿರಂತರ ಪ್ರತಿಭಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ತಾಲೂಕು ಘಟಕ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
ಕೆಲಸ ಮಾಡದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ: ಜಿಲ್ಲಾಧಿಕಾರಿ
ಕನಕಪುರ: ನಗರಸಭೆಯಲ್ಲಿ ಕೆಲಸ ಮಾಡಲು ಸಾಧ್ಯ ವಾಗದ ಸಿಬ್ಬಂದಿ ಜಾಗ ಖಾಲಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ನಗರಸಭಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಮೈಸೂರು ದಸರಾಗೆ ರಾಮನಗರ ಜಿಪಂ ಸ್ತಬ್ಧ ಚಿತ್ರ ಸಿದ್ಧ
ರಾಮನಗರ : ರೇಷ್ಮೆನಗರಿಯ ಕಲೆ, ಸಂಸ್ಕೃತಿಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರ ಜಿಲ್ಲೆಯಿಂದ ಪ್ರದರ್ಶನಗೊಳ್ಳಲಿದೆ.
(ಮಿಡಲ್‌)ಶಾಲಾ ಶೌಚಾಲಯ ಸ್ವಚ್ಛತೆ: ಉಸಿರುಗಟ್ಟಿ ವಿದ್ಯಾರ್ಥಿನಿ ಅಸ್ವಸ್ಥ
ಮಾಗಡಿ: ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಕೈಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿದ್ದರಿಂದ ಉಸಿರುಗಟ್ಟಿ ವಿದ್ಯಾರ್ಥಿನಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ನಡೆದಿದೆ.
(ಬ್ರೀಫ್‌) ದ್ವಿಚಕ್ರ ವಾಹನ ಧ್ವಂಸ: ಪ್ರಕರಣ ದಾಖಲು
ಕನಕಪುರ: ದ್ವಿಚಕ್ರ ವಾಹನ ಧ್ವಂಸ ಮಾಡಿರುವ ಆರೋಪದಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ.
ರಾಜ್ಯದಲ್ಲಿ ಶಿಕ್ಷಣ ಕ್ರಾಂತಿಗೆ ಕಾಂಗ್ರೆಸ್ ಮುನ್ನುಡಿ: ಡಿಸಿಎಂ ಡಿಕೆಶಿ
ರಾಮನಗರ: ರಾಜ್ಯದಲ್ಲಿ 2ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
ಫಾಜಿಲ್ ಅಹ್ಮದ್‌ ಭೇಷರತ್ ಕ್ಷಮೆಗೆ ಕಾಂಗ್ರೆಸ್‌ ಆಗ್ರಹ
ಚನ್ನಪಟ್ಟಣ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಸೈಯ್ಯದ್ ಫಾಜಿಲ್ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ನಗರಸಭೆ ಸದಸ್ಯರು, ಫಾಜಿಲ್ ಕ್ಷಮೆಗೆ ಆಗ್ರಹಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.
ನಗರ ವ್ಯಾಪ್ತಿಯಲ್ಲಿ 25 ಉದ್ಯಾನವನಗಳ ನಿರ್ಮಾಣ
ರಾಮನಗರ: ನಗರ ವ್ಯಾಪ್ತಿಯಲ್ಲಿ ಪ್ರಮುಖ ಬಡಾವಣೆಗಳು ಸೇರಿದಂತೆ ಹಲವೆಡೆ 25 ಉದ್ಯಾನವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕಾರು ಪಲ್ಟಿ: ವ್ಯಕ್ತಿ ಸಾವು
ಚನ್ನಪಟ್ಟಣ: ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved