• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಷ್ಠೆ ಕಣವಾದ ಬೆಂ.ಗ್ರಾ. ಲೋಕಸಭಾ ಕ್ಷೇತ್ರ
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ಸಾತನೂರು ಹೋಬಳಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಂಜುನಾಥ್ ಗೆಲುವಿಗೆ ಯಾವ ರೀತಿ ಕೆಲಸ ಮಾಡಬೇಕು ಎಂದು ಚರ್ಚಿಸಿದರು.
ಎಚ್ ಡಿಕೆ ಮತ್ತು ಸಿಪಿವೈಗೆ ಬಿಗ್ ಶಾಕ್ ನೀಡಿದ ಡಿಕೆ ಬ್ರದರ್ಸ್
ರಾಮನಗರ: ಮಾಜಿ ಮುಖ್ಯಮಂತ್ರಿಗಳಾದ ಹಾಲಿ ಚನ್ನಪಟ್ಟಣ ಕ್ಷೇತ್ರ ಶಾಸಕ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಡಿಕೆ ಸಹೋದರರು ಬಿಗ್ ಶಾಕ್ ನೀಡಿದ್ದಾರೆ.
ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ 96 ಕೋಟಿ ಒಡೆಯ : ಚಿನ್ನವಿಲ್ಲ
ರಾಮನಗರ: ಜಯದೇವ ಹೃದ್ರೋಗ ಕೇಂದ್ರದಲ್ಲಿ ನಿರ್ದೇಶಕರಾಗಿ ನಿವೃತ್ತರಾಗಿ ರಾಜಕಾರಣ ಪ್ರವೇಶಿಸಿರುವ ಡಾ.ಸಿ.ಎನ್.ಮಂಜುನಾಥ್ ತಮ್ಮ ಕುಟುಂಬ ಒಟ್ಟು 96 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಡಾ.ಮಂಜುನಾಥ್ ನಾಮಪತ್ರ ಸಲ್ಲಿಕೆ; ಮೈತ್ರಿ ಶಕ್ತಿ ಪ್ರದರ್ಶನ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್ .ಮಂಜುನಾಥ್ ರವರು ಉಮೇದುವಾರಿಕೆ ಸಲ್ಲಿಸಿದ ನಂತರ ಸಹಸ್ರಾರು ಜನರೊಂದಿಗೆ ಮೆರವಣಿಗೆ ನಡೆಸುವ ಮೂಲಕ ಬಿಜೆಪಿ - ಜೆಡಿಎಸ್ ಮೈತ್ರಿ ಶಕ್ತಿ ಪ್ರದರ್ಶನ ಮಾಡಿದರು.
ಕುಡಿವ ನೀರು, ಜಾನುವಾರು ಮೇವಿಗೆ ಕ್ರಮ ಕೈಗೊಳ್ಳಲು ಮನವಿ
ಕನಕಪುರ: ಎಂದೆಂದೂ ಕಂಡರಿಯದ ಭೀಕರ ಬರಗಾಲ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಅದರಲ್ಲೂ ರಾಮನಗರ ಜಿಲ್ಲೆಯ ಜನ ಜಾನುವಾರುಗಳಿಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಉಂಟಾಗಿದ್ದು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸುವಂತೆ ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.
ಹೆಣ್ಣು ಮಕ್ಕಳಿಗೆ ಮುಟ್ಟಿನ ನೈರ್ಮಲ್ಯ ಜಾಗೃತಿ
ಕನಕಪುರ: ವ್ಯಾಯಾಮ, ಯೋಗಾಸನ ಮುಟ್ಟಿನ ಸಮಯದಲ್ಲಿ ನಿಮ್ಮನ್ನು ಹೆಚ್ಚು ಸದೃಢಗೊಳಿಸಲು ಸಹಕಾರಿಯಾಗಲಿದೆ ಡಾ. ಬೃಂದಾ ತಿಳಿಸಿದರು.
ಇಂಡಿಯಾ ಬೆಂಬಲಿಸಲು ವಿವಿಧ ದಲಿತ ಸಂಘಟನೆಗಳ ನಿರ್ಧಾರ
ಚನ್ನಪಟ್ಟಣ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಧರ್ಮದ ಆಧಾರದಲ್ಲಿ ರಾಜಕೀಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವನ್ನು ಬೆಂಬಲಿಸಲಾಗುವುದು ಎಂದು ತಾಲೂಕಿನ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಘೋಷಿದರು.
ಕೈಗೆ 4, ಕಮಲಕ್ಕೆ 8, ದಳಕ್ಕೆ 9 ಬಾರಿ ಸೋಲು!
ರಾಮನಗರ: ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕಳೆದು ಹೋದ ಕನಕಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಗಳಲ್ಲಿ ಈವರೆಗೆ ಕಾಂಗ್ರೆಸ್ - 4, ಬಿಜೆಪಿ - 8 ಹಾಗೂ ಜೆಡಿಎಸ್ - 9 ಬಾರಿ ಸೋಲು ಅನುಭವಿಸಿದೆ.
ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸರಿಗೆ ಗೌರವ
ಚನ್ನಪಟ್ಟಣ: ಬೇರೆ ಇಲಾಖೆಗೆ ಹೋಲಿಸಿದರೆ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವುದು ಕಷ್ಟಕರ. ಈ ಹಿನ್ನೆಲೆಯಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪೊಲೀಸರನ್ನು ಸ್ಮರಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ಏ.2ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಯೋಜಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.
ಹುಲಿಯೂರಮ್ಮದೇವಿಯ ಅದ್ಧೂರಿ ಅಗ್ನಿಕೊಂಡೋತ್ಸವ
ಮಾಗಡಿ: ತಾಲೂಕಿನ ಚಕ್ರಬಾವಿ ಗ್ರಾಮದ ಶಕ್ತಿ ದೇವತೆ ಹುಲಿಯೂರಮ್ಮ ದೇವಿಯ ಅಗ್ನಿಕೊಂಡೋತ್ಸವ ಅದ್ಧೂರಿಯಾಗಿ ನೆರವೇರಿಸಲಾಯಿತು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved