• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಬೇಡಿ
ಚನ್ನಪಟ್ಟಣ: ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ದುಶ್ಚಟಕ್ಕೆ ಬಲಿಯಾಗಿ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸಲಹೆ ನೀಡಿದರು.
ಯುವನಿಧಿ ಯೋಜನೆಗೆ 979 ಮಂದಿ ನೋಂದಣಿ
ರಾಮನಗರ: ಕಾಂಗ್ರಸ್ ನೇತೃತ್ವದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ನಾಳೆ (ಜ.12) ನೇರ ನಗದು ವರ್ಗಾವಣೆ ಆಗಲಿದ್ದು, ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 979 ಮಂದಿ ನಿರುದ್ಯೋಗಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ನರೇಗಾ: 43.61 ಕೋಟಿ ಸಾಮಗ್ರಿ ಬಾಬ್ತು ಬಾಕಿ
ರಾಮನಗರ: ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ)ಅನುಷ್ಠಾನ ಮಾಡುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಕೆಯಾದ ಸಾಮಗ್ರಿಗಳಿಗೆ ಭರಿಸಬೇಕಾದ 43.61 ಕೋಟಿ ರು.ಗಳನ್ನು ಕಳೆದ 10 ತಿಂಗಳಿನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿವೆ.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 84 ಮಕ್ಕಳು!
ರಾಮನಗರ: 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಅನುಷ್ಠಾನದ ನಡುವೆಯೂ ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 84 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಈ ಎಲ್ಲ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ಶಿಕ್ಷಣ ಇಲಾಖೆ ಕೈಗೊಂಡಿದೆ.
ಅಂಗನವಾಡಿ ಕಾರ್ಯಕರ್ತೆ ವಿರುದ್ಧ ಕ್ರಮಕ್ಕೆ ಒತ್ತಾಯ
ರಾಮನಗರ: ತಾಲೂಕಿನ ಕಸಬಾ ಹೋಬಳಿಯ ಅರಳಿಮರದದೊಡ್ಡಿ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳು ದಾಖಲಾಗದಿದ್ದರೂ ಮಕ್ಕಳಿದ್ದಾರೆಂದು ಸುಳ್ಳು ದಾಖಲೆ ಸೃಷ್ಟಿಸಿ ಆಹಾರ ಪದಾರ್ಥಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಹಾಯಕ ಕಾರ್ಯಕರ್ತೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಂದಕಕ್ಕೆ ಬಿದ್ದದ್ದ ಶವ ಮೇಲೆತ್ತಿದ ತಂಡ
ಚನ್ನಪಟ್ಟಣ: ತಾಲೂಕಿನ ಸಿಂಗರಾಜಿಪುರ ಗ್ರಾಮದ ಹೊರವಲಯದ ಗವಿರಂಗಸ್ವಾಮಿ ಬೆಟ್ಟದ ಕಂದಕದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಶವವನ್ನು ಬೆಂಗಳೂರು ಕ್ಲೈಂಬಿಂಗ್ ಇನಿಷಿಯೇಟಿವ್ ಟೀಂ ಹಾಗೂ ಚನ್ನಪಟ್ಟಣದ ರಕ್ಷಾ ತಂಡದ ಸಹಕಾರದಿಂದ ಅಕ್ಕೂರು ಪೊಲೀಸರು ಮೇಲೆತ್ತಿದರು.
ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಬಾಲಸುಬ್ರಮಣ್ಯಂ
ಚನ್ನಪಟ್ಟಣ: ಮಕ್ಕಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆಗಳ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಗಳಲ್ಲಿ ಭಾಗಿಯಾಗುವುದು ದೈಹಿಕ ಬೆಳವಣಿಗೆಯ ಜತಗೆ ಮಾನಸಿಕ ಸಮತೋಲನಕ್ಕೂ ಸಹಕಾರಿಯಾಗಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ತಿಳಿಸಿದರು.
ಕೆಆರ್‌ಐಡಿಎಲ್ ಇಇ, ಗ್ರಾಪಂ ಸದಸ್ಯನ ಮನೆ ಮೇಲೆ ಲೋಕಾ ದಾಳಿ
ರಾಮನಗರ: ಭ್ರಷ್ಟರ ವಿರುದ್ದ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಆರ್ ಐಡಿಎಲ್ ಸಹಾಯಕ ಎಂಜನಿಯರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕಾಡಾನೆಗಳ ದಾಳಿ: ಬೆಳೆ ನಾಶ
ಚನ್ನಪಟ್ಟಣ: ತಾಲೂಕಿನ ಕೋಡಂಬಹಳ್ಳಿ ಹಾಗೂ ಶ್ಯಾನುಭೋಗನಹಳ್ಳಿ ಗ್ರಾಮಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಬೆಳೆಗಳನ್ನು ಧ್ವಂಸ ಮಾಡಿವೆ.
ಮಾನವ ಕಳ್ಳಸಾಗಣೆ ಅತಿದೊಡ್ಡ ಅಪರಾಧ: ನ್ಯಾ.ಅನಿತಾ
ರಾಮನಗರ: ನಿರ್ಬಂಧಿತ ಪ್ರದೇಶವೊಂದರಲ್ಲಿ ಮಾನವನನ್ನು ನಿಯಂತ್ರಿಸುವುದು ಅಥವಾ ನಮ್ಮ ಆದೇಶಗಳಿಗೆ ಅನುಗುಣವಾಗಿ ಅವರನ್ನು ನಿರ್ದೇಶಿಸುವುದು ಮಾನವ ಕಳ್ಳ ಸಾಗಾಣಿಕೆಯಾಗಿದ್ದು, ಇದು ಮೂರನೇ ಅತಿದೊಡ್ಡ ಅಕ್ರಮ ವ್ಯಾಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಎನ್.ಪಿ. ಅನಿತಾ ಹೇಳಿದರು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved