• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪು
ಚನ್ನಪಟ್ಟಣ: ಮಹಾ ದಾರ್ಶನಿಕರಾಗಿದ್ದ ಕುವೆಂಪು ನಮ್ಮ ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶ ಸಾರಿದರು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಾವೆಲ್ಲ ಸಾಗಬೇಕಿದೆ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ
ಚನ್ನಪಟ್ಟಣ: ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯದಿಂದ ನೋಡದೇ ಖುಷಿಯಿಂದ ಎದುರಿಸಬೇಕು. ಹೇಗೆ ಸಂತಸದಿಂದ ಪ್ರವಾಸಕ್ಕೆ ತೆರಳುತ್ತೀರೋ ಅದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು ಎಂದು ವ್ಯಕ್ತಿತ್ವ ವಿಕಸನ ತಜ್ಞ ಹಾಗೂ ಪರಿವರ್ತನ ವಸತಿ ಶಾಲೆಯ ಸಂಸ್ಥಾಪಕ ಆರ್.ಎ.ಚೇತನ್‌ರಾಮ್ ಕಿವಿಮಾತು ಹೇಳಿದರು.
ಎಚ್‌ಡಿಕೆ-ಬಿಜೆಪಿ ಮುಖಂಡರ ಹೆಚ್ಚಿದ ಒಡನಾಟ
ಚನ್ನಪಟ್ಟಣ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸರಸ್ವತಿ ಶಾಲೆಯಲ್ಲಿ ಅಯೋಧ್ಯೆ ಮಾದರಿ
ಮಾಗಡಿ: ಪಟ್ಟಣದ ಶ್ರೀ ಸರಸ್ವತಿ ವಿದ್ಯಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ದೇವಸ್ಥಾನದ ಮಾದರಿ ನಿರ್ಮಿಸಿ ಅಯೋಧ್ಯೆಯ ವಾತಾವರಣ ಸೃಷ್ಟಿಸಿರುವುದು ವಿಶೇಷವಾಗಿತ್ತು.
ವಿದ್ಯೆಯಿಂದ ವಂಚಿಸಿ ಶೋಷಣೆ: ರಾಜರತ್ನ ಅಂಬೇಡ್ಕರ್
ಕನಕಪುರ: ಶಿಕ್ಷಣ ದೊರೆಯದ ಕಾರಣ ಎಷ್ಟೋ ಜನರು ಸರಿಯಾದ ಯೋಚನೆ-ಯೋಜನೆಗಳಿಲ್ಲದೆ ಸಂಪತ್ತು ಗಳಿಕೆ, ಉನ್ನತ ಹುದ್ದೆಗಳಿಂದ ವಂಚಿತರಾದರು. ಇದನ್ನೇ ಉಪಯೋಗಿಸಿಕೊಂಡು ಹಿಂದೆ ರಾಜ-ಮಹಾರಾಜರು ನಮ್ಮನ್ನು ನಿರಂತರವಾಗಿ ವಿದ್ಯೆಯಿಂದ ವಂಚಿಸುತ್ತಾ, ಶೋಷಿಸುತ್ತಾ ಸಾಗಿದರು ಎಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನ ಅಂಬೇಡ್ಕರ್ ತಿಳಿಸಿದರು.
ಸಮಾಜಮುಖಿ ಕೆಲಸಗಳಿಗೆ ಆದ್ಯತೆ ನೀಡಿ
ರಾಮನಗರ: ವಿದ್ಯಾರ್ಥಿಗಳು ಪಠ್ಯ ಓದಿಗೆ ನೀಡುವ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆ ಮತ್ತು ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡಬೇಕೆಂದು ಹುಲಿಕೆರೆ ಗುನ್ನೂರು ಗ್ರಾಪಂ ಅಧ್ಯಕ್ಷ ನಾಗೇಶ್ ತಿಳಿಸಿದರು.
ಗೋಮಾಳಕ್ಕೆ ತಂತಿಬೇಲಿ ಅಳವಡಿಕೆ ವಿರೋಧಿಸಿ ಪ್ರತಿಭಟನೆ
ಕನಕಪುರ: ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ ದಲಿತರ ಆಶ್ರಯ ನಿವೇಶನಕ್ಕೆ ಮಂಜೂರಾಗಿದ್ದ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಅತಿಕ್ರಮ ಪ್ರವೇಶ ಮಾಡಿ ಸುತ್ತಲೂ ಬೇಲಿ ಹಾಕಿದ್ದಾರೆಂದು ಆರೋಪಿಸಿ ಬೇಲಿಯನ್ನು ಕಿತ್ತುಹಾಕಿ ಪ್ರತಿಭಟನೆ ನಡೆಸಲಾಯಿತು.
ಹೇಮಾವತಿ ಲಿಂಕ್ ಚಾನೆಲ್ ಯೋಜನೆಗೆ ಅನುಮೋದನೆ
ಕುದೂರು: ಮಾಗಡಿ ತಾಲೂಕಿನ ಶ್ರೀರಂಗ ಏತ ನೀರಾವರಿ ಯೋಜನೆಯಡಿ ಕುಡಿಯುವ ನೀರಿನ ಯೋಜನೆಯ ಸಲುವಾಗಿ ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನದಿ ನೀರನ್ನು ಹರಿಸಲು ಎರಡು ಹಂತದಲ್ಲಿ ಲಿಂಕ್ ಚಾನೆಲ್ ಯೋಜನೆಗೆ 995 ಕೋಟಿ ರು.ಗಳ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ಹೋರಾಟಗಾರರ ಬಿಡುಗಡೆಗೆ ಕರವೇ ಒತ್ತಾಯ
ಕನಕಪುರ: ಕನ್ನಡಪರ ಹೋರಾಟಗಾರನ್ನು ಬಿಡುಗಡೆಗೊಳಿಸುವಂತೆ ಹಾಗೂ ರಾಜ್ಯದಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಚನ್ನಬಸಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಗೌರವಾರ್ಪಣೆ
ರಾಮನಗರ: ಗೆದ್ದರೆ ಶ್ರೀರಾಮ ಮಂದಿರ ನಿರ್ಮಾಣ, ಮಡಿದರೆ ಶ್ರೀರಾಮನ ಪಾದಕ್ಕೆ ನಮ್ಮ ಪ್ರಾಣಾರ್ಪಣೆ ಎಂಬ ದೃಢ ಸಂಕಲ್ಪದೊಂದಿಗೆ ಕರಸೇವೆಗೆ ತೆರಳಿದ್ದೆವು. ಇದೀಗ ನಮ್ಮ ಜೀವತಾವಧಿಯಲ್ಲೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿ ರಾಮ ಲಲ್ಲನ ಪ್ರತಿಷ್ಠಾಪನಾ ಕಾರ್ಯ ನಡೆಯುತ್ತಿರುವುದು ಸಾರ್ಥಕ ಭಾವ ಮೂಡಿಸಿದೆ ಎಂದು ಕರಸೇವಕ ಕನಕಪುರದ ಜಯಕುಮಾರ್ ತಿಳಿಸಿದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved