ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ₹40 ಕೋಟಿ ಮೌಲ್ಯದ ಜಮೀನು ವಶ
ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು.
ಕ್ರೀಡಾ ಚಟುವಟಿಕೆಗಳಿಂದ ಪರಸ್ಪರ ಸಾಮರಸ್ಯ ವೃದ್ಧಿ: ಜೆ.ಆರ್.ರಾಕೇಶ್
ಕ್ರೀಡಾ ದಿಗ್ಗಜರನ್ನು ಗೌರವಿಸಲು ಮತ್ತು ದೈಹಿಕ ಸದೃಢತೆಯನ್ನು ಉತ್ತೇಜಿಸಲು ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವೆಂದು ಆಚರಿಸಲಾಗುತ್ತಿದೆ.
ಶೀತಗಾಳಿಯಿಂದ ಮಕ್ಕಳಲ್ಲಿ ಹೆಚ್ಚಿದ ಜ್ವರ
ಸರ್ಕಾರಿ ಅಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳ ವೈದ್ಯರ ಕೊಠಡಿಗಳ ಮುಂದೆ ಪೋಷಕರು ಮಕ್ಕಳೊಂದಿಗೆ ಸಾಲುಗಟ್ಟಿ ನಿಲ್ಲುವುದು ಸಾಮಾನ್ಯವಾಗಿದೆ.
ಡಿವೈಡರ್ ದಾಟಿ ಬೈಕಿಗೆ ಕಾರು ಡಿಕ್ಕಿ: ಸವಾರ ಸಾವು
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಸಕ್ಲೇನ್ ಪಾಷ (28) ಮೃತರು. ಗಾಯಾಳು ಚನ್ನಪಟ್ಟಣ ತಾಲೂಕು ಮಳೂರು ಗ್ರಾಮದ ಹೊಂಬಾಳಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಸಮಸ್ಯೆಗಳಿಗೆ ಜೀವನಶೈಲಿಯೇ ಕಾರಣ
ಕನಕಪುರ: ಆಧುನಿಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಜನರಿಗೆ ಆರೋಗ್ಯದ ಸಮಸ್ಯೆ ಹೆಚ್ಚಾಗಿ ಕಾಡಲು ಇಂದಿನ ಬದುಕಿನ ಒತ್ತಡದ ಜೀವನಶೈಲಿ, ಆಹಾರ ಪದ್ಧತಿಗಳೇ ಮುಖ್ಯ ಕಾರಣ ಎಂದು ಡಾ.ಬಸವರಾಜ್ ಹೇಳಿದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ: ಮರಿಸ್ವಾಮಿ ಸಲಹೆ
ಚನ್ನಪಟ್ಟಣ: ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ ಹಾಕುವಂತೆ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ ಹಾಕಬೇಕು. ಸೋಲುಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ.ಮರಿಸ್ವಾಮಿ ಕಿವಿಮಾತು ಹೇಳಿದರು.
ಜೆಜೆಎಂ ಕಾಮಗಾರಿ ವಿಳಂಬ: ಗುತ್ತಿಗೆದಾರರಿಗೆ ದಂಡ ವಿಧಿಸಿ
ರಾಮನಗರ: ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ವಿಳಂಬ ಮಾಡುವ ಗುತ್ತಿಗೆದಾರರಿಗೆ ದಂಡ ವಿಧಿಸುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳು ಸಮಾಜದ ಪಿಡುಗುಗಳು
ರಾಮನಗರ: ಪತ್ರಿಕೋದ್ಯಮದ ಎದುರು ಸವಾಲಾಗಿ ನಿಂತಿರುವ ಸಾಮಾಜಿಕ ಜಾಲತಾಣಗಳು ಸಮಾಜ ಮತ್ತು ಸಂಸಾರದ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಒಂದರ್ಥದಲ್ಲಿ ಸಾಮಾಜಿಕ ಜಾಲತಾಣಗಳು ಸಮಾಜದ ಪಿಡುಗಿನಂತಾಗಿದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.
ಐವರು ಕೈದಿಗಳು ಮಂಡ್ಯ ಕಾರಾಗೃಹಕ್ಕೆ ಸ್ಥಳಾಂತರ
ರಾಮನಗರ: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐವರು ಕೈದಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಮುಖ್ಯ: ದವಳಗಿರಿ ಚಂದ್ರು
ಮಾಗಡಿ: ಗ್ರಾಮೀಣ ಕ್ರೀಡೆ ಕಬಡ್ಡಿ ಆಟಗಾರರಿಗೆ ಹೆಚ್ಚಿನ ತರಬೇತಿ ಸಿಕ್ಕರೆ ತಾಲೂಕಿನಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡಬಹುದು ಎಂದು ಜೆಡಿಎಸ್ ಹಿರಿಯ ಮುಖಂಡ ದಾವಣಗೆರೆ ಚಂದ್ರು ಹೇಳಿದರು.
< previous
1
...
30
31
32
33
34
35
36
37
38
...
414
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ