• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮೀಪುರ ಸೊಸೈಟಿ ಅಧ್ಯಕ್ಷ ಜಯಕುಮಾರ್
ರಾಮನಗರ: ತಾಲೂಕಿನ ಲಕ್ಷ್ಮೀಪುರ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಲ್.ವಿ.ಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಿ.ಎಚ್.ಗೋಪಾಲ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ರೋಟರಿ ಬಿಡದಿ ಸೆಂಟ್ರಲ್‌ ಅಧ್ಯಕ್ಷರಾಗಿ ರಮೇಶ್‌ಕುಮಾರ್ ಅಧಿಕಾರ ಸ್ವೀಕಾರ
ರಾಮನಗರ: ನಾನು ರೋಟರಿ ಸದಸ್ಯನಾಗಿ ಸೇರ್ಪಡೆಗೊಂಡ ದಿನದಿಂದ ಹಿರಿಯರ ಮಾರ್ಗದರ್ಶನದಲ್ಲಿ ಹಲವು ಸಮಾಜ ಸೇವೆ ಮಾಡಿರುವ ತೃಪ್ತಿ ನನಗಿದೆ. ಅಲ್ಲದೆ ರೋಟರಿ ಕಾರ್ಯಕ್ರಮಗಳು ನನಗೆ ಪ್ರೇರಣೆಯಾಗಿವೆ ಎಂದು ರೋಟರಿ ಬಿಡದಿ ಸೆಂಟ್ರಲ್ ಅಧ್ಯಕ್ಷ ಬಿ.ಎಂ.ರಮೇಶ್‌ಕುಮಾರ್ ಹೇಳಿದರು.
ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ
ರಾಮನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿಕೊಟ್ಟಿರುವ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತಷ್ಟು ಹೆಚ್ಚಳವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಟ್ಟದಲ್ಲಿ ಮರಿಯೊಂದಿಗೆ ಕರಡಿಯ ಆಟ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸ ತಾಣವಾಗಿರುವ ಅವ್ವೇರಹಳ್ಳಿಯ ರೇವಣಸಿದ್ದೇಶ್ವರ ಬೆಟ್ಟದ ಪಕ್ಕದ ಬೆಟ್ಟದಲ್ಲಿ ಕರಡಿಯೊಂದು ತನ್ನ ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯವು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ: ಮಧುಬಂಗಾರಪ್ಪ
ಚನ್ನಪಟ್ಟಣ: ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ, ಕೊರತೆ ಇದೆ. ಆದರೆ ಅದು ನಮ್ಮಿಂದ ಆಗಿದ್ದಲ್ಲ, ಅದು ಹಿಂದಿನ ಸರ್ಕಾರದ ಬಳುವಳಿ. ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.
ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪಿಸಿ
ಚನ್ನಪಟ್ಟಣ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ, ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗಲಿದ್ದು, ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದರು.
ಶಾಸಕರಿಗೆ 50 ಕೋಟಿ ಅನುದಾನ ಬಜೆಟ್‌ನಲ್ಲೇ ತೀರ್ಮಾನವಾಗಿತ್ತು: ಡಿಕೆಶಿ
ಚನ್ನಪಟ್ಟಣ: ಶಾಸಕರಿಗೆ 50 ಕೋಟಿ ಅನುದಾನ ನೀಡಿದ ವಿಚಾರ ಬಜೆಟ್‌ನಲ್ಲೇ ತೀರ್ಮಾನ ಮಾಡಲಾಗಿತ್ತು. ಅದಕ್ಕೆ 8 ಸಾವಿರ ಕೋಟಿಯನ್ನು ಮೀಸಲಿಟ್ಟಿದ್ದೆವು.
ರೋಟರಿ ಅಧ್ಯಕ್ಷರ ಪದಗ್ರಹಣ ಸಮಾರಂಭ
ಕನಕಪುರ: ಪ್ರತಿಯೊಬ್ಬ ಮನುಷ್ಯ ಸೇವಾ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ನೆಮ್ಮದಿ, ಸುಖ, ಶಾಂತಿ ಪಡೆಯಲು ಸಾಧ್ಯ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ತಿಳಿಸಿದರು.
ಸರ್ಕಾರ ಶಿಕ್ಷಕರ ಕೊರತೆ ನೀಗಿಸಲಿ: ಹೊರಟ್ಟಿ
ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಒಂದು ತರಗತಿಗೆ ಒಬ್ಬ ಶಿಕ್ಷಕರನ್ನು ನೀಡುವ ಕೆಲಸ ಮಾಡಬೇಕು. ಇದರ ಜತೆಗೆ ಪ್ರತಿ ಶಾಲೆಗೂ ಡಿ ಗ್ರೂಪ್ ನೌಕರರನ್ನು ನೇಮಿಸುವ ಕೆಲಸ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದರು.
ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಚನ್ನಪಟ್ಟಣ: ನಗರದ ಹತ್ತನೇ ವಾರ್ಡ್‌ನಲ್ಲಿ ಚರಂಡಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಚರಂಡಿಗೆ ಗುಂಡಿ ತೋಡಿ ಎರಡು ವಾರ ಕಳೆದರೂ ಅದನ್ನು ಮುಚ್ಚದ ನಗರಸಭೆ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 389
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved