• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ಬ್ಯಾಂಕ್ ಮೇಲೆ ಕಣ್ಣು; ಶ್ರದ್ಧಾ ಕೇಂದ್ರಗಳಿಗೆ ಶರಣು
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕ್ಷೇತ್ರದ ಮಠ, ಮಂದಿರದಂತಹ ಶ್ರದ್ಧಾ ಕೇಂದ್ರಗಳ ಸುತ್ತ ಗಿರಕಿ ಹೊಡೆಯತೊಡಗಿದೆ.
ಪಿಡಿಒ ಅವ್ಯವಹಾರ ತನಿಖೆಗೆ ಆದೇಶಿಸಿ: ಶೇಷಗಿರಿಹಳ್ಳಿ ಶಿವಣ್ಣ
ರಾಮನಗರ: ತೆರಿಗೆ ಹಣ ದುರುಪಯೋಗ, ಕುಡಿಯುವ ನೀರು ಸಾಮಗ್ರಿ ಖರೀದಿಯಲ್ಲಿ ಅಕ್ರಮ, ಲೇಔಟ್ ಮಾಡದ ಜಾಗಕ್ಕೆ ಇ-ಖಾತೆ ನೀಡುವ ಮೂಲಕ ಮಂಚನಾಯಕನಹಳ್ಳಿ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೋಟ್ಯಂತರ ರು. ಅವ್ಯವಹಾರ ನಡೆಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶೇಷಗಿರಿಹಳ್ಳಿ ಶಿವಣ್ಣ ಒತ್ತಾಯಿಸಿದರು.
ಕಸದ ರಾಶಿಗೆ ಬೆಂಕಿ: ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌
ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ.
ಗೌರವಗಳು ಶಕ್ತಿವಂತರ ಪಾಲಾಗುತ್ತಿವೆ: ಗಾಯಕ ಗುರುರಾಜ್
ರಾಮನಗರ: ಸರ್ಕಾರ ಕೂಡ ನಿಸ್ವಾರ್ಥ ಸಾಧಕರು, ಕಲಾವಿದರನ್ನು ಗುರುತಿಸಿ ಗೌರವಿಸಬೇಕಾಗಿದೆ. ಆದರೆ, ಇಲ್ಲಿ ಎಲ್ಲವನ್ನು ಶಕ್ತಿವಂತರೇ ಪಡೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಗಾಯಕ ಗುರುರಾಜ್ ಹೊಸಕೋಟೆ ಬೇಸರ ವ್ಯಕ್ತಿಪಡಿಸಿದರು.
ಶಾಸಕರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ
ದಾಬಸ್‌ಪೇಟೆ: ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಪಕ್ಷ ನಿಷ್ಠೆ ಇಲ್ಲದೇ ಕಾಂಗ್ರೆಸ್‌ಗೆ ಸೇರ್ಪಡೆ: ರಾಜು
ಚನ್ನಪಟ್ಟಣ: ಬಿಜೆಪಿಯಿಂದ ಸಾಕಷ್ಟು ಫಲ ಪಡೆದ ರಾಂಪುರ ಮಲವೇಗೌಡ ಹಾಗೂ ಹರೂರು ರಾಜಣ್ಣ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಉಂಡ ಮನೆಗೆ ದ್ರೋಹ ಬಗೆದು ಹೋಗಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ತೂಬಿನಕೆರೆ ರಾಜು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ಗೆ 3, ದಳ ಕಮಲ ದೋಸ್ತಿಗೆ 4ರಲ್ಲಿ ಕಠಿಣ ಸವಾಲು
ರಾಮನಗರ: ಜಿದ್ದಾಜಿದ್ದಿನ ಅಖಾಡವಾಗಿ ಗುರುತಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 3, ಬಿಜೆಪಿ - ಜೆಡಿಎಸ್ ಮೈತ್ರಿಕೂಟಕ್ಕೆ 4 ವಿಧಾನಸಭಾ ಕ್ಷೇತ್ರಗಳು ಕಠಿಣ ಸವಾಲಿನಿಂದ ಕೂಡಿವೆ.
ಭ್ರಷ್ಟರನ್ನು ಸೋಲಿಸಲು ಜೆಡಿಎಸ್-ಬಿಜೆಪಿ ಮೈತ್ರಿ: ಮಂಜುನಾಥ್‌
ಹಾರೋಹಳ್ಳಿ: ಭ್ರಷ್ಟರು ಮತ್ತು ದುರಾಡಳಿತ ಮಾಡುತ್ತಿರುವವರನ್ನು ಸೋಲುಣಿಸಲೇಬೇಕು ಎಂಬ ದೃಢ ನಿರ್ಧಾರದಿಂದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಗ್ಯಾರಂಟಿ ಹೆಸರಲ್ಲಿ ಮತ ಕೇಳುತ್ತಿರುವ ಮೋದಿ
ಮಾಗಡಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.
ಸ್ವಾರ್ಥ ಬಿಟ್ಟು ಸಮಾಜಮುಖಿ ಕೆಲಸ ಮಾಡಿ: ನಾಗೇಶ್‌
ಕನಕಪುರ: ಮನುಷ್ಯನ ಜೀವನ, ತನ್ನ ಕುಟುಂಬದ ಜಂಜಾಟದಲ್ಲಿ ಕಳೆದು ಹೋಗಬಾರದು ಹುಟ್ಟಿದ ಮೇಲೆ ದೇಶಕ್ಕಾಗಿ ಏನಾದರೂ ಸೇವೆ ಸಲ್ಲಿಸಿ ಒಂದು ಹೆಜ್ಜೆ ಗುರುತನ್ನು ಬಿಟ್ಟು ಹೋಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ತಿಳಿಸಿದರು.
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 415
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved