• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಮನವಿ
ರಾಮನಗರ: ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಹುದ್ದೆಗಳನ್ನು ಕಡಿತಗೊಳಿಸದಂತೆ ಹಾಗೂ ಹೊಸ ಹುದ್ದೆಗಳನ್ನು ಸೃಷ್ಟಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಇಲಾಖೆ ನೌಕರರು ಸೋಮವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.
ಕುವೆಂಪು ಆದರ್ಶಗಳನ್ನು ಅನುಸರಿದರೆ ಗೌರವ ಕೊಟ್ಟಂತೆ
ರಾಮನಗರ: ಕುವೆಂಪು ಅವರ ಚಿಂತನೆಗಳು ಸಾರ್ವಕಾಲಿಕ, ವಿಶ್ವಮಾನವ ಸಂದೇಶ ಸಾರಿದ ಅವರ ಆದರ್ಶ ಬದುಕನ್ನು ಅನುಸರಿಸುವುದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾ ಕಸಾಪ ಬಿ.ಟಿ.ನಾಗೇಶ್ ಹೇಳಿದರು.
ಗರಡಿ ಪೈಲ್ವಾನ್‌ರಿಂದ ಮಟ್ಟಿ ಪೂಜೆ
ಕನಕಪುರ: ನಗರದ ಪೇಟೆ ಬೀದಿಯಲ್ಲಿರುವ ಪುರಾತನ ಗರಡಿಗಳಲ್ಲಿ ಒಂದಾದ ಚಾವಡಿ ಗರಡಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಸಮಿತಿ ವತಿಯಿಂದ ನೂಲು ಹುಣ್ಣಿಮೆ ಪೂಜೆ (ಮಟ್ಟಿ) ಆಚರಿಸಲಾಯಿತು.
ತಾರಕಕ್ಕೇರಿದ ಅಣ್ಣಹಳ್ಳಿ ಡೇರಿ ಕಾರ್ಯದರ್ಶಿ ನೇಮಕ
ರಾಮನಗರ: ತಾಲೂಕಿನ ಅಣ್ಣಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ನೂತನ ಕಾರ್ಯದರ್ಶಿಯಾಗಿ ನಿತ್ಯಾನಂದ ಅವರನ್ನು ನೇಮಕ ಮಾಡಿರುವ ವಿಚಾರ ತಾರಕಕ್ಕೇರಿದೆ
ಎಲ್ಲರಿಗೂ ಒಳಿತಾಗಲಿ: ಸಚಿವ ಪರಮೇಶ್ವರ್
ಮಾಗಡಿ: 2024ನೇ ವರ್ಷ ಎಲ್ಲರಿಗೂ ಒಳಿತನ್ನು ಮಾಡಲಿ, ಕೊರೋನಾ ತೊಲಗಿ ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ನಿಜವಾದ ದೇಶಭಕ್ತರು ಸಂವಿಧಾನ ವಿರೋಧಿಸಲಾರರು: ಬಂತೇಜಿ
ರಾಮನಗರ: ಸಂವಿಧಾನ ದೇಶದ ಪವಿತ್ರ ಗ್ರಂಥ. ನಿಜವಾದ ದೇಶಭಕ್ತರು ಸಂವಿಧಾನವನ್ನು ವಿರೋಧಿಸದೆ ಗೌರವಿಸುತ್ತಾರೆ ಎಂದು ಚಾಮರಾಜನಗರದ ನಳಂದ ವಿಶ್ವವಿದ್ಯಾಲಯದ ಬೋದಿದತ್ತ ಬಂತೇಜಿ ಹೇಳಿದರು.
ದೇಗುಲ ಜೀರ್ಣೋದ್ಧಾರ ಗ್ರಾಮಕ್ಕೆ ಒಳಿತು: ಸ್ವಾಮೀಜಿ
ಮಾಗಡಿ: ಪುರಾತನ ಐತಿಹಾಸಿಕ ದೇವಸ್ಥಾನ ಜೀರ್ಣೋದ್ಧಾರ ಮಾಡುವುದರಿಂದ ಗ್ರಾಮಕ್ಕೆ ಒಳಿತಾಗಲಿದೆ ಎಂದು ನಡುವಿನ ಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭದೇಸಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.
ದಲಿತ ಸಮುದಾಯದ ಕಡೆಗಣನೆ: ಮುಖಂಡರ ಆಕ್ರೋಶ
ಚನ್ನಪಟ್ಟಣ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನು ದಲಿತರಿಗೆ ಸೂರು, ಸ್ಮಶಾನಭೂಮಿ ಕಲ್ಪಿಸಲಾಗಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ದಲಿತರ ಬಡಾವಣೆಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ. ಅಸ್ಪೃಶ್ಯತೆ ತೊಡೆದುಹಾಕುವಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ವಿಫಲವಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಮಹದೇವಯ್ಯ ಕೊಲೆ: ಇಬ್ಬರು ಮತ್ತೆ ಸಿಐಡಿ ವಶಕ್ಕೆ
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ಮತ್ತೆ ಸಿಐಡಿ ವಶಕ್ಕೆ ನೀಡಿದ್ದು, ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕುದೂರಿನಲ್ಲಿ ಮರೆಯಾಗುತ್ತಿರುವ ಕೈ ಮಗ್ಗಗಳು!
ಕುದೂರು: ರಾಮನಗರ ಜಿಲ್ಲೆಯಲ್ಲಿ ಮಾಗಡಿ ತಾಲೂಕು ಕುದೂರು ಪಟ್ಟಣವನ್ನು ರೇಷ್ಮೆ ಸೀರೆ ನೇಯುವ ಪಟ್ಟಣ ಎಂದೇ ಕರೆಯುತ್ತಾರೆ. ಇರುವ ಆರೇಳು ಸಾವಿರ ಮನೆಗಳಲ್ಲಿ ಒಂದು ಸಾವಿರ ಮಗ್ಗದ ಮನೆಗಳೇ ಇವೆ. ಎಲ್ಲಿ ನೋಡಿದರೂ ಮಗ್ಗದ ಲಾಳಿಯ ಲಟಪಟ ಲಟಪಟ ಶಬ್ಧವೇ ತುಂಬಿರುತ್ತಿತ್ತು. ಇಲ್ಲಿ ನೇಕಾರಿಕೆ ಮಾಡಲು ದೂರದ ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ, ತಿಪಟೂರು ಕಡೆಗಳಿಂದ ನೌಕರರು ಕೆಲಸವನ್ನರಸಿ ಕುದೂರು ಗ್ರಾಮಕ್ಕೆ ಬರುತ್ತಿದ್ದರು.
  • < previous
  • 1
  • ...
  • 338
  • 339
  • 340
  • 341
  • 342
  • 343
  • 344
  • 345
  • 346
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved