• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಬಾಳ್ವೆಯ ಸಂದೇಶ ಸಾರಿದವರು ಜಗದ್ಗುರು ರೇಣುಕಾಚಾರ್ಯರು
ರಾಮನಗರ: ಶಾಂತಿಯುತ ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ಸಂದೇಶ ಸಾರಿದವರು ಜಗದ್ಗುರು ರೇಣುಕಾಚಾರ್ಯರು ಎಂದು ವಿದ್ವಾನ್ ಚಂದ್ರಶೇಖರಯ್ಯ ಹೇಳಿದರು.
ಸಂಸತ್ ಚುನಾವಣೆ: ಜಾಫರ್ ಷರೀಫ್ ದಾಖಲೆ ಗೆಲವು!
ರಾಮನಗರ: ಹಿಂದಿನ ಕನಕಪುರ ಸಂಸತ್ ಕ್ಷೇತ್ರದಲ್ಲಾಗಲಿ ಅಥವಾ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಲ್ಲಾಗಲಿ ಈವರೆಗೆ ನಡೆದಿರುವ ಚುನಾವಣೆಗಳಲ್ಲಿ ಯಾವ ಅಭ್ಯರ್ಥಿಯಿಂದಲೂ ಕಾಂಗ್ರೆಸ್ ನ ಸಿ.ಕೆ. ಜಾಫರ್ ಷರೀಫ್ ಅವರ ದಾಖಲೆ ಮುರಿಯಲು ಸಾಧ್ಯವೇ ಆಗಿಲ್ಲ.
ಶಿವರಾಂಗೆ ಅಡ್ಡಿಯಾದ ರಾಜಕೀಯ ತಂತ್ರಗಾರಿಕೆ
ರಾಮನಗರ: ಬಡವರು, ರೈತರು ಹಾಗೂ ದೀನ ದಲಿತರ ಏಳಿಗೆಗಾಗಿ ದುಡಿಯುವ ಮನಸ್ಸಿದ್ದ ಕೆ.ಶಿವರಾಂ ಅವರು ರಾಜಕೀಯ ತಂತ್ರಗಾರಿಕೆಯಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗಲಿಲ್ಲ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ದಲಿತ ಮುಖಂಡರ ಅಸಮಾಧಾನ ತಣಿಸಿದ ಇಕ್ಬಾಲ್ ಹುಸೇನ್
ರಾಮನಗರ: ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಅಪಸ್ವರ ಎತ್ತಿದ್ದರಿಂದ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೇಳಲು ಕಾರಣರಾದ ದಲಿತ ಮುಖಂಡರನ್ನು ಶಾಸಕ ಇಕ್ಬಾಲ್ ಹುಸೇನ್ ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು.
ಬಲಿದಾನ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ
ಕನಕಪುರ: ಸ್ವಾತಂತ್ರ್ಯದ ಕನಸು ಕಂಡು ಹೋರಾಟವನ್ನೇ ಜೀವನವನ್ನಾಗಿಸಿಕೊಂಡಿದ್ದ ಕೆಚ್ಚೆದೆಯ ಸ್ವಾತಂತ್ರ್ಯ ವೀರರಾದ ಭಗತ್ ಸಿಂಗ್, ಸುಖ್‌ದೇವ್ ಮತ್ತು ಶಿವರಾಮ್‌ ರಾಜ್‌ಗುರು ಅವರ ಚಿಂತನೆ, ಆದರ್ಶ ಎಂದಿಗೂ ನಮಗೆ ದಾರಿ ದೀಪ ಎಂದು ಬಿಜೆಪಿ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಸುನೀಲ್ ತಿಳಿಸಿದರು.
ನಕಲಿ ಬ್ರಾಂಡ್‌ ವಸ್ತುಗಳ ತಯಾರಿಕಾ ಜಾಲ ಪತ್ತೆ
ಬ್ರಾಂಡೆಡ್ ಪದಾರ್ಥಗಳಿಗೆ ಅಗ್ಗದ ನಕಲಿ ರಾಸಾಯನಿಕಗಳನ್ನು ಕಲಬೆರಕೆ ಮಾಡಿ ಸುಲಭವಾಗಿ ಹಣ ಮಾಡುವ ದೊಡ್ಡ ಜಾಲವೊಂದನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಹಾಗೂ ಐಪಿ ಇನ್ವೆಸ್ಟಿಗೇಷನ್ ಡಿಟೆಕ್ಟಿವ್ ಸರ್ವಿಸ್ ಜಂಟಿ ಕಾರ್ಯಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ.
ವೀರಶೈವ ಸಂಸ್ಥೆಗಳು ಜಾಗೃತಿ ಮೂಡಿಸಲು ಮುಂದಾಗಿ
ವೀರಶೈವ ಧರ್ಮ ಸಂಸ್ಥಾಪಕರಾದ ರೇಣುಕಾಚಾರ್ಯರ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ವೀರಶೈವ ಸಂಘಟನೆಗಳು ಪ್ರಮುಖ ಪಾತ್ರ ವಹಿಸಬೇಕಾದ್ದು ಇಂದಿನ ಪರಿಸ್ಥಿತಿಯಲ್ಲಿ ಅತ್ಯವಶ್ಯ ಎಂದು ಮಾಲೂರು ತಾಲೂಕು ಬೆಳ್ಳಾವಿ ಮಹಾಸಂಸ್ಥಾನದ ಮಠಾಧ್ಯಕ್ಷರಾದ ಮಹಂತ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
ಮನೆಮನೆಗೆ ತೆರಳಿ ಡಿ.ಕೆ.ಸುರೇಶ್ ಪರ ಪ್ರಚಾರ
ತಾಲೂಕಿನ ಗಾಣಾಳುದೊಡ್ಡಿ, ಭೀಮಸಂದ್ರ, ರಾಮಕೃಷ್ಣಪುರದೊಡ್ಡಿ, ಸಂಜೀವನಾಯಕನದೊಡ್ಡಿ ಗ್ರಾಮಗಳಲ್ಲಿನ ಪ್ರತಿ ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಕಾರ್ಯಕರ್ತರು ಮತಯಾಚಿಸಿದರು.
ಅನ್ನಭಾಗ್ಯ ಅಕ್ಕಿಗಾಗಿ ಮಂಚನಬೆಲೆ ಗ್ರಾಮಸ್ಥರ ಪ್ರತಿಭಟನೆ
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸೇರಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಆದರೆ ತಾಲೂಕಿನ ಮಂಚನಬೆಲೆ ನ್ಯಾಯಬೆಲೆ ಅಂಗಡಿಯಲ್ಲಿ ಎರಡು ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆ ಮಾಡಿಲ್ಲ ಎಂದು ಮಂಚನಬೆಲೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮದ್ಯಕ್ಕೆ ಕಾಸು ಕೊಡದಿದ್ದಕ್ಕೆ ಮನೆಗೆ ಬೆಂಕಿಯಿಟ್ಟ ಗಂಡ
ಮದ್ಯ ಸೇವನೆಗೆ ಹೆಂಡತಿ ಹಣ ಕೊಡುತ್ತಿಲ್ಲ ಎಂದು ಗಲಾಟೆ ಮಾಡಿ ಮನೆಗೆ ಬೆಂಕಿಯಿಟ್ಟು ಸಾಮಗ್ರಿಗಳನ್ನು ಸುಟ್ಟಿರುವ ಪ್ರಕರಣ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 415
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved