• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೇರಿ ಕಾರ್ಯದರ್ಶಿ ನೇಮಕ ಖಂಡಿಸಿ ಹಾಲು ಚೆಲ್ಲಿ ಪ್ರತಿಭಟನೆ
ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ನೇಮಕ ಖಂಡಿಸಿ ತಾಲೂಕಿನ ಅಣ್ಣೆಹಳ್ಳಿ ಹಾಲು ಉತ್ಪಾದಕರು ನೂರಾರು ಲೀಟರ್ ಹಾಲು ರಸ್ತೆಗೆ ಚೆಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಕುಂಬಾರದೊಡ್ಡಿ ಡೇರಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ರಾಮನಗರ: ತಾಲೂಕಿನ ಕುಂಬಾರದೊಡ್ಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಪುಟ್ಟರೇವಣ್ಣ ಮತ್ತು ಉಪಾಧ್ಯಕ್ಷರಾಗಿ ಸರೋಜಮ್ಮ ಅವಿರೋಧವಾಗಿ ಆಯ್ಕೆಯಾದರು.
ವೈಚಾರಿಕ ಪ್ರಜ್ಞೆ ಮೂಡಿಸಿದ ಕುವೆಂಪು: ಚಕ್ಕೆರೆ ಶಿವಶಂಕರ್
ಚನ್ನಪಟ್ಟಣ: ನಮ್ಮಲ್ಲಿ ಸ್ವಾಭಿಮಾನ ಹಾಗೂ ವೈಚಾರಿಕತೆಯ ಪ್ರಜ್ಞೆ ಮೂಡಿಸಿದ ಮಹಾ ಕವಿ ಕುವೆಂಪು. ಅವರು ತಮ್ಮ ಸಾಹಿತ್ಯದ ಮೂಲಕ ನಮ್ಮಲ್ಲಿನ ಅಜ್ಞಾನ ಅಳಿಸಲು ಪ್ರಯತ್ನಿಸಿದರು. ಅವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತ ಎಂದು ಜಾನಪದ ತಜ್ಞ ಡಾ.ಚಕ್ಕೆರೆ ಶಿವಶಂಕರ್ ಅಭಿಪ್ರಾಯಪಟ್ಟರು.
ಪಾದಯಾತ್ರೆಯಿಂದ ಧನಾತ್ಮಕ ಶಕ್ತಿ ಬೆಳವಣಿಗೆ
ಕುದೂರು: ನಾಡಿನ ಎಲ್ಲಾ ದೇವಾಲಯಗಳಲ್ಲೂ ಬೆಳಗಿನ ಜಾವ ಪೂಜಾ ಕೈಂಕರ್ಯ ನಡೆಯುತ್ತದೆ ಎಂದರೆ ಅದು ಧನುರ್ಮಾಸದಲ್ಲಿ ಮಾತ್ರ. ಇಂತಹ ದಿನಗಳಲ್ಲಿ ಬೆಟ್ಟದಲ್ಲಿರುವ ದೇವಾಲಯಗಳಲ್ಲಿ ಪಾದಯಾತ್ರೆ ಮಾಡಿದರೆ ಒಂದು ರೀತಿಯ ಧನಾತ್ಮಕ ಶಕ್ತಿ ನಮ್ಮೊಳಗೆ ಉಂಟಾಗುತ್ತದೆ ಎಂದು ಜಡೇದೇವರ ಮಠದ ಇಮ್ಮಡಿ ಶ್ರೀ ಬಸವಲಿಂಗಸ್ವಾಮೀಜಿ ತಿಳಿಸಿದರು.
ಕಾಡಾನೆ ದಾಳಿ: ಬಂಡೆ ಏರಿ ಪಾರಾದ ರೈತ
ಕನಕಪುರ: ಕಾಡಾನೆ ದಾಳಿಯಲ್ಲಿ ಸಮಯ ಪ್ರಜ್ಞೆಯಿಂದ ಇಬ್ಬರು ರೈತರು ಪ್ರಾಣಪಾಯದಿಂದ ಪಾರಾಗಿರುವ ಅಚ್ಚರಿಯ ಘಟನೆಯೊಂದು ಬೆಟ್ಟೇಗೌಡನ ದೊಡ್ಡಿಯಲ್ಲಿ ನಡೆದಿದೆ.
ವಿದ್ಯಾರ್ಥಿಗಳಿಗೆ ಸಾಧನೆಯ ಗುರಿ ಇರಲಿ: ಸ್ವಾಮೀಜಿ
ಮಾಗಡಿ: ವಿದ್ಯಾಥಿಗಳು ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯಾನಾಥ ಸ್ವಾಮೀಜಿ ಹೇಳಿದರು.
ಜೆಡಿಎಸ್‌ಗೆ ಜಯ: ಕಾಂಗ್ರೆಸ್‌ಗೆ ಮುಖಭಂಗ
ಕನಕಪುರ: ನಗರಸಭೆಯ 5ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದೆ.
ನಾರಾಯಣಗೌಡರ ಬಿಡುಗಡೆಗೆ ಕರವೇ ಆಗ್ರಹ
ರಾಮನಗರ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ಬಂಧನ ಖಂಡಿಸಿ ಹಾಗೂ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿತ್ರಾರಾವ್ ಸಾಧನೆ ಅಸಾಮಾನ್ಯ: ಲಿಂಗಪ್ಪ ಶ್ಲಾಘನೆ
ರಾಮನಗರ: ಒಬ್ಬ ಹೆಣ್ಣುಮಗಳು ಏಕಾಂಗಿಯಾಗಿ ಬೈಕ್‌ರೈಡ್‌ ಮೂಲಕ ದೇಶದ ಉದ್ದಗಲಕ್ಕೂ 4800 ಕಿಲೋ ಮೀಟರ್‌ ದೂರ ಕ್ರಮಿಸಿ ವೃದ್ಧ ತಂದೆ ತಾಯಿಗಳ ಪಾಲನೆ ಪೋಷಣೆ ಮಹತ್ವವನ್ನ ಸಮಾಜಕ್ಕೆ ಸಾರುವ ಸಾಧನೆ ಅಸಾಮಾನ್ಯವಾದುದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಅಭಿಪ್ರಾಯಪಟ್ಟರು.
ಕುವೆಂಪು ಸಂದೇಶಗಳು ಸ್ಪೂರ್ತಿದಾಯಕ: ಶ್ರೀನಿವಾಸ್‌
ಮಾಗಡಿ: ಇಂದಿನ ಯುವ ಪೀಳಿಗೆಗೆ ಕುವೆಂಪು ಸಂದೇಶಗಳು ಸ್ಪೂರ್ತಿದಾಯಕವಾಗಿವೆ ಎಂದು ಹಿರಿಯ ಪತ್ರಕರ್ತ ತಿರುಮಲೆ ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved