• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಕಲಾವಿದೆಯರ ಪೌರಾಣಿಕ ನಾಟಕ ಪ್ರಶಂಸನೀಯ
ಇತ್ತೀಚಿಗೆ ಜನರು ಸಿನಿಮಾ, ಧಾರಾವಾಹಿಗಳ ವ್ಯಾಮೋಹಕ್ಕೆ ಒಳಗಾಗಿದ್ದು, ರಂಗಭೂಮಿಯತ್ತ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಆದರೆ, ದ್ರೌಪದಿ ವಿಜಯ ಅಥವಾ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ಪ್ರದರ್ಶಿಸಿದ ಭಾರತ್‌ವಿಕಾಸ್ ಪರಿಷದ್‌ನ ಮಹಿಳಾ ಸದಸ್ಯರು ಪುರುಷ ಕಲಾವಿದರನ್ನು ಮೀರಿಸುವಂತೆ ಅಭಿಯಯಿಸುವ ಜತೆಗೆ ಸುಮಾರು ೧೦ ಗಂಟೆ ಕಾಲ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದ್ದು ಶ್ಲಾಘನೀಯ ಎಂದು ಕಿರುತೆರೆ ಹಾಗೂ ಹಿರಿತೆರೆ ನಟ ತಾಲೂಕಿನ ಉಜ್ಜನಹಳ್ಳಿಯ ಹಂಸರಾಜ್ ಅಭಿಪ್ರಾಯಪಟ್ಟರು.
ನಿಮ್ಮ ಉತ್ಸಾಹದಲ್ಲಿ ನನ್ನ ಗೆಲವು ಕಾಣ್ತಿದೆ: ಮಂಜುನಾಥ್‌
ನಾನು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವಾಗ ಚಿಕಿತ್ಸೆ ಮೊದಲು ಹಣ ಪಾವತಿ ನಂತರ, ಕಡತಕ್ಕಿಂತ ಪ್ರಾಣವೇ ಮುಖ್ಯ, ಮಾನವೀಯತೆಗೆ ಮೊದಲ ಆದ್ಯತೆ ಎಂಬ ಸಿದ್ಧಾಂತದಡಿ ಸೇವೆ ಸಲ್ಲಿಸಿದೆ. ಈಗ ರಾಜಕಾರಣಕ್ಕೆ ಬಂದ ಮೇಲೆ ಮತದಾನ ಮೊದಲು, ಸೇವೆ ನಿರಂತರ ಎಂಬ ತತ್ವದಡಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ .ಮಂಜುನಾಥ್ ಹೇಳಿದರು.
ಗ್ರಾಮೀಣ ಭಾಗದಲ್ಲಿ ರಂಗಕಲೆ ಜೀವಂತ
ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ನಾಟಕಗಳನ್ನು ಮೊಬೈಲ್‌ಗಳಲ್ಲಿ ಪರಿಸ್ಥಿತಿಯಾಗಿದೆ. ಇದರ ನಡುವೆಯೂ ಗ್ರಾಮೀಣ ಭಾಗಗಳಲ್ಲಿ ರಂಗಭೂಮಿ ಕಲೆ ಜೀವಂತವಾಗಿರುವುದು ಪ್ರಶಂಸನೀಯ ಎಂದು ಕೆಪಿಸಿಸಿ ಕಾರ್ಯದರ್ಶಿ ಇಟ್ಟಸಂದ್ರ ಬಿ.ಗೋಪಾಲ್ ತಿಳಿಸಿದರು.
ಡಿಜಿಟಲ್ ಆರ್ಥಿಕತೆಯ ತಿಳಿವಳಿಕೆ ಅಗತ್ಯ
ಹಣ ಸಂಪಾದನೆಗೆ ಹಲವು ರೀತಿಯ ಉದ್ಯೋಗಗಳು ಇವೆ. ಆದರೆ ಗಳಿಸಿದ ಹಣವನ್ನು ಸೂಕ್ತ ನಿರ್ವಹಣೆ ಕುರಿತಂತೆ ಆರ್ಥಿಕ ಸಾಕ್ಷರತೆಯ ತಿಳಿವಳಿಕೆಯನ್ನು ನೀಡುವುದು ಇಂದು ಬಹುಮುಖ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಕೆ.ಎಂ.ಮಧುಕರ್ ಹೇಳಿದರು.
ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ನ್ಯಾಕ್ ಎ ಶ್ರೇಣಿ
ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್‌ "ಎ " ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.
ಅಧಿಕ ಮತಗಳಿಂದ ಸುರೇಶ್‌ ಗೆಲವಿಗೆ ಸಹಕಾರ
ಕನಕಪುರ: ತಾಲೂಕಿನ ಅಭಿವೃದ್ಧಿಯ ಹರಿಕಾರ ಹಾಗೂ ಸಂಸದರ ನಿಧಿಯನ್ನು ಸಂಪರ್ಕವಾಗಿ ಗ್ರಾಮೀಣ ಅಭಿವೃದ್ಧಿಗೆ ಬಳಸಿರುವ ನಮ್ಮ ನೆಚ್ಚಿನ ನಾಯಕ ಡಿ.ಕೆ.ಸುರೇಶ್ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಲಾಗುವುದು ಎಂದು ಚಾಕನಹಳ್ಳಿ ಗ್ರಾಪಂ ಕೆರಳಾಳುಸಂದ್ರ ಸದಸ್ಯ ವೆಂಕಟೇಗೌಡ ತಿಳಿಸಿದರು.
ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಇನ್ನೂ ತೀರ್ಮಾನಿಸಿಲ್ಲ: ನಿಖಿಲ್
ಚನ್ನಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಕುರಿತು ಮಾಜಿ ಸಚಿವ ಪುಟ್ಟರಾಜು ಮೇಲುಕೋಟೆಯ ವೈರಮುಡಿ ಉತ್ಸವದಲ್ಲಿ ತಮ್ಮ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಸ್ಫೋಟ
ರಾಮನಗರ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ದಲಿತ ಮುಖಂಡರು ಅಪಸ್ವರ ಎತ್ತುವ ಮೂಲಕ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.
ರಾಜಕೀಯ ವಿರೋಧಿಗಳ ಬೇಟೆಗೆ ಡಿಕೆಶಿ ರಣತಂತ್ರ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ರಾಜಕೀಯ ವೈರಿಯಾಗಿರುವ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಕಾರಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರದಲ್ಲಿ ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಯಾವ ರಣತಂತ್ರ ಹೂಡಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.
ಚನ್ನಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ
ಚನ್ನಪಟ್ಟಣ: ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿಗಾಗಿ ತಾಲೂಕಿನ ಸ್ವೀಪ್ ಸಮಿತಿ ಹಾಗೂ ಮಳೂರು ಗ್ರಾಮ ಪಂಚಾಯಿತಿ ವತಿಯಿಂದ ತಾಲೂಕಿನ ಸ್ವ-ಸಹಾಯ ಒಕ್ಕೂಟದ ಮಹಿಳೆಯರನ್ನು (ಎಂಬಿಕೆ) ಒಗ್ಗೂಡಿಸಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಾ ತಾಪಂ ಇಒ ಪಿ.ಕೆ. ಮನು ಚಾಲನೆ ನೀಡಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 415
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved