• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುದೂರು ಮುಖ್ಯರಸ್ತೆ ಬದಿ ವ್ಯಾಪಾರಸ್ಥರಿಗೆ ಧೂಳಿನ ಭಾಗ್ಯ
ಕುದೂರು: ಕುದೂರು ಗ್ರಾಮದ ಮುಖ್ಯರಸ್ತೆಯಲ್ಲಿರುವ ವ್ಯಾಪಾರಸ್ಥರು ನಾವು ಯಾವ ಶಾಪ ಮಾಡಿದ್ದೇವೆಯೋ ಒಂದು ವರ್ಷದಿಂದ ಉಚಿತವಾಗಿ ಧೂಳು ಭಾಗ್ಯವನ್ನು ಪಡೆಯುತ್ತಿದ್ದೇವೆ. ನಮ್ಮೆಲ್ಲರ ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ 20 ಅಂಶದ ಕಾರ್ಯಕ್ರಮ
ರಾಮನಗರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದ್ದು, ಈ ಅಂಶಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೂಚಿಸಿದೆ.
ದಿನಬಳಕೆ ವಸ್ತುಗಳ ಮೇಲೂ ಜಿಎಸ್‌ಟಿ: ಸುರೇಶ್‌ ವಾಗ್ದಾಳಿ
ರಾಮನಗರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ದಿನ ಬಳಕೆ ವಸ್ತುಗಳಿಗೂ ಜಿಎಸ್‌ಟಿ, ರೈತ ಬಳಸುವ ಕೀಟನಾಶಕ, ಗೊಬ್ಬರದ ಮೇಲೂ ಜಿಎಸ್‌ಟಿ ವಿಧಿಸಲಾಗುತ್ತಿದೆ. ರೈತರ ಮಕ್ಕಳೆನ್ನುವವರು ನಿಮ್ಮಪರ ಹೋರಾಟ ಮಾಡದೆ ಅವರ ಜೊತೆ ಶಾಮೀಲಾಗುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಜೆಡಿಎಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.
ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.
ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಕ್ರಮ: ಶಾಂತಾಬಾಯಿ
ಮಾಗಡಿ: ಗ್ರಾಮ ಸಭೆಗಳಲ್ಲಿ ಬಂದ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದು ಬಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಶಾಂತಾಬಾಯಿ ಧನಂಜಯ ನಾಯ್ಕ್ ಹೇಳಿದರು.
ಲಕ್ಷಾಂತರ ಕುಟುಂಬಗಳಿಗೆ ಬೆಳಕಾದ ಧರ್ಮಸ್ಥಳದ ದೀಪ
ಚನ್ನಪಟ್ಟಣ: ಎಲ್ಲಿ ಸ್ತ್ರೀ ಕುಟುಂಬದ ಜವಾಬ್ದಾರಿಗಳನ್ನು ಹೊತ್ತು ಕುಟುಂಬದ ಬಗ್ಗೆ ಆಲೋಚನೆ ಮಾಡಿ ಕೆಲಸ ಮಾಡುತ್ತಾಳೆಯೋ ಅಲ್ಲಿ ಖಂಡಿತ ಬೆಳಕು ಚೆಲ್ಲಿ, ಆ ಕುಟುಂಬ ಕತ್ತಲೆಯಿಂದ ಬೆಳಕಿನೆಡೆಗೆ ನಡೆಯುತ್ತದೆ ಎಂದು ಗುರುವಿನಪುರ ಬೃಹನ್ಮಠದ ಶ್ರೀ ಜಗದೀಶ ಶಿವಾಚಾರ್ಯ ಮಹಾಸ್ವಾಮಿ ತಿಳಿಸಿದರು.
ಮೂಲ ಆದಿವಾಸಿಗಳಿಗೆ ತಲುಪದ ಸರ್ಕಾರಿ ಯೋಜನೆ
ರಾಮನಗರ: ಅರಣ್ಯದಂಚಿನಲ್ಲಿ ಬದುಕುತ್ತಿರುವ ಮೂಲ ಆದಿವಾಸಿಗಳಿಗೆ ಸರ್ಕಾರಿ ಯೋಜನೆಗಳು ಇಂದಿಗೂ ಸರಿಯಾಗಿ ತಲುಪುತ್ತಿಲ್ಲ. ಆದಿವಾಸಿಗಗಳನ್ನು ಒಳಗೊಳ್ಳುವ ರೀತಿಯಲ್ಲಿ ಯೋಜನೆಗಳು ರೂಪುಗೊಳ್ಳುತ್ತಿಲ್ಲ. ಇವರಿಗೆ ಏನು ಬೇಕು ಏನು ಬೇಡ ಎಂಬುದನ್ನು ಅವರ ಅಭಿಪ್ರಾಯದ ಮೇಲೆ ನಿರ್ಧರಿಸಬೇಕಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿಶೇಷ ಕರ್ತವ್ಯ ಅಧಿಕಾರಿ ಪ್ರೊ. ವೆಂಕಟಗಿರಿ ದಳವಾಯಿ ಹೇಳಿದರು.
ರಾಮನಗರ ಯುವತಿಯ ಏಕಾಂಗಿ ಭಾರತ ಯಾತ್ರೆ!
ರಾಮನಗರ: ಹೆತ್ತು ಹೊತ್ತು ಸಾಕಿ ಸಲಹಿದ ಮಕ್ಕಳಿಂದಲೇ ಬಹಳಷ್ಟು ತಂದೆ ತಾಯಂದಿರು ಮನೆಯಿಂದ ಹೊರದೂಡಲ್ಪಟ್ಟು ವೃದ್ಧಾಶ್ರಮಗಳ ಪಾಲಾಗುತ್ತಿರುವ ಸಂದರ್ಭದಲ್ಲಿ ಹಿರಿಯರ ತ್ಯಾಗ ಹಾಗೂ ಅವರನ್ನು ಸಾಕಿ ಸಲಹಿ ಎಂಬ ಸಂದೇಶವನ್ನು ಸಾರಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಯುವತಿಯೊಬ್ಬಳು ಕನ್ಯಾಕುಮಾರಿಯಿಂದ ಲಡಾಕ್ ವರೆಗೆ ಬೈಕ್ ರೈಡ್ ಮಾಡಿ ವಾಪಸ್ಸಾಗುತ್ತಿದ್ದಾರೆ.
ಸಾವನದುರ್ಗ ಚಾರಣಕ್ಕೆ ತೆರಳಿದ್ದ ಯುವಕನ ಶವ ಪತ್ತೆ
ಮಾಗಡಿ: ತಾಲೂಕಿನ ಸಾವನದುರ್ಗ ಚಾರಣಕ್ಕೆ ಬಂದು ಬೆಟ್ಟದಲ್ಲಿ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.ಸತತ 5ನೇ ದಿನದ ಹುಡುಕಾಟದಲ್ಲಿ ಗಗನ್ ದೀಪ್ ಸಿಂಗ್ (30) ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved