• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಬದಲಾಯಿಸ ಹೊರಟರೆ ಹೋರಾಟ
ರಾಮನಗರ: ದೇಶ, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳು ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ. ಈಗ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿವೆ. ಅಂತಹ ಸಂದರ್ಭ ಬಂದರೆ ಮತ್ತೊಂದು ಭೀಮಾ ಕೋರೆಗಾಂವ್ ಹೋರಾಟ ಮಾಡಬೇಕಾಗುತ್ತದೆ ಎಂದು ಸಮತಾ ಸೈನಿಕದಳ ರಾಜ್ಯ ಕಾರ್ಯಾಧ್ಯಕ್ಷ ಡಾ. ಜಿ.ಗೋವಿಂದಯ್ಯ ಎಚ್ಚರಿಸಿದರು.
ಮಹಿಳೆಯರು ಸ್ವಾವಲಂಬನೆ ಸಾಧಿಸಿ
ಕನಕಪುರ: ಮಹಿಳೆಯರು ಕೌಶಲ್ಯಾಧಾರಿತ ಸ್ವ ಉದ್ಯೋಗ ಸೃಷ್ಟಿಸಿಕೊಂಡು ಸ್ವಾವಲಂಬನೆ ಸಾಧಿಸುವ ಮೂಲಕ ಸಕಾಲದಲ್ಲಿ ಸಾಲ ಮರುಪಾವತಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.
ಮೋದಿ ಗೆಲ್ಲಿಸಿ - ಭಾರತ ಉಳಿಸಿ ಅಭಿಯಾನಕ್ಕೆ ಮಾಜಿ ಸಿಎಂಗೆ ಆಹ್ವಾನ
ರಾಮನಗರ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಎಂ.ಕೆ.ಕವಟಗಿಮಠ ಕನ್ವೆನ್ಷನ್ ಹಾಲ್ ನಲ್ಲಿ ಡಿ.31ರಂದು ಆಯೋಜಿಸಿರುವ "ಮೋದಿ ಗೆಲ್ಲಿಸಿ - ಭಾರತ ಉಳಿಸಿ " ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ಶ್ರೀ ರಾಮ ಸೇನಾ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಹ್ವಾನ ನೀಡಿದರು.
ಬೆಂಬಲ ಬೆಲೆ ಇದೆ<bha>;</bha> ರಾಗಿ ಇಳುವರಿಯೇ ಇಲ್ಲ!
ರಾಮನಗರ: ಫಸಲು ಉತ್ತಮವಾಗಿದ್ದರೆ ಬೆಲೆ ಇರುವುದಿಲ್ಲ, ಹೆಚ್ಚಿನ ಬೆಲೆ ಇದ್ದರೆ ಫಸಲು ಇರುವುದಿಲ್ಲ. ಇದು ಸಾಮಾನ್ಯವಾಗಿ ರೈತರು ಎದುರಿಸುವ ಸಮಸ್ಯೆ. ಈಗಿದು ರಾಗಿ ಬೆಳೆಗಾರರಿಗೂ ಅನ್ವಯಿಸುತ್ತಿದೆ.
ಮಂತ್ರಾಕ್ಷತೆ ಮನೆಮನೆಗೆ ತಲುಪಿಸುವ ಅಭಿಯಾನಕ್ಕೆ ಚಾಲನೆ
ಚನ್ನಪಟ್ಟಣ: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಲ್ಲಿಂದ ಪೂಜಿಸ್ಪಟ್ಟಿರುವ ಮಂತ್ರಾಕ್ಷತೆಯನ್ನು ಮನೆ-ಮನೆಗೆ ತಲುಪಿಸುವ ಅಭಿಯಾನಕ್ಕೆ ಬುಧವಾರ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಲ್ಲಿ ಚಾಲನೆ ನೀಡಲಾಯಿತು.
ಸರ್ಕಾರಿ ಕೆಲಸಕ್ಕೆ ಪುಸ್ತಕಗಳ ಅಧ್ಯಯನ ಸಹಕಾರಿ: ಮಹೇಂದ್ರ
ಚನ್ನಪಟ್ಟಣ: ವಿದ್ಯಾರ್ಥಿಗಳು ಸರ್ಕಾರಿ ಪ್ರಕಟಿತ ಪತ್ರಿಕೆ, ಪುಸ್ತಕಗಳನ್ನು ನಿರಂತರವಾಗಿ ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದು ಸರ್ಕಾರಿ ಕೆಲಸ ಪಡೆಯಲು ಸಹಕಾರಿಯಾಗಿದೆ ಎಂದು ತಹಸೀಲ್ದಾರ್ ಎ.ಎಚ್.ಮಹೇಂದ್ರ ಸಲಹೆ ನೀಡಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ವಿದ್ಯಾರ್ಥಿಗಳ ಆಗ್ರಹ
ರಾಮನಗರ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತರಗತಿ ಸುಗಮವಾಗಿ ನಡೆಸುವಂತೆ ಹಾಗೂ ಜಿಲ್ಲೆಯಲ್ಲಿನ ಬಸ್ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಸಚಿವ ಶಿವಾನಂದ ಪಾಟೀಲರನ್ನು ಸಂಪುಟದಿಂದ ವಜಾಗೊಳಿಸಿ
ಕನಕಪುರ: ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದರು.
ಯುವಕ ನಾಪತ್ತೆ: ಮುಂದುವರೆದ ಶೋಧ
ಮಾಗಡಿ: ಸ್ನೇಹಿತನ ಜೊತೆ ಸಾವನದುರ್ಗದಲ್ಲಿ ಚಾರಣಕ್ಕೆ ಬಂದು ನಾಪತ್ತೆಯಾಗಿರುವ ಗಗನ್ ದೀಪ್ ಸಿಂಗ್‌ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ತಲಾ 8 ಸಿಬ್ಬಂದಿ ಸಾವನದುರ್ಗದಲ್ಲಿ ಗಗನ್ ದೀಪ್ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಲಾರಿ ಡಿಕ್ಕಿ: ಕಾರು ಜಖಂ
ಚನ್ನಪಟ್ಟಣ: ತಾಲೂಕಿನ ಕೋಲೂರು ಬಳಿಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹಿಂಬದಿಯಿಂದ ಬಂದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಜಖಂಗೊಂಡಿರುವ ಪ್ರಕರಣ ನಡೆದಿದ್ದು, ಇದಕ್ಕೆ ಪೊಲೀಸರ ಅವೈಜ್ಞಾನಿಕ ತಪಾಸಣೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved