ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರಸಭೆ ಅಧ್ಯಕ್ಷ ಪ್ರಶಾಂತ್ ರಾಜೀನಾಮೆಗೆ ನಿರ್ಧಾರ?
ಚನ್ನಪಟ್ಟಣ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಶೈಕ್ಷಣಿಕ ಸುಧಾರಣೆಯಲ್ಲಿ ಕ್ಲಸ್ಟರ್ ಪಾತ್ರ ಮಹತ್ವದ್ದು
ಚನ್ನಪಟ್ಟಣ: ಶೈಕ್ಷಣಿಕ ಸುಧಾರಣೆ, ಶಿಕ್ಷಕರ ಜ್ಞಾನಾಭಿವೃದ್ಧಿ, ಇಲಾಖೆ ಕಾರ್ಯಕ್ರಮ, ಸಮಾಲೋಚನೆ ಮತ್ತಿತರ ಮಹತ್ವದ ಉದ್ದೇಶ ಸಾಧನೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರಗಳ ಪಾತ್ರ ಬಹಳ ಮಹತ್ವದ್ದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ತಿಳಿಸಿದರು.
ಪುರುಷರ ಸಹಕಾರ ಪಡೆದರೆ ಮತ್ತಷ್ಟು ಸಾಧನೆ ಸಾಧ್ಯ: ಸೌಮ್ಯ
ರಾಮನಗರ: ಮನೆಗಷ್ಟೇ ಸೀಮಿತವಾಗಿದ್ದ ಹೆಣ್ಣುಮಕ್ಕಳಿಂದು ರಾಷ್ಟ್ರಪತಿ, ಪ್ರಧಾನಿಯಂತಹ ಮಹೋನ್ನತ ಹುದ್ದೆ ಅಲಂಕರಿಸುವ ಮಟ್ಟಕ್ಕೆ ಬೆಳೆದು ನಿಂತಿದ್ದಾಳೆ. ನಾವು ಪುರುಷರನ್ನು ದ್ವೇಷಿಸದೆ ಅವರ ಸಹಕಾರ ಪಡೆದರೆ ಮತ್ತಷ್ಟು ಸಾಧನೆಗೆ ಶಕ್ತಿ ದೊರೆಯುತ್ತದೆ ಎಂದು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ ನಿರ್ದೇಶಕಿ ಸೌಮ್ಯ ಕುಮಾರಸ್ವಾಮಿ ಹೇಳಿದರು.
ಚಾರಣದಲ್ಲಿ ದಾರಿ ತಪ್ಪಿದ ಯುವತಿಯರು ಸುರಕ್ಷಿತ
ರಾಮನಗರ: ಚಾರಣ ಮುಗಿಸಿ ವಾಪಸ್ಸಾಗುವಾಗ ಅರಣ್ಯದಲ್ಲಿ ದಾರಿ ತಪ್ಪಿದ ಆರು ಮಂದಿ ಯುವತಿಯರನ್ನು ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಪತ್ತೆ ಹಚ್ಚಿದ ಘಟನೆ ಹಂದಿಗುಂದಿ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಜಿಲ್ಲೆಯ 71 ಗ್ರಾಮಗಳಲ್ಲಿ ಹರ್ ಘರ್ ಜಲ್
ರಾಮನಗರ: ಜಲ ಜೀವ್ ಮಿಷನ್ ಯೋಜನೆ ಅಡಿ ಜಿಲ್ಲೆಯಲ್ಲಿ ಶೇ.100ರಷ್ಟು ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಲಾಗಿರುವ 71 ಹಳ್ಳಿಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ.
ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠ
ಚನ್ನಪಟ್ಟಣ: ದೇಶ ಆರ್ಥಿಕತೆಯಲ್ಲಿ ಹಿಂದುಳಿದಿರುವುದನ್ನು ಮನಗಂಡು ಕೇಂದ್ರ ಸರ್ಕಾರ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಜನರು ಆ ಯೋಜನೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಂಡಿದ್ದಾರೆ. ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಖಾತೆ ಇಂಧನ ಹಾಗೂ ಭಾರಿ ಕೈಗಾರಿಕಾ ಸಚಿವ ಕೃಷ್ಣ ಪಾಲ್ ಗುರ್ಜರ್ ಹೇಳಿದರು.
ಮಹದೇವಯ್ಯ ಕೊಲೆ ಪ್ರಕರಣ: ಇನ್ನಿಬ್ಬರ ಬಂಧನ?
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ. ಮತ್ತೋರ್ವ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ.
ಜನ ನೀಡಿದ ಅಧಿಕಾರ ಹಂಚಿಕೊಳ್ಳುವುದು ನನ್ನ ಹಕ್ಕು
ಚನ್ನಪಟ್ಟಣ: ತಾಲೂಕಿನಲ್ಲಿ ನಾನು ನಡೆಸುವ ಜನಸಂಪರ್ಕ ಸಭೆಗೆ ಸಂಬಂಧಿಸಿದಂತೆ ಕೆಲವರು ಸಂಸದರು ಇಲ್ಲಿಗೇಕೆ ಬರಬೇಕು ಅವರಿಗೆ ಏನು ಅಧಿಕಾರ ಇದೆ ಎಂದು ಪ್ರಶ್ನಿಸುತ್ತಾರೆ. ನನಗೆ ಅಧಿಕಾರ ನೀಡಿರುವುದು ಜನ, ನೀವು ಕೊಟ್ಟ ಅಧಿಕಾರವನ್ನು ಸಂಪೂರ್ಣವಾಗಿ ನಿಮ್ಮ ಜತೆ ಹಂಚಿಕೊಳ್ಳುವುದು ನನ್ನ ಹಕ್ಕು. ಯಾರಿಗೋ ಹೆದರಿಕೊಂಡು ಸಭೆ ರದ್ದು ಮಾಡುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೆಸರೇಳದೇ ಪರೋಕ್ಷವಾಗಿ ಟಾಂಗ್ ನೀಡಿದರು.
ರೈತರ ಮೇಲೆ ದೌರ್ಜನ್ಯ: ಅಧಿಕಾರಿ ಅಮಾನತಿಗೆ ಆಗ್ರಹ
ಕನಕಪುರ: ಬೆಳಗಾವಿಯಲ್ಲಿ ಭೂಮಿ ಉಳಿವಿಗಾಗಿ ಚಳವಳಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯವೆಸಗಿರುವ ಅಲ್ಲಿಯ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಕುಮಾರಸ್ವಾಮಿ ಆಗ್ರಹಿಸಿದರು.
ತ್ರಿದಾಸೋಹ ಇದ್ದೆಡೆ ಪರಮಾತ್ಮ ಇರುತ್ತಾನೆ: ಶ್ರೀಗಳು
ಕುದೂರು: ಮಕ್ಕಳಿಗೆ ಉಚಿತ ವಿದ್ಯೆ, ವಸತಿ, ಊಟ ನೀಡಿದರೆ ಅಲ್ಲಿ ನಿಜಕ್ಕೂ ಪರಮಾತ್ಮನಿರುತ್ತಾನೆ. ಇಂತಹ ಸತ್ಯವನ್ನು ಅರಿತೇ ಸಿದ್ದಗಂಗಾ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳನ್ನು ಹಿರಿಯ ಶ್ರೀಗಳು ಒದಗಿಸಿಕೊಟ್ಟು ಇದರ ಸವಿಯನ್ನು ಎಲ್ಲಾ ಮಠಗಳು ಅನುಭವಿಸಲು ಮಾರ್ಗದರ್ಶನ ಮಾಡಿ ಹೋಗಿದ್ದಾರೆ ಎಂದು ಸಿದ್ದಗಂಗಾ ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
< previous
1
...
344
345
346
347
348
349
350
351
352
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!