ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೈಪೋಟಿಗಿಳಿದು ರಾಮನಗರ ರೈತರಿಂದ ರಾಗಿ ಮಾರಾಟ
ಈ ಮೊದಲು ಮಾರ್ಚ್ 31ರವರೆಗೆ ನೀಡಿದ್ದ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಈಗ ನೋಂದಣಿ ಮಾಡಿಕೊಂಡವರ ಪೈಕಿ ಶೇಕಡ 72ರಷ್ಟು ರೈತರು ರಾಗಿ ಪೂರೈಕೆ ಮಾಡಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಗಸ್ತಿನಲ್ಲಿದ್ದ ಪೇದೆಗೆ ಗೂಡ್ಸ್ ವಾಹನ ಡಿಕ್ಕಿ
ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪಟ್ರೋಲ್ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು.
ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಮುಂದುವರಿಸುವಂತೆ ಆಗ್ರಹಿಸಿ ಹೆದ್ದಾರಿ ತಡೆ
ಮಾಗಡಿ ತಾಲೂಕಿನಲ್ಲಿ ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಕುಣಿಗಲ್ ಹೋಬಳಿಯ ಹುತ್ರಿದುರ್ಗ ಕೆರೆಗಳು ಸೇರಿ ತಾಲೂಕಿನ 83 ಕೆರೆಗಳನ್ನು ನೀರು ತುಂಬಿಸುವ ಯೋಜನೆ ಅನುಷ್ಠಾನದಲ್ಲಿ ಇದೆ.
ಜ್ಯೋತಿ ಸಂಜೀವಿನಿ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ
ವಸತಿ ಶಾಲೆಗಳ ನೌಕರರು, ಸಮಾಜ ಕಲ್ಯಾಣ ಇಲಾಖೆ ಅಧೀನದ ಕ್ರೈಸ್ ವಸತಿ ಶಾಲೆಗಳ ಕಾಯಂ ಶಿಕ್ಷಕರು - ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ನಟ ಕಮಲ್ ಹಾಸನ್ ವಿರುದ್ಧ ಪ್ರತಿಭಟನೆ
ಕನ್ನಡ ಭಾಷೆಯನ್ನು ತಮಿಳು ಭಾಷೆಯಿಂದ ಹುಟ್ಟಿದ್ದು ಎಂಬ ದುರಹಂಕಾರ ಹೇಳಿಕೆಯನ್ನು ನಟ ಕಮಲ್ ಹಾಸನ್ ಹೇಳಿರುವುದನ್ನು ಸಮಸ್ತ ಏಳು ಕೋಟಿ ಕನ್ನಡಿಗರು ಖಂಡಿಸಿದ್ದಾರೆ.
ಬಿ ಖಾತೆ ಮಾಡಿಸುವ ಮಧ್ಯವರ್ತಿಗಳ ತಡೆಗೆ ದಿಟ್ಟ ಕ್ರಮ
ಮದ್ಯವರ್ತಿಗಳು ನಗರಸಭೆಯ ಸಿಬ್ಬಂದಿ ಮೇಲೆ ಪ್ರಭಾವ ಬೀರಿ ಖಾತೆ ಮಾಡಿಸಲು ಬರುವ ನಾಗರಿಕರಿಂದ ಲಂಚ ಪಡೆದು ಶೀಘ್ರವಾಗಿ ಬಿ ಖಾತೆಗಳನ್ನು ಮಾಡಿಸಿಕೊಡುತಿದ್ದಾರೆ.
ಬಕ್ರೀದ್ ಹಬ್ಬದಲ್ಲಿ ಕಸ ವಿಲೇವಾರಿಗೆ ಸಿದ್ಧತೆ
ಹಬ್ಬದ ಹಿನ್ನೆಲೆಯಲ್ಲಿ ನಗರದ ವಾರ್ಡ್ಗಳ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ, ಮನೆಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು.
ತುಮಕೂರಿನ ಹಾಲು, ತರಕಾರಿ ಮಾರಲು ಬಿಡೆವು
ಮಾಗಡಿ: ತುಮಕೂರಿನಲ್ಲಿ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ನಿಲ್ಲಿಸುವ ಹೋರಾಟದ ಹಿನ್ನೆಲೆಯಲ್ಲಿ ಮಾಗಡಿಯಲ್ಲೂ ಕೂಡ ಹೋರಾಟದ ಕಾವು ಹೆಚ್ಚಾಗಿದ್ದು ತುಮಕೂರಿನ ಹಾಲು, ತರಕಾರಿ ಮಾಗಡಿಯಲ್ಲಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಶಾಸಕ ಬಾಲಕೃಷ್ಣ ತುಮಕೂರು ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದರು.
ಹೇಮೆ ನೀರು ಹಂಚಿಕೆಯಲ್ಲಿ ರಾಜಕೀಯ ಬೇಡ
ಕುದೂರು: ಹೇಮಾವತಿ ನೀರಿನ ಜಲಾಶಯ ಇರುವುದು ಹಾಸನ ಜಿಲ್ಲೆಯ ಗೊರೂರಿನಲ್ಲಿ. ಅಲ್ಲಿಂದ ತುಮಕೂರು ಜಿಲ್ಲೆಗೆ ನೀರು ಹರಿಯಬೇಕಾದರೆ ಹಾಸನ ಜಿಲ್ಲೆಯ ರೈತರು ತುಮಕೂರಿನ ರಾಜಕಾರಣಿಗಳಿಂದ ಪ್ರೇರಿತ ರೈತರಂತೆ ಮಾಡಿದ್ದರೆ ತುಮಕೂರು ಜಿಲ್ಲೆಗೆ ನೀರು ಹರಿಯುತ್ತಿತ್ತಾ?
ಡಿಕೆಶಿ ಜಿಲ್ಲೆಯ ಅಭಿವೃದ್ಧಿ ಕಡೆಗೆ ಗಮನಹರಿಸಲಿ
ಕನಕಪುರ: ಕೇವಲ ಟೈಟಲ್ ಬದಲಾವಣೆಯಿಂದ ಚಿತ್ರದ ಕಥೆ ಏನು ಬದಲಾಗುವುದಿಲ್ಲವೋ ಹಾಗೆ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಮೊದಲು ಜಿಲ್ಲೆಯ ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಟಿ.ನಾಗರಾಜು ತಿಳಿಸಿದರು.
< previous
1
...
31
32
33
34
35
36
37
38
39
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!