ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂಸ್ವಾಧಿನ ವಿರೋಧಿ ಹೋರಾಟಕ್ಕೆ ೭೦೦ ದಿನ
ಕಾರಹಳ್ಳಿ ಶ್ರೀನಿವಾಸ್, ರೈತರು ಕಳೆದ ೭೦೦ ದಿನಗಳಿಂದ ಸರ್ಕಾರದ ಗಮನ ಸೆಳೆಯಲು ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದೇವೆ. ಆದರೆ ಸರ್ಕಾರ ಕೃಷಿ ಭೂಮಿ ಉಳಿಸಲು ಮೀನಮೇಷ ಎಣಿಸುತ್ತಿದೆ. ಕೂಡಲೇ ರೈತರ ಹಿತದೃಷ್ಟಿಯಿಂದ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ, ಆಹಾರ ಭದ್ರತೆಗಾಗಿ ಭೂ ಸ್ವಾಧೀನ ಕೈಬಿಡಬೇಕು. ಸಚಿವರು ಭೂದಲ್ಲಾಳಿಗಳ ಮಾತಿಗೆ ಮನ್ನಣೆ ನೀಡದೆ ಭೂಸ್ವಾಧೀನ ಕೈ ಬಿಟ್ಟು ರೈತರ ಹಿತ ಕಾಪಾಡಬೇಕು ಎಂದರು.
ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಸೂಚಿಸಿದರು.
ಹಾರೋಹಳ್ಳಿ ಪಪಂ ಬಜೆಟ್ ಪೂರ್ವಭಾವಿ ಸಭೆ
ಹಾರೋಹಳ್ಳಿ ಪಟ್ಟಣದ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ದತಾ ಸಭೆ ನಡೆಯಿತು.
ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ
ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.
ಲೋಕಸಭೆಗೆ ಸಿದ್ಧತೆ ಶುರು; ಗ್ರಾಮಾಂತರಮುಖಂಡರ ಜೊತೆ ಕುಮಾರಸ್ವಾಮಿ ಸಭೆ
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.
ರಸ್ತೆ ಡಾಂಬರೀಕರಣ ವಿಳಂಬ ದಶವಾರ ಗ್ರಾಮಸ್ಥರ ಪ್ರತಿಭಟನೆ
ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಕ್ಕಳು ಪೋಷಕರನ್ನು ಪೋಷಿಸಿ ಋಣ ತೀರಿಸಬೇಕು: ಶಿವಸ್ವಾಮಿ ಸಲಹೆ
ಮನುಷ್ಯ ಬದುಕಿದಷ್ಟು ದಿನಗಳಲ್ಲಿ ಒಂದಲ್ಲಾ ಒಂದು ರೀತಿ ತಮ್ಮ ಕೈಲಾದ ಸಮಾಜಸೇವೆ ಮಾಡುವ ಮೂಲಕ ನೆರವಾಗುವ ಮನೋಭಾವನೆ ಮೂಡಬೇಕಿದೆ.
ಜನಸೇವೆಯೇ ಶಾಸಕರ ಗುರಿಯಾಗಲಿ: ಸಿಎಂ
ನಾವು ಹಸಿವು ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇವೆ. ಪ್ರತಿಯೊಬ್ಬರೂ ಮೂರು ಹೊತ್ತು ಊಟ ಮಾಡಬೇಕು ಎಂಬುದು ನಮ್ಮ ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ, ಬಡವರ ಬಗ್ಗೆ ಕಾಳಜಿ ಇಲ್ಲದ ಬಿಜೆಪಿ ಸರ್ಕಾರಕ್ಕೆ ಈ ರೀತಿ ಯೋಜನೆಗಳೇ ಹೊಳೆಯುವುದಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ?
ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಬಟ್ಟೆಗಳನ್ನು ತೊಳೆಯಲು ನದಿ ದಡ ಅಥವಾ ಕೆರೆಗಳ ಬಳಿ ಹೋಗುತ್ತಾರೆ. ಮಕ್ಕಳು ಕೂಡ ತೆರಳುತ್ತಾರೆ. ಹಲವೆಡೆ, ಬಟ್ಟೆ ತೊಳೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆಗಳೂ ನಡೆದಿವೆ. ಹೀಗಾಗಿ ಮಹಿಳೆಯರ ಅನುಕೂಲಕ್ಕಾಗಿ ಶಾಸಕ ಇಕ್ಬಾಲ್ ಹುಸೇನ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ಅಳವಡಿಕೆ ಮಾಡಲು ಮುಂದಾಗಿದ್ದಾರೆ.
ನಗರದ ನೀರಿನ ಸಮಸ್ಯೆ ಕುರಿತು ಕಾವೇರಿದ ಚರ್ಚೆ
ಜಲಮಂಡಳಿ ಎಇಇ, ಜೆಇ ನಮ್ಮ ಫೋನ್ ಕರೆಯನ್ನೇ ಸ್ವೀಕರಿಸುವುದಿಲ್ಲ. ಜನ ನೀರಿಲ್ಲದೇ ಭವಣೆ ಅನುಭವಿಸುತ್ತಿದ್ದಾರೆ. ವಾರ್ಡ್ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿರುವ ಬೋರ್ವೆಲ್ಗಳನ್ನು ದುರಸ್ತಿಗಳಿಸಲು ಕ್ರಮ ವಹಿಸುತ್ತಿಲ್ಲ. ನೀರಿನ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ತಿಳಿಸಿ ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.
< previous
1
...
351
352
353
354
355
356
357
358
359
...
415
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ