ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಯಘೋಷಗಳ ನಡುವೆ ಅಗ್ನಿಕೊಂಡ ಪ್ರವೇಶಿಸಿದ ಕರಗಧಾರಕ
ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿರವರು ರಾಮನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾಗ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುವ ಜೊತೆಗೆ ಕರಗ ಮಹೋತ್ಸವದ ಪ್ರಯುಕ್ತ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು.
ಪರಿಸರ ಪ್ರೇಮಿ ಮರಸಪ್ಪ ರವಿ ಸಮಾಜಕ್ಕೆ ಮಾದರಿ ವ್ಯಕ್ತಿ: ನಿವೃತ್ತ ಡಿವೈಎಸ್ಪಿ ಶ್ರೀನಿವಾಸ್ ಬಣ್ಣನೆ
ಯೋಗ ಶಿಬಿರಾರ್ಥಿಗಳಾದ ಶಾರದ ಮತ್ತು ಸಾವಿತ್ರಿ ಯೋಗದ ಉಪಯೋಗದ ಬಗ್ಗೆ ಮಾಹಿತಿ ಹಂಚಿಕೊಂಡರು.ಇದೇ ವೇಳೆ ನಾಡಪ್ರಭು ಕೆಂಪೇಗೌಡ ಪುರಸ್ಕೃತರಾದ ಶ್ರೀಮರಸಪ್ಪ ರವಿಯವರಿಗೆ ಸನ್ಮಾನಿಸಲಾಯಿತು, ಡಾ. ಸುಮಾ ಮತ್ತು ಚಂದ್ರಿಕಾ ಮೂರ್ತಿ ಅವರಿಗೂ ಸನ್ಮಾನಿಸಲಾಯಿತು.
ಸರ್ಕಾರದಿಂದ ನೆಲಮಂಗಲಕ್ಕೆ 1175 ಕೋಟಿ ರು. ಅನುದಾನ: ಶಾಸಕ ಎನ್.ಶ್ರೀನಿವಾಸ್
ನೆಲಮಂಗಲ ತಾಲೂಕಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಎತ್ತಿನಹೊಳೆ ಯೋಜನೆಯಡಿ ನೀರನ್ನು ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಸಿಕ್ಕರೆ ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗುತ್ತದೆ.
ನಗರಸಭಾ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ
ರಾಮನಗರ: ನಗರದ ಪ್ರಧಾನ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮ, ಕೊಂಕಾಣಿದೊಡ್ಡಿ ಆದಿಶಕ್ತಿ, ಬಾಲಗೇರಿ ಬಿಸಿಲು ಮಾರಮ್ಮ, ಭಂಡಾರಮ್ಮ, ಮಗ್ಗದ ಕೇರಿ ಮಾರಮ್ಮ ದೇವಾಲಯಗಳಲ್ಲಿ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಪೂಜೆ ಸಲ್ಲಿಸಿದರು.
ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯ ಮಕ್ಕಳು: ಡಿಕೆಶಿ
ರಾಮನಗರ: ಜಿಲ್ಲೆಯ ಮನೆ ಮಕ್ಕಳಿಗೆ ನೀವು ಅಧಿಕಾರ ಕೊಟ್ಟಿದ್ದಕ್ಕೆ ನಿಮ್ಮನ್ನು ಬೆಂಗಳೂರು ದಕ್ಷಿಣ ಜಿಲ್ಲೆಯವರನ್ನಾಗಿ ಮಾಡಿ ಋಣ ತೀರಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕಬಡ್ಡಿ ಪಂದ್ಯ: ಆರ್.ಕೆ.ಬಾಯ್ಸ್ ಚಾಂಪಿಯನ್ಸ್
ಮಾಗಡಿ: ಕೆಂಪೇಗೌಡ ಕೋಟೆಯ ಆವರಣದಲ್ಲಿ ಮಾಗಡಿಯ ಶ್ರೀಮಾನ್ ಫಿಟ್ನೆಸ್ ಆಯೋಜಿಸಿದ್ದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಾಗಡಿಯ ಆರ್.ಕೆ.ಬಾಯ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಚಾಮುಂಡಿ ಕರಗಕ್ಕೆ ಸಾಕ್ಷಿಯಾದ ಜನಸಾಗರ
ರಾಮನಗರ: ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಕರಗ ಮಹೋತ್ಸವಕ್ಕೆ ರಾಜಕೀಯ ಪಕ್ಷಗಳ ನಾಯಕರ ಆದಿಯಾಗಿ ಸಹಸ್ರಾರು ಜನರು ಸಾಕ್ಷಿಯಾದರು.
ನಂದಿನಿ ಉತ್ಪನ್ನಗಳಿಗೆ ನಾನೇ ಬ್ರ್ಯಾಂಡ್ ಅಂಬಾಸಿಡರ್: ಡಿಕೆಸು
ರಾಮನಗರ: ನಂದಿನಿ ಉತ್ಪನ್ನಗಳಿಗೆ ಬೇರೆ ಯಾರೂ ಅಲ್ಲ, ನಾನೇ ಬ್ರ್ಯಾಂಡ್ ಅಂಬಾಸಿಡರ್ ಎಂದು ಬಮೂಲ್ ಅಧ್ಯಕ್ಷರಾದ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.
ರೈತರಿಗೆ ಮೋಸವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ
ರಾಮನಗರ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ವತಿಯಿಂದ ಮಾಗಡಿ ತಾಲೂಕಿನಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ದೂರಿಗೆ ತಾಲೂಕಿನಲ್ಲಿ ರಾಗಿ ಬೆಳೆಯುವ 9,520 ರೈತರಿಗೆ ವೇ ಬ್ರಿಡ್ಜ್ ನಲ್ಲಿ ನೀಡಿದ ರಶೀದಿಯನ್ನು ಮುಂದಿನ ಸಭೆಯಲ್ಲಿ ಸಮಿತಿಗೆ ಹಾಜರುಪಡಿಸುವಂತೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಅವರಿಗೆ ಸೂಚಿಸಿದರು.
ಟಿಎಂಸಿ ಬ್ಯಾಂಕ್ ಡಿಜಿಟಲೀಕರಣಕ್ಕೆ ಆದ್ಯತೆ: ಕೆ.ಪಿ.ವಾಸುದೇವ್
ಮಾರ್ಚ್ 2025ರ ಪ್ರಗತಿಯಂತೆ ಶೇರು ಮೊತ್ತ ₹60.81 ಲಕ್ಷ, ಠೇವಣಿ ಮೊತ್ತ ₹13.79 ಕೋಟಿ ದಾಟಿದ್ದು, ₹4.64 ಕೋಟಿ ಸಾಲ ವಸೂಲಾತಿಯಾಗಿದೆ. ಅನುತ್ಪಾದಕ ಆಸ್ತಿಗಳು ಈಗ ಶೇ.0.83ಕ್ಕೆ ಇಳಿಕೆಯಾಗಿದ್ದು, ಆಡಿಟ್ ವರದಿಯಲ್ಲಿ ಎ ಶ್ರೇಣಿ ಪಡೆದಿದೆ. ಶೇ.99.9 ಸಾಲ ವಸೂಲಾಗುತ್ತಿದೆ. ಸದಸ್ಯರಿಗೆ ಈ ಬಾರಿಯೂ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ.
< previous
1
...
32
33
34
35
36
37
38
39
40
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ