• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಪ್ರತಿಭೆಗಳು ಕ್ರೀಡಾ ಸಾಧನೆ ಮಾಡಲಿ
ಚನ್ನಪಟ್ಟಣ: ಮೈಸೂರಿನಲ್ಲಿ ದಸರಾ ಪ್ರಯುಕ್ತ ನಡೆಯುತ್ತಿರುವ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ರಾಮನಗರ ನೆಟ್ ಬಾಲ್ ಅಸೋಸಿಯೇಷನ್ ಮಹಿಳಾ ಮತ್ತು ಪುರುಷರ ತಂಡಕ್ಕೆ ರೋಟರಿ ಟಾಯ್ಸ್ ಸಿಟಿ ಶಾಖೆಯಿಂದ ಟೀ ಶರ್ಟ್, ಕ್ರೀಡಾ ಸಮವಸ್ತ್ರ ಸೇರಿದಂತೆ ಕ್ರೀಡೋಪಕರಣಗಳನ್ನು ವಿತರಿಸಿ ಶುಭ ಹಾರೈಸಲಾಯಿತು.
ಜಾನಪದ ಲೋಕದಲ್ಲಿ ದಸರಾ ಬೊಂಬೆಗಳ ಪ್ರದರ್ಶನ
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.
ಜಾನಪದ ಲೋಕಕ್ಕೆ ಬಿಡುಗಡೆ ಆಗದ ಅನುದಾನ
ರಾಮನಗರ: ಕರ್ನಾಟಕ ಜಾನಪದ ಪರಿಷತ್‌ ಗೆ ರಾಜ್ಯ ಸರ್ಕಾರ ಪ್ರತಿವರ್ಷ ನೀಡುವ 1 ಕೋಟಿ ಹಾಗೂ ಬಜೆಟ್‌ ನಲ್ಲಿ ಘೋಷಿಸಿರುವ 2 ಕೋಟಿ ವಿಶೇಷ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಜಾನಪದ ಲೋಕದಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಹಾಗೂ ಕಾರ್ಯಕ್ರಮ ಆಯೋಜನೆಗೆ ತೊಡಕಾಗುತ್ತಿದೆ ಎಂದು ಪರಿಷತ್ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ತಿಳಿಸಿದರು.
ಬೆಂಗಳೂರು ಕಸ ರಾಮನಗರಕ್ಕೆ ವಿಲೇವಾರಿಯಾಗುವ ಆತಂಕ
ರಾಮನಗರ: ಗೊರೂರು ಮತ್ತು ಕೋಡಿಯಾಲ ಕರೇನಹಳ್ಳಿಯಲ್ಲಿ ಬೆಂಗಳೂರು ಕಸ ವಿಲೇವಾರಿ ಮಾಡುವ ಯೋಜನೆ ಸ್ಥಳೀಯರ ತೀವ್ರ ವಿರೋಧದಿಂದ ರದ್ದಾದ ನಂತರವೂ ಎಚ್ಚೆತ್ತುಕೊಳ್ಳದ ರಾಜ್ಯಸರ್ಕಾರ ಮತ್ತೆ ರಾಮನಗರ ಜಿಲ್ಲೆಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಉದ್ದೇಶಿಸಿರುವುದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಮಳೆ ಕೊರತೆ: ಬರಿದಾಗುತ್ತಿರುವ ಕೆರೆಕಟ್ಟೆಗಳು
ರಾಮನಗರ: ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ಜಿಲ್ಲೆಯಲ್ಲಿ ಬೆಳೆ ಹಾನಿಯಿಂದ ಕೋಟ್ಯಂತರ ರುಪಾಯಿ ನಷ್ಟ ಸಂಭವಿಸಿರುವುದು ಮಾತ್ರವಲ್ಲದೆ ಜಲಮೂಲಗಳಾಗಿರುವ ಜಲಾಶಯಗಳು ಮತ್ತು ಕೆರೆಕಟ್ಟೆಗಳು ಬರಿದಾಗುತ್ತಿವೆ. ಇದರಿಂದಾಗಿ ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗುವ ಆತಂಕ ಸೃಷ್ಟಿಯಾಗಿದೆ.
ಲಾರಿಗೆ ಒಮ್ನಿ ಡಿಕ್ಕಿ: ಮೂವರ ದುರ್ಮರಣ
ರಾಮನಗರ: ಓವರ್ ಟೇಕ್‌ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಒಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ–ಪತ್ನಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕಕಜವೇ ಕಾವೇರಿ ಹೋರಾಟಕ್ಕೆ ರಾಜಸ್ಥಾನ ಸಂಘ ಬೆಂಬಲ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ 10 ದಿನ ಪೂರೈಸಿದ್ದು, 10ನೇ ದಿನದ ಪ್ರತಿಭಟನೆಗೆ ಚನ್ನಪಟ್ಟಣದ ರಾಜಸ್ಥಾನ ಸಂಘ ಹಾಗೂ ಜೈನ ಸಮುದಾಯದ ಮುಖಂಡರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ಒತ್ತಾಯಿಸಿದರು
ಹಾರೋಹಳ್ಳಿ ಕಸಾಯಿಖಾನೆ ವಿರುದ್ಧ ಪಕ್ಷಾತೀತ ಹೋರಾಟ
ಕನಕಪುರ: ಏಷ್ಯಾ ಖಂಡದಲ್ಲಿ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆ ಇರುವ ಹಾರೋಹಳ್ಳಿಯಲ್ಲಿ ಕಸಾಯಿಖಾನೆ ಸ್ಥಾಪಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹಾರೋಹಳ್ಳಿ ನಾಗರಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗೌತಮ್ ಗೌಡ ಎಚ್ಚರಿಕೆ ನೀಡಿದರು.
ಈಟ್‌ ಲೆನಿ ಬಿಸ್ಕತ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಪೈಪ್ ಲೈನ್ ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ.
ಕಾಂತರಾಜ್‌ ವರದಿ ಜಾರಿಗೆ ಒತ್ತಾಯಿಸಿ ಎಸ್‌ ಡಿಪಿಐ ಪ್ರತಿಭಟನೆ
ರಾಮನಗರ: ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಸಾರ್ವಜನಿಕಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ (ಎಸ್‌ ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved