• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃಷಭಾವತಿ-ಅರ್ಕಾವತಿ: ಶೀಘ್ರ ತಾಂತ್ರಿಕ ವರದಿ ಸಲ್ಲಿಕೆ
ಕನಕಪುರ: ಮಂಚನಬೆಲೆ, ಬೈರಮಂಗಲ, ತಿಪ್ಪಗೊಂಡನಹಳ್ಳಿ ಮತ್ತು ಅರ್ಕಾವತಿ ಅಣೆಕಟ್ಟುಗಳಿಗೆ ಹರಿಯುವ ನೀರು ಕಲುಷಿತಗೊಳ್ಳುವುದನ್ನು ತಡೆಗಟ್ಟುವ ಹಾಗೂ ವೃಷಭಾವತಿ-ಅರ್ಕಾವತಿ ಕಣಿವೆಗಳ ಮಾಲಿನ್ಯ ನಿಯಂತ್ರಣ ಕುರಿತು ಪರಿಹಾರ ಮಾರ್ಗೋಪಾಯಗಳ ತಾಂತ್ರಿಕ ವರದಿಯನ್ನು ಶೀಘ್ರದಲ್ಲಿ ರಾಜ್ಯಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಾಂತ್ರಿಕ ಅಧ್ಯಯನ ಸಮಿತಿ ಅಧ್ಯಕ್ಷ ಕೆ.ಜೈಪ್ರಕಾಶ್ ತಿಳಿಸಿದರು.
ಹೇಮೆ ನೀರು ಬಿಡಲ್ಲವೆನ್ನಲು ತುಮಕೂರವರು ಯಾರು?
ಮಾಗಡಿ: ನಾವು ಕಾವೇರಿ ಕೊಳದವರು ನಮಗೆ ಹೇಮಾವತಿ, ಕಾವೇರಿ ಮೇಲೂ ಹಕ್ಕಿದೆ. ಅದನ್ನು ಬೇಡವೆಂದು ವಿರೋಧಿಸಲು ತುಮಕೂರಿನವರು ಯಾರು ಎಂದು ಮಾಜಿ ಶಾಸಕ ಎ.ಮಂಜುನಾಥ್ ಎಕ್ಸ್‌ಪ್ರೆಸ್ ಕೆನಾಲ್ ವಿರುದ್ಧ ಪ್ರತಿಭಟಿಸುತ್ತಿರುವ ಹೋರಾಟಗಾರಿಗೆ ತಿರುಗೇಟು ನೀಡಿದರು.
ಎಚ್ಚೆಸ್ವಿ ಅಗಲಿಕೆ: ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟ
ಚನ್ನಪಟ್ಟಣ: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಭಾವಗೀತೆಗಳಿಗೆ ಭಾವನೆಗಳನ್ನು ಕಟ್ಟಿಕೊಟ್ಟಿದ್ದರು. ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವುಂಟಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾಗಳ ಬಹಿಷ್ಕಾರಕ್ಕೆ ಆಗ್ರಹ
ಚನ್ನಪಟ್ಟಣ: ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಪುರಾತನ ಶಾಸನಗಳಿವೆ. ಕಮಲ್‌ಹಾಸನ್ ಕೇವಲ ಒಬ್ಬನಟರೇ ಹೊರತು ಅವರೇನು ಭಾಷಾ ತಜ್ಞರಲ್ಲ, ಸಂಶೋಧಕರಲ್ಲ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕ್ಷಮೆ ಕೇಳಲು ಸಹ ಒಪ್ಪದ ಅವರ ಸಿನಿಮಾಗಳನ್ನು ಕನ್ನಡನಾಡಿನಲ್ಲಿ ಸಂಪೂರ್ಣ ಬಹಿಷ್ಕರಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಗ್ರಹಿಸಿದರು.
ರಾಜಕೀಯ ಪ್ರೇರಿತ ಇಡಿ ದಾಳಿ ವಿರುದ್ಧ ಹೋರಾಟ
ರಾಮನಗರ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಸೇರಿದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಇಡಿ ದಾಳಿ ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸುವುದಾಗಿ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.
ಹಣ್ಣುಗಳ ರಾಜ ಮಾವಿನ ದರ ತೀವ್ರ ಕುಸಿತ

 ಜಿಲ್ಲೆಯಲ್ಲಿ ಮಾವಿನ ಸಗಟು ಧಾರಣೆಯು ತೀವ್ರವಾಗಿ ಕುಸಿತ ಕಂಡಿದ್ದು, ಇದರಿಂದ ನಷ್ಟ ಅನುಭವಿಸುತ್ತಿರುವ ಬೆಳೆಗಾರರು ಕಂಗಾಲಾಗಿದ್ದಾರೆ.

ಪೌರನೌಕರರ ಹೋರಾಟಕ್ಕೆ ಎಐಬಿಎಸ್ಪಿ, ಜೆಡಿಎಸ್ ಬೆಂಬಲ
ರಾಮನಗರ: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವ ಪೌರ ನೌಕರರ ಹೋರಾಟಕ್ಕೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ಜೆಡಿಎಸ್ ಬೆಂಬಲ ಸೂಚಿಸಿತು.
ಕಾಂಗರೋ ಆಸ್ಪತ್ರೆ ಸಮಾಜ ಸೇವೆ ಪ್ರಶಂಸನೀಯ: ಶೇಷಾದ್ರಿ
ರಾಮನಗರ: ಲಾಭ ನಷ್ಟ ಲೆಕ್ಕ ಹಾಕದೆ ಹುಟ್ಟಿದೂರಿಗೆ ಆರೋಗ್ಯ ಸೇವೆ ನೀಡುವ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯಡಿ ಕಾಂಗರೋ ಆಸ್ಪತ್ರೆ ಉತ್ತಮ‌ ಕಾರ್ಯ ಮಾಡುತ್ತಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಶ್ಲಾಘಿಸಿದರು.
ವಾಮಮಾರ್ಗದಲ್ಲಿ ಬಮೂಲ್ ಚುನಾವಣೆ ಗೆಲುವು

 ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಬಾರದು ಎಂಬ ದುರುದ್ದೇಶದಿಂದ ಚುನಾವಣೆಯ ಹಿಂದಿನ ರಾತ್ರಿ 17 ಡೇರಿಗಳ ಪ್ರತಿನಿಧಿಗಳನ್ನು ಏಕಾಏಕಿ ಅನರ್ಹಗೊಳಿಸಲಾಗಿದೆ.  

ಕನಕಪುರ: ವಿವಿಧ ಬೇಡಿಕೆ ಈಡೇರಿಕೆಗಾಗಿ ಪೌರ ಕಾರ್ಮಿಕರ ಮುಷ್ಕರ
ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಶಾಖಾಧ್ಯಕ್ಷ ಪ್ರದೀಪ್,ತಾಲೂಕು ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಮೋಹನ್ ಸೇರಿ ನಗರಸಭೆಯ ಇತರೆ ನೌಕರರು,ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 364
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved