• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಿ: ದಿಗ್ವಿಜಯ್ ಬೋಡ್ಕೆ
ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ನಿಯಮ-2008ರ ಪ್ರಕಾರ ಹೆಣ್ಣು ಮಕ್ಕಳಿಗೆ 18 ವರ್ಷ ಹಾಗೂ ಗಂಡು ಮಕ್ಕಳಿಗೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿಗೆ ಮದುವೆ ಮಾಡಿದರೆ ಶಿಕ್ಷಾರ್ಹ ಅಪರಾಧ. ಈ ಕಾಯ್ದೆಯನ್ನು 2008 ಮತ್ತು 2014ರಲ್ಲಿ ತಿದ್ದುಪಡಿ ಮಾಡಿದ್ದು ಅದರನ್ವಯ ಬಾಲ್ಯವಿವಾಹ ಪ್ರಕರಣದಲ್ಲಿ ಭಾಗಿಯಾದವರಿಗೆ 2 ವರ್ಷಗಳ ಜೈಲುವಾಸ ಮತ್ತು 1 ಲಕ್ಷ ರು.ಗಳ ದಂಡ ವಿಧಿಸಬಹುದಾಗಿದೆ.
ರಸ್ತೆಯಲ್ಲಿ ಮಲಗಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ
ಹಾರೋಹಳ್ಳಿ: ತಾಲೂಕಿನ ಮೇಡಮಾರನಹಳ್ಳಿ ಬಳಿ ಹಾರೋಹಳ್ಳಿ-ಬಿಡದಿ ರಸ್ತೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಲಗಿ ವಾಹನಗಳನ್ನ ತಡೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಕಚೇರಿಗಳಲ್ಲಿ ರೈತರ ನಿರ್ಲಕ್ಷ್ಯಕ್ಕೆ ಖಂಡನೆ
ಚನ್ನಪಟ್ಟಣ: ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ರೈತರನ್ನು ನಿರ್ಲಕ್ಷಿಸುವುದಲ್ಲದೆ, ಅಧಿಕಾರಿಗಳು ಅಸಡ್ಡೆಯಿಂದ ನೋಡುತ್ತಿದ್ದು, ತಪ್ಪು ಮಾಹಿತಿ ನೀಡಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ರೈತರ ಮೇಲೆ ಅಧಿಕಾರಿಗಳ ತಾತ್ಸಾರ ಮನೋಭಾವ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ
ರಾಮನಗರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ರಾಮನಗರ ಜಿಲ್ಲೆಯ 115 ವಿದ್ಯಾರ್ಥಿಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ನಾಗರಾಜು ಆಯ್ಕೆ
ಮಾಗಡಿ: ತಾಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.
ಸಂಸದ ಡಿ.ಕೆ.ಸುರೇಶ್‌ಗೆ ಬೊಂಬೆನಾಡಿನದೇ ಚಿಂತೆ!
ಚನ್ನಪಟ್ಟಣ: ಒಂದು ಉಪಚುನಾವಣೆ ಸೇರಿ ಮೂರು ಲೋಕಸಭಾ ಚುನಾವಣೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸತತ ಗೆಲುವು ಸಾಧಿಸುತ್ತ ಬಂದಿರುವ ಕಾಂಗ್ರೆಸ್‌ಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಚಿಂತೆ ತಂದೊಡ್ಡಿದೆ.
ಬಿಜೆಪಿ ಸಂಸದರು ಶೋ ಪೀಸ್‌ಗಳು: ಶಾಸಕ ಬಾಲಕೃಷ್ಣ
ರಾಮನಗರ: ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತ್ಯೇಕ ದೇಶದ ಧ್ವನಿ ಏಳುತ್ತದೆ ಅಂತ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಅನ್ಯಾಯವಾದಾಗ ಪ್ರತಿಭಟಿಸೋದು ತಪ್ಪಾ. ಇಲ್ಲ ಬಿಜೆಪಿ ಸಂಸದರಂತೆ ಶೋ ಪೀಸ್ ಆಗಿರಬೇಕಾ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ. ಬಾಲಕೃಷ್ಣ ವ್ಯಂಗ್ಯವಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಕುಸುಮಲತಾ
ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಅರ್ಹ ಶಿಕ್ಷಕರು ಬೋಧನೆ ಮಾಡುತ್ತಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಬಲಿಯಾಗದೇ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಸ್.ವಿ.ಕುಸುಮಲತಾ ಮನವಿ ಮಾಡಿದರು.
ಯುವಕರು ರೈತ ಸಂಘಟನೆ ಬಲಿಷ್ಠಗೊಳಿಸಿ
ಕನಕಪುರ: ರೈತ ನಾಯಕ ದಿ. ಪ್ರೊ.ನಂಜುಂಡಸ್ವಾಮಿ ಆಶಯದಂತೆ ಯುವಜನತೆ ರೈತ ಸಂಘಟನೆಯಲ್ಲಿ ತೊಡಗಿಕೊಂಡು ಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ರೈತ ಸಂಘದ ಯುವ ಘಟಕದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಕರೆ ನೀಡಿದರು.
ನ್ಯಾಯ ಕೇಳಿದರೆ ದೌರ್ಜನ್ಯವೆಸಗಿದ ಇನ್ಸ್‌ಪೆಕ್ಟರ್‌
ಮಾಗಡಿ: ನ್ಯಾಯ ಕೊಡುವಂತೆ ಪೊಲೀಸ್‌ ಠಾಣೆಗೆ ಹೋದರೆ ಇನ್ಸ್‌ಪೆಕ್ಟರ್‌ ನವೀನ್‌ ಕುಮಾರು ನಮ್ಮ ವಿರುದ್ಧವೇ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಹುಳ್ಳೆನಹಳ್ಳಿ ಗ್ರಾಮದ ಮುಳ್ಳುಕಟ್ಟಮ್ಮ ದೇವಾಲಯ ಅರ್ಚಕ ಎಚ್.ಸಿ. ಮಹೇಶ್‌ ಆರೋಪಿಸಿದರು.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 415
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved