• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ, ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಎಚ್ಡಿಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ಸುಗ್ಗನಹಳ್ಳಿ ಸೊಸೈಟಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ರಾಮನಗರ: ತಾಲೂಕಿನ ಸುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಮೂರ್ತಿ (ಕಿಟ್ಟಿ) ಉಪಾಧ್ಯಕ್ಷರಾಗಿ ರಾಮಕ್ಕ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಿಕೆಸು ಸೋಲಿಸುವವರೆಗೂ ಬಾಲಕೃಷ್ಣ ವಿರಮಿಸಲ್ಲ
ಕುದೂರು: ಹಾಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಲಿಸುವ ತನಕ ಶಾಸಕ ಎಚ್.ಸಿ.ಬಾಲಕೃಷ್ಣರವರು ವಿರಮಿಸದಂತೆ ಕಾಣುತ್ತಿಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ತಿಳಿಸಿದರು.
ಗ್ಯಾರಂಟಿ ರದ್ದು ಸಿಎಂ, ಡಿಸಿಎಂ ವಿವೇಚನೆಗೆ ಬಿಟ್ಟದ್ದು
ಮಾಗಡಿ: ಗ್ಯಾರಂಟಿ ರದ್ದು ವಿಚಾರ ಸಿಎಂ, ಡಿಸಿಎಂ ಅವರ ವಿವೇಚನೆಗೆ ಬಿಟ್ಟದ್ದು ನಾನು ನನ್ನ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದೇನೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಕೈ ಕೊಟ್ಟು ಹೋದ ಪುಟ್ಟಣ್ಣ ಮಣಿಸಲು ದಳ ಕಮಲ ಪಟ್ಟು
ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಈವರೆಗೆ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಬಿಜೆಪಿ - ಜೆಡಿಎಸ್ ಪಕ್ಷಗಳು ದೋಸ್ತಿ ಸಾಧಿಸಿದ್ದು, ಇದೇ ಮೊದಲ ಬಾರಿ ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿಗೆ ಮುಂದಾಗಿದೆ.
ವಿದ್ಯಾರ್ಥಿಗಳು ಶಿಸ್ತು - ಶ್ರದ್ಧೆ ಅಳವಡಿಸಿಕೊಳ್ಳಿ: ಸ್ವಾಮೀಜಿ
ಕುದೂರು: ಸಾಹಸಿಯ ಬದುಕಲ್ಲಿ ಶಿಸ್ತಿರುತ್ತೆ. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಶ್ರದ್ಧೆಯನ್ನು ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸೃಷ್ಟಿಸುವವರ ಪಟ್ಟಿಯಲ್ಲಿ ನೀವಿರುತ್ತೀರಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಸಂಸತ್ ಚುನಾವಣೆಯಲ್ಲಿ ಕೈ ಸೋತರೆ ಗ್ಯಾರಂಟಿ ರದ್ದು?: ಬಾಲಕೃಷ್ಣ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಅರ್ಥದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಪಿಎಚ್ಎಚ್ ಕಾರ್ಡುಗಳಿಗೆ ಜನರಿಂದ ಹೆಚ್ಚಿದ ಬೇಡಿಕೆ!
ರಾಮನಗರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಪಿಎಚ್ ಎಚ್ (ಪ್ರಿಯಾರಿಟಿ ಹೌಸ್ ಹೋಲ್ಡ್ - ಆದ್ಯತೆಯ ಕುಟುಂಬ) ಕಾರ್ಡ್ ಗಳಿಗೆ ಬೇಡಿಕೆ ಹೆಚ್ಚಾಗಿದೆ.
ಶ್ರೀ ಸಾವಂದಿ ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಸಾವನದುರ್ಗದ ಶ್ರೀ ಸಾವಂದಿ ವೀರಭದ್ರಸ್ವಾಮಿ ಹಾಗೂ ಶ್ರೀ ಭದ್ರಕಾಳಮ್ಮದೇವಿ ಬ್ರಹ್ಮರಥೋತ್ಸವ ಫೆ.20ರಿಂದ 24ರವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನದ ಅರ್ಚಕ ಎಸ್.ರೇಣುಕಾರಾಧ್ಯ ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಸಮಯ ನಿರ್ವಹಣೆ ಮುಖ್ಯ: ಡಾ.ಶಿವಕುಮಾರ್
ರಾಮನಗರ: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನದಲ್ಲಿ ಯೋಜಿತ ರೂಪದಲ್ಲಿ ಅಭ್ಯಾಸಮಾಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಹೇಳಿದರು.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 415
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved