• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರಗೋಡು ಹನುಮಧ್ವಜ ತೆರವು ಖಂಡಿಸಿ ಪ್ರತಿಭಟನೆ
ರಾಮನಗರ: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ಹಾಕಲಾಗಿದ್ದ ಹನುಮಧ್ವಜ ತೆರವು ಮಾಡಿದ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸಂಸದ ಸುರೇಶ್ ಆಧುನಿಕ ಭಗೀರಥ: ಅಶೋಕ್
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಯಶಸ್ವಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರನ್ನು ಆಧುನಿಕ ಭಗೀರಥ ಎಂದರೆ ತಪ್ಪಾಗಲಾರದು ಎಂದು ಜಿಪಂ ಮಾಜಿ ಅಧ್ಯಕ್ಷ ಎಚ್.ಎನ್.ಅಶೋಕ್(ತಮ್ಮಾಜಿ) ಹೇಳಿದರು.
ಕೆಂಪೇಗೌಡರ ದೂರದೃಷ್ಟಿ ಚಿಂತನೆಯೇ ಇಂದಿನ ಬೆಂಗಳೂರು
ಕನಕಪುರ: ಕೆಂಪೇಗೌಡರ ದೂರದೃಷ್ಟಿ ಚಿಂತನೆ ಮತ್ತು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಮಾನ್ಯತೆ ಪಡೆದಿದೆ ಎಂದು ಸಮುದಾಯದ ಮುಖಂಡ ಕೃಷ್ಣಮೂರ್ತಿ ತಿಳಿಸಿದರು.
ಸಂವಿಧಾನ ಪೀಠಿಕೆ ಪಠಿಸಿದ ಬಾಲಕನಿಗೆ ಸಿಎಂ ಮೆಚ್ಚುಗೆ
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ
ಕಚೇರಿಗಳನ್ನು ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಿ: ರಶ್ಮಿ
ರಾಮನಗರ: ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕೆಲವೊಂದು ಸರ್ಕಾರಿ ಕಚೇರಿಗಳು ಹಾಗೂ ವಸತಿ ನಿಲಯಗಳು ಸರ್ಕಾರದ ಕಟ್ಟಡಗಳಿಗೆ ಸ್ಥಳಾಂತರವಾಗಲು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು (ವಿಪತ್ತು ನಿರ್ವಹಣೆ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಅಧಿಕಾರಿಗಳಿಗೆ ಸೂಚಿಸಿದರು.
ಅಡ್ವೆಂಚರ್ ಅಥ್ಲೆಟಿಕ್ ಅಕಾಡೆಮಿ ಮಕ್ಕಳ ಸಾಧನೆ
ಕನಕಪುರ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕನಕಪುರದ ಅಡ್ವೆಂಚರ್ ಅಥ್ಲೆಟಿಕ್ ಅಕಾಡೆಮಿಯ ವೆನ್ನಿ 300 ಮೀಟರ್ ಓಟದಲ್ಲಿ ಚಿನ್ನ, ಸಮೀಕ್ಷಾ ಚಿನ್ನ, ಶಶಾಂಕ್ ಬೆಳ್ಳಿ,200 ಮೀಟರ್ ಓಟದಲ್ಲಿ ಪ್ರಿಯಾಂಕಾ ಚಿನ್ನ, ಹೃತಿಕ್ ಕೃಷ್ಣ ಬೆಳ್ಳಿ ಹಾಗೂ 60 ಮೀಟರ್ ಓಟದಲ್ಲಿ ಪ್ರಿಯಾಂಕಾ ಬೆಳ್ಳಿ ಪದಕ ಗೆದ್ದಿದ್ದಾರೆ.
ಸಾರ್ವಜನಿಕರ ಕೆಲಸ ತ್ವರಿತವಾಗಿ ಮಾಡಿಕೊಡಿ: ರಶ್ಮಿ
ಚನ್ನಪಟ್ಟಣ: ನಗರದ ಉಪನೋಂದಣಾಧಿಕಾರಿ ಕಚೇರಿಗೆ ಸೋಮವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂವಿಧಾನ ಜಾಗೃತಿ ಜಾಥಾ ಸ್ವಾಗತಾರ್ಹ
ಬಹುಮುಖ್ಯವಾಗಿ ಹಿಂದಿನ ಸರ್ಕಾರಗಳು ಕೂಡ ಸಂವಿಧಾನದ ಮಹತ್ವದ ಬಗ್ಗೆ ಪ್ರಚಾರ ಪಡಿಸಲಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕರ್ನಾಟಕ ಸರ್ಕಾರ ಸಂವಿಧಾನದ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯಾದ್ಯಂತ ಜಾಥಾ ನಡೆಸುತ್ತಿರುವುದನ್ನು ದಲಿತ ಸಂಘರ್ಷ ಸಮಿತಿ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸುತ್ತಿದೆ.
ಶಾಸಕರ ಫೋಟೋ ಬಳಸಿ..ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕರ ಭೇಟಿ
ಈ ಬಸ್ ನಿಲ್ದಾಣದಲ್ಲಿ ಹೊಸದಾಗಿ ಶೌಚಾಲಯ ನಿರ್ಮಾಣ ಹಾಗೂ ಕಟ್ಟಡದ ದುರಸ್ಥಿಯನ್ನು ನನ್ನ ಗಮನಕ್ಕೆ ಬಾರದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ .
ಬಿಜೆಪಿಯಿಂದ ಅಂಬೇಡ್ಕರ್ ಕನಸುಗಳ ಸಾಕಾರ ಸಾಧ್ಯ: ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್
ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಜನ್ಮಸ್ಥಳ, ಶಿಕ್ಷಣ ಸ್ಥಳ ಲಂಡನ್, ಪರಿನಿರ್ವಾಣ ಸ್ಥಳ( ದೆಹಲಿ), ದೀಕ್ಷಾ ಭೂಮಿ (ನಾಗಪುರ), ಚೈತ್ಯ ಭೂಮಿ (ಸಮಾಧಿ)ಯನ್ನು ಬಿಜೆಪಿ ಸರ್ಕಾರ ಅಭಿವೃದ್ಧಿಪಡಿಸಿದೆ. ಸಮುದ್ರದ ತೀರದಲ್ಲಿ ಅಂಬೇಡ್ಕರ್ ರ ಶವ ಸಂಸ್ಕಾರ ಮಾಡಿದ್ದರು. ಆ ಜಾಗವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೊಡ್ಡದಾಗಿ ಅಭಿವೃದ್ಧಿಪಡಿಸಿದ್ದು. ಇದಕ್ಕಾಗಿ 2 ಸಾವಿರ ಕೋಟಿ ಖರ್ಚು ಮಾಡಿದೆ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 415
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved