• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಉಪಾಧ್ಯಕ್ಷ’ ಚಿಕ್ಕಣ್ಣನಿಗೆ ಅದ್ಧೂರಿ ಸ್ವಾಗತ
ನಟ ಚಿಕ್ಕಣ್ಣ ಅಭಿನಯದ ಉಪಾಧ್ಯಕ್ಷ ಚಲನಚಿತ್ರ ಪ್ರದರ್ಶನಗೊಳ್ಳುತ್ತಿರುವ ನಗರದ ಶಿವಾನಂದ ಚಿತ್ರಮಂದಿರಕ್ಕೆ ಚಿತ್ರತಂಡ ಭಾನುವಾರ ಭೇಟಿ ನೀಡಿತು. ಚಿತ್ರದ ನಾಯಕ ಚಿಕ್ಕಣ್ಣ, ನಾಯಕಿ ಮಲೈಕಾ ವಸುಪಾಲ್ ಮತ್ತು ತಂಡಕ್ಕೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು.
ಡೇರಿ ಕಾರ್ಯದರ್ಶಿ ಬದಲಾವಣೆಗಾಗಿ ಆಗ್ರಹ
ಸಂಘದ ಕಾರ್ಯದರ್ಶಿಯಾಗಿ ಲತಾರವರು ನೇಮಕವಾಗಿ ಆರು ವರ್ಷ ಕಳೆದರೂ ಒಂದು ದಿನವೂ ಕರ್ತವ್ಯ ನಿರ್ವಹಿಸಿಲ್ಲ. ಕೇವಲ ವಾರ್ಷಿಕವಾಗಿ ನಡೆಯುವ ಸಾಮಾನ್ಯ ಸಭೆಗೆ ಬಂದು ಹೋಗುತ್ತಾರೆ. ಈ ಸಭೆಗಳಿಗೆ ಯಾವ ಅಧಿಕಾರಿಯೂ ಬಾರದಂತೆ ನೋಡಿಕೊಳ್ಳುತ್ತಾರೆ ಎಂದು ಪ್ರತಿಭಟನಾನಿರತರು ದೂರಿದರು.
ಯಶಸ್ವಿಯಾಗಿ ನೆರವೇರಿದ ಸೀತಾರಾಮ ಕಲ್ಯಾಣೋತ್ಸವ
ಅಯೋಧೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ದಿನಾಚರಣೆಯ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಿರಲಿ ಎಂಬ ಕಾರಣಕ್ಕೆ ಸ್ಥಳೀಯ ಪೊಲೀಸರು ಅನೇಕ ನಿರ್ಬಂಧಗಳನ್ನು ಹೇರಿದ್ದರು. ಇದು ಶ್ರೀರಾಮ ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.
ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗೆ ‘ಯಶಸ್ಸು’ಕೈಪಿಡಿ
ಪರಿಪೂರ್ಣ ಫಲಿತಾಂಶದೆಡೆಗೆ ನಮ್ಮ ನಡೆ ಎಂಬ ಆಶಯದೊಂದಿಗೆ ಪರಿಣಿತ ಶಿಕ್ಷಕರನ್ನು ಒಳಗೊಂಡ ತಂಡ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೋತ್ತರಗಳನ್ನು ಒಳಗೊಂಡ ವಿಷಯವಾರು ‘ಯಶಸ್ಸು’ ಕೈಪಿಡಿಯನ್ನು ಸಿದ್ಧಪಡಿಸಿದೆ.
ಕಳೆಗುಂದಿದ ಮಹಿಮರಂಗನ ದನಗಳ ಜಾತ್ರೆ
60 ವರ್ಷಗಳ ಹಿಂದೆ 10 ಸಾವಿರಕ್ಕೂ ಅಧಿಕ ರಾಸುಗಳಿಂದ ಕೂಡಿದ್ದ ಮಹಿಮರಂಗನ ದನಗಳ ಜಾತ್ರೆ ಇಂದು ಕೇವಲ ಬೆರಳೆಣಿಕೆಯಷ್ಟು ಮಾತ್ರಕ್ಕೆ ಬಂದು ನಿಂತಿದೆ. ಕೊಂಬಿಗೆ ಕಳಶ, ಕಾಲಿಗೆ ಗೆಜ್ಜೆ, ಕೊರಳಿಗೆ ಕರಿದಾರ ಕಟ್ಟಿ ರಾಸುಗಳನ್ನು ಕಟ್ಟುವ ಜಾಗಕ್ಕೆ ಪೈಪೋಟಿ, ಜಾತ್ರೆಗೆ ಪಾತ್ರೆ, ಸೌದೆ, ಆಹಾರ ಪದಾರ್ಥಗಳೊಂದಿಗೆ ಎತ್ತಿನಗಾಡಿಯೊಂದಿಗೆ ಆಗಮಿಸುತ್ತಿದ್ದ ಜನರು ಇಂದು ಹಳ್ಳಿ ದನಗಳ ಜಾತ್ರೆಗಳಲ್ಲಿ ಹುಡುಕಿದರೂ ಸಿಗುತ್ತಿಲ್ಲ.
ಹೊನ್ನಾಲಗನದೊಡ್ಡಿ ಡೇರಿಯಲ್ಲಿ ಜೆಡಿಎಸ್ ಬೆಂಬಲಿತರ ಮೇಲುಗೈ
ಹಾರೋಹಳ್ಳಿ: ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 11 ಜೆಡಿಎಸ್ ಬೆಂಬಲಿತ ನಿರ್ದೇಶಕರು ಜಯಗಳಿಸಿದ್ದಾರೆ.
ಫೆ.1ರಂದು ಬಿಸಿಯೂಟ ತಯಾರಕರ ಅಹೋರಾತ್ರಿ ಧರಣಿ
ಚನ್ನಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮಗೂ ಒಂದು ಕುಟುಂಬವಿದೆ ಎಂಬುದನ್ನು ಮರೆತಿವೆ. ಕನಿಷ್ಠ ವೇತನವನ್ನೂ ನೀಡದೇ ತಾರಾತಮ್ಯ ಮಾಡುತ್ತಿವೆ. ಸರ್ಕಾರಗಳ ಈ ನಡೆ ಖಂಡಿಸಿ ಹಾಗೂ ನಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾಧ್ಯಕ್ಷೆ ನಿರ್ಮಲ ಎಚ್. ತಿಳಿಸಿದರು.
ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.
ಯುವಕರು ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ
ರಾಮನಗರ: ಜಾನಪದ ಅತ್ಯಂತ ಪುರಾತನ ಕಲಾ ಪ್ರಕಾರ‍‍ವಾಗಿದ್ದು, ಹಲವು ರೀತಿಯಲ್ಲಿ ಪ್ರಕಟಗೊಂಡಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಾನಂದೂರು ಕೆಂಪಯ್ಯ ಹೇಳಿದರು.
ತಿಗಳರ ಸಂಘದ ಅಭಿವೃದ್ಧಿಗೆ 1 ಕೋಟಿ ವೈಯಕ್ತಿಕ ದೇಣಿಗೆ
ಮಾಗಡಿ: ತಿಗಳ ಜನಾಂಗದ ಅಭಿವೃದ್ಧಿ ದೃಷ್ಟಿಯಿಂದ ಜನಾಂಗದವರು ತಾಲೂಕಿನಲ್ಲಿ ಜಮೀನು ಪಡೆಯುವ ನಿಟ್ಟಿನಲ್ಲಿ ನನ್ನ ಪೋಷಕರ ಹೆಸರಿನಲ್ಲಿ ವೈಯಕ್ತಿಕವಾಗಿ ಒಂದು ಕೋಟಿ ಹಣ ನೀಡುತ್ತೇನೆ ಎಂದು ಕೆಆರ್‌ಡಿಸಿಎಲ್ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 415
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved