ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.