• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ
ನೌಕರರ ಕಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸುವುದು ಸೇರಿ ಕೆಲ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿಕೊಂಡು ಬರಲಾಗುತ್ತಿದೆ. ಆದರೆ, ನಮ್ಮ ಬೇಡಿಕೆಗಳಿಗೆ ಸರ್ಕಾರ ಮನ್ನಣೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಆದೇಶದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದರು.
ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ: ಶಾಸಕ ಯೋಗೇಶ್ವರ್
ಆರೋಗ್ಯ ಶಿಬಿರದಲ್ಲಿ ಬಿಪಿ, ಶುಗರ್, ಸಾಮಾನ್ಯ ರೋಗ ತಪಾಸಣೆ, ಹೃದಯ ರೋಗ, ಇಎನ್ಟಿ, ಸ್ತ್ರೀ ರೋಗ, ಮಕ್ಕಳ ರೋಗ ತಪಾಸಣೆ, ಶ್ವಾಸಕೋಸ ತಪಾಸಣೆ, ಮಾನಸಿಕ ರೋಗ , ಚರ್ಮ ರೋಗದ ಬಗ್ಗೆ ತಪಾಸಣೆ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಿದ್ದರು.
ದಶಕಗಳ ನಂತರ ಕಾಂಗ್ರೆಸ್ ತೆಕ್ಕೆಗೆ ಜಾರಿದ ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ
ಒಟ್ಟು 15 ಸದಸ್ಯ ಬಲವಿದ್ದ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದು, ತಿಮ್ಮಸಂದ್ರ ರಂಗಸ್ವಾಮಿ ಎಲ್ಲಾ ಗ್ರಾಪಂ ಸದಸ್ಯರ ಬಲದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಮಾಜಿ ಅಧ್ಯಕ್ಷ ಶೈಲೇಂದ್ರ ನೇತೃತ್ವದ ತಂಡ ಪಾರಮ್ಯ ಸಾಧಿಸಿದೆ.
ಪೌರಕಾರ್ಮಿಕರಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭ
ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ವಿಜಯಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದಂಪತಿ
ಪತ್ನಿಯನ್ನು ಜಿಮ್ ಮಾಡುವ ಡಂಬಲ್ ನಿಂದ ಹೊಡೆದು ಸಾಯಿಸಿ, ತಾನೂ ಸೀರೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಜಿಮ್ ನಲ್ಲಿ ಬಳಕೆ ಮಾಡುವ ಡಂಬಲ್ ವೊಂದು ಮೃತನ ಪತ್ನಿ ಸುಮಾ ಅವರ ಮೃತದೇಹದ ಬಳಿ ಪತ್ತೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ.
ದಾಖಲೆಯ ಮಳೆ, ಬಿತ್ತನೆ ಕಾರ್ಯ ಮಾತ್ರ ಇಲ್ಲ: ಪೂರ್ವ ಮುಂಗಾರು ಬಿತ್ತನೆಗೆ ರೈತರ ಹಿಂದೇಟು
ಕಳೆದ ವರ್ಷವೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಜೂನ್ ತಿಂಗಳ ವೇಳೆಗೆ ಶೇಕಡ 82.87ರಷ್ಟು ಬಿತ್ತನೆ ಮಾಡಿದ್ದರು. ಈ ಬಾರಿ ಮೇ ತಿಂಗಳಲ್ಲಿ ಪೂರ್ವ ಮುಂಗಾರು ಪ್ರಾರಂಭವಾಗಿದ್ದರೂ ಈವರೆಗೆ ಶೇಕಡ 33ರಷ್ಟು ಬಿತ್ತನೆ ಕಾರ್ಯ ಮಾತ್ರ ನಡೆದಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಮೀಟರ್ ಅಳವಡಿಸದಂತೆ ಮನವಿ
ಈ ವಿಷಯವಾಗಿ ಹಿಂದೆ ಸಚಿವರಾಗಿದ್ದ ಸುನಿಲ್‌ ಕುಮಾರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸ್ಥಳದಲ್ಲಿ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದ್ದರು. ಪ್ರಸ್ತುತ ತಾವುಗಳು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಮೀಟರ್ ಅಳವಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು.
ರಾಮನಗರ: ಡಿವೈಎಸ್ಪಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರೌಡಿಗಳ ಪರೇಡ್
ವಿವಿಧ ಪ್ರಕರಣಗಳಲ್ಲಿ ಕೆಲವರು ಪೊಲೀಸ್ ಇಲಾಖೆಯ ಸಾಕ್ಷಿಗಳಿದ್ದಾರೆ. ಅಂತಹವರನ್ನು ಯಾರು ಕೂಡ ಹೆದರಿಸುವಂತಿಲ್ಲ. ಅನುಮತಿ ಇಲ್ಲದೆ ಹಠಾತ್ ಆಗಿ ಯಾರೂ ಪ್ರತಿಭಟನೆ, ರಸ್ತೆತಡೆ, ಬಂದ್ ಮಾಡುವಂತಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೌರ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪೌರ ನೌಕರರು ಮಂಗಳವಾರ ಕರ್ತವ್ಯಕ್ಕೆ ಗೈರು ಹಾಜರಾದರು. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ, ಪುರಸಭೆ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳನ್ನು ಅಸಂವಿಧಾನಿಕವಾಗಿ ನಿಂದಿಸಿದರೆ ಹೋರಾಟ: ಮಂಜುನಾಥ್ ಅಣ್ಣಯ್ಯ
ರಾಜ್ಯದಲ್ಲಿ ಗೃಹ ಮಂತ್ರಿಗಳಾಗಿರುವ ಡಾ.ಜಿ.ಪರಮೇಶ್ವರ್ ಅವರ ಮೇಲೆ ಇಡಿ ದಾಳಿ ಮಾಡುವುದರ ಮೂಲಕ ಒಬ್ಬ ದಲಿತ ನಾಯಕನ ಶಕ್ತಿಯನ್ನು ಕುಂದಿಸುವ ಕೆಲಸವನ್ನು ರಾಜ್ಯದಲ್ಲಿ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 364
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved