• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2ಲಕ್ಷಕ್ಕೂ ಹೆಚ್ಚು ಪ್ರಕರಣಗಳು ರಾಜಿ ಮೂಲಕ ಇತ್ಯರ್ಥ
ಕಕ್ಷಿದಾರರು ಬಹಳ ವರ್ಷ ಅಲೆದಾಡುವ ಬದಲು ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುವಾಗುತ್ತದೆ ಎಂಬ ಉದ್ದೇಶದಿಂದ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ.
ಸಿದ್ದರಾಮಯ್ಯ ನಂತರ ಡಿಕೆ ಶಿವಕುಮಾರ್‌ಗೆ ಅವಕಾಶ ನಮ್ಮ ಒತ್ತಾಯ: ಶಾಸಕ ಎಚ್.ಸಿ.ಬಾಲಕೃಷ್ಣ
ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕರ ಬಲ ಇದಿಯೋ, ಇಲ್ಲವೋ ಅಂತ ನಾನು ಹೇಳುವುದಿಲ್ಲ. ಎಲ್ಲರಿಗೂ ಎಲ್ಲಾ ರೀತಿಯ ಬಲ ಇರುವುದಿಲ್ಲ.
''ಡಿಕೆ ಶಿವಕುಮಾರ್‌ಗೆ ಪ್ರಸಾದದ ರೂಪದಲ್ಲಿ ಸಿಎಂ ಕುರ್ಚಿ ಸಿಗಲಿದೆ''

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಮುಂದಿನ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಪ್ರಸಾದದ ರೂಪದಲ್ಲಿ ಸಿಕ್ಕೇ ಸಿಗುತ್ತದೆ ಎಂದು ಕೋಲಾರ ಕ್ಷೇತ್ರ ಶಾಸಕ ಕೊತ್ತೂರು ಮಂಜುನಾಥ್ ಪ್ರತಿಕ್ರಿಯಿಸಿದರು.

ನಾಡಹಬ್ಬದಂತೆ ಕರಗ ಮಹೋತ್ಸವ ಆಚರಣೆ: ಶಾಸಕ
ಪ್ರತಿವರ್ಷ ರಾಮನಗರದಲ್ಲಿ ಸರ್ವ ಧರ್ಮ‌ ಸಂದೇಶ ಸಾರುವ ಐತಿಹಾಸಿಕ ಕರಗವನ್ನು ಹಬ್ಬವಾಗಿ ಆಚರಿಸಲ್ಪಡುವ ಮೂಲಕ ರಾಮನಗರದ ಹಿರಿಮೆಯನ್ನು ಎಲ್ಲೆಡೆ ಪಸರಿಸಿದೆ.
ಕೇಂದ್ರದಿಂದ ಕಾರ್ಮಿಕ ವಿರೋಧ ಸಂಹಿತೆ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ವೇತನ ನೀತಿಯಿಂದಾಗಿ ಕಾರ್ಮಿಕರು ಮತ್ತಷ್ಟು ಗುಲಾಮರಾಗಲಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗಬೇಕಿದೆ.
2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ: ಕೆ.ಎಚ್. ಮುನಿಯಪ್ಪ
ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10,000 ನಿವೇಶನ ನೀಡುವ ಗುರಿ ಹೊಂದಲಾಗಿದೆ. ಬಡವರಿಗೆ ಮನೆ ಸೈಟು ನೀಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ರಾಮನಗರ ರಸ್ತೆಗಳು ಎರಡು ಹಂತದಲ್ಲಿ ಅಭಿವೃದ್ಧಿ: ಇಕ್ಬಾಲ್ ಹುಸೇನ್

 ರಾಮನಗರ ಟೌನಿನಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಯುಐಡಿಎಫ್ ಅನುದಾನದಡಿ 83 ಕೋಟಿ ರು. ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ 63 ಕೋಟಿ ರು. ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಆನೆ ದಾಳಿ: ರೈತನಿಗೆ ಗಂಭೀರ ಗಾಯ
ಕನಕಪುರ: ತಾಲೂಕಿನ ನಾರಾಯಣಪುರ ಗ್ರಾಮದ ಎನ್.ಸಿ.ಶ್ರೀನಿವಾಸ್(42) ಮೇಲೆ ಆನೆ ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಿಗ್ಗೆ 6.30ಕ್ಕೆ ರೇಷ್ಮೆ ಹುಳುಗಳಿಗೆ ಸೊಪ್ಪು ಕೊಯ್ಯಲು ತೋಟಕ್ಕೆ ಹೋದಾಗ, ಶ್ರೀನಿವಾಸ್ ಮೇಲ ಆನೆ ಹಠಾತ್ತನೆ ದಾಳಿ ಮಾಡಿದ ಪರಿಣಾಮ ಆತನ ಎಡ ಭಾಗದ ತೊಡೆ ಮುರಿದಿದೆ.
ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೀಳರಿಮೆ ಬಿಡಿ
ಚನ್ನಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಛಲದಿಂದ ವ್ಯಾಸಂಗ ಮಾಡಿ, ಹೆಚ್ಚಿನ ಅಂಕ ಗಳಿಸಿ, ನಾವು ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ಆತ್ಮವಿಶ್ವಾಸದಿಂದ ಸಾಬೀತುಪಡಿಸಬೇಕು ಎಂದು ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.
ವೀರೇಗೌಡನ ದೊಡ್ಡಿ ವಿಎಸ್ಎಸ್ಎನ್ ಅಧ್ಯಕ್ಷ ಲೋಕೇಶ್
ಮಾಗಡಿ: ತಾಲೂಕಿನ ವೀರೇಗೌಡನ ದೊಡ್ಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಚನಬೆಲೆ ಲೋಕೇಶ್, ಉಪಾಧ್ಯಕ್ಷರಾಗಿ ಜಯರಾಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 389
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved