• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ನೈಸ್ ಕಂಪನಿ ವಿರುದ್ಧ ಹೋರಾಟ: ವೆಂಕಟಾಚಲಯ್ಯ
ಸರ್ಕಾರ ನೈಸ್ ಕಂಪನಿ ಜೊತೆ ಮಾಡಿಕೊಂಡ ಕ್ರಿಯಾ ಒಪ್ಪಂದ ಮಾಡಿಕೊಂಡು 28 ವರ್ಷಗಳು ಕಳೆದಿದ್ದು, ನೈಸ್ ರಸ್ತೆ ನಿರ್ಮಾಣ ಕಾರ್ಯಗತವಾಗಿಲ್ಲ ಎಂದು ದೂರಿದರು.
ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಪಟ್ಟರೆ ಉತ್ತಮ ಭವಿಷ್ಯ
ರಾಮನಗರ: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಶ್ರದ್ಧೆ ಹಾಗೂ ಗೌರವ ಭಾವನೆ ಮೈಗೂಡಿಸಿಕೊಂಡು ಪರಿಶ್ರಮ ಪಟ್ಟರೆ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯವಾಗಲಿದೆ ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಹೇಳಿದರು.
ಕೋಲಂಬೊ ಸಮಾಜಕ್ಕಾಗಿರುವ ಅನ್ಯಾಯ ಸರಿಪಡಿಸಿ
ರಾಮನಗರ: ಒಳ ಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯಲ್ಲಿ ಕೋಲಂಬೊ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಬಂಜಾರ(ಲಂಬಾಣಿ) ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಯೋಗೇಶ್ವರ್‌, ಜಯಮುತ್ತು ಗಣೇಶಮೂರ್ತಿ ವಿತರಣೆ
ಚನ್ನಪಟ್ಟಣ: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಪ್ರತ್ಯೇಕವಾಗಿ ಉಚಿತ ಗಣೇಶ ಮೂರ್ತಿಗಳನ್ನು ವಿತರಿಸಿದರು.
ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಚಿಷ್ಟ ಗಣಪತಿ ಪ್ರತಿಷ್ಠಾಪನೆ
ರಾಮನಗರ: ಪ್ರತಿ ವರ್ಷವೂ ಹೊಸ ಹೊಸ ಪ್ರಯೋಗದೊಂದಿಗೆ ಮೋದಕ ಪ್ರಿಯನ ಅನೇಕ ರೂಪಗಳ ದರ್ಶನ ಭಾಗ್ಯ ದೊರಕಿಸಿ ಭಕ್ತಾದಿಗಳಲ್ಲಿ ಹೊಸ ಸಂಚಲನ ಮೂಡಿಸುವ ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಹಾಗೂ ಅರಳೀಕಟ್ಟೆ ಗೆಳೆಯರ ಬಳಗ 41ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚ್ಚಿಷ್ಟ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಂಡಿದೆ.
ರಾಮನಗರದಲ್ಲಿ ಡೈಮಂಡ್ ಗಣಪತಿ ಪ್ರತಿಷ್ಠಾಪನ
ರಾಮನಗರ: ನಗರದಲ್ಲಿ ನಾಡಪ್ರಭು ಕೆಂಪೇಗೌಡ ಮಿತ್ರ ಮಂಡಳಿ ಡೈಮಂಡ್ ಗಳಿಂದ ತಯಾರಿಸಿರುವ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುತ್ತಿದೆ.
ರಾಮನಗರ: ಜಿಲ್ಲಾಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ - ಹತ್ಯೆ

 ಭ್ರೂಣ ಲಿಂಗ ಪತ್ತೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್ ಅನ್ನು ಸೀಜ್ ಮಾಡಲಾಗಿದೆ.

ಅಭಿನಂದನಾ ಸಮಾರಂಭಗಳು ಪ್ರದರ್ಶನದ ಸರಕಾಗದಿರಲಿ
ರಾಮನಗರ: ಅಭಿನಂದನಾ ಸಮಾರಂಭಗಳು ವ್ಯಕ್ತಿಯು ತನ್ನನ್ನು ತಾನು ಪ್ರದರ್ಶನ ಮಾಡಿಕೊಳ್ಳುವ ಸರಕಾಗಿರದೆ ಸಮಾಜಕ್ಕೆ ಒಂದು ಮಾದರಿಯ ಸಂದೇಶ ನೀಡುವಂತಿರಬೇಕು. ಸ್ವಾಮೀಜಿಗಳು ಮತ್ತು ಜಗದ್ಗುರುಗಳು ಸಹ ಅಭಿನಂದನೆಗಳ ಮೋಹಕ್ಕೆ ಬಿದ್ದಿದ್ದಾರೆ. ಅದಕ್ಕಾಗಿ ಭಕ್ತರನ್ನು ಪ್ರೇರೇಪಿಸಿ ನೂರಾರು ಪುಟಗಳ ಗ್ರಂಥ ಪ್ರಕಟಿಸುತ್ತಿದ್ದಾರೆ. ರಾಜಕಾರಣಿಗಳು ಸಹ ಅವರಿಗೆ ಪೈಪೋಟಿ ನೀಡುತ್ತಿದ್ದಾರೆ ಎಂದು ಸಾಹಿತಿ ಬೈರಮಂಗಲ ರಾಮೇಗೌಡ ವಿಷಾದಿಸಿದರು
ವಿದ್ಯಾರ್ಥಿಗಳು ಸಾಧನೆಗಾಗಿ ಏಕಾಗ್ರತೆ-ಶಿಸ್ತು ಅಳವಡಿಸಿಕೊಳ್ಳಿ
ಕುದೂರು: ವಿದ್ಯಾರ್ಥಿಗಳು ಜೇನು ಹುಳುಗಳಂತಹ ಗುಣವಂತರಾಗಬೇಕು. ಏಕಾಗ್ರತೆ ಒಂದು ರೀತಿಯ ತಪಸ್ಸು, ಶಿಸ್ತನ್ನು ಅಳವಡಿಸಿಕೊಳ್ಳುವುದರಿಂದ ಸಾಧನೆಗೆ ಹತ್ತಿರಾಗುತ್ತಾರೆ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಮತಗಳ್ಳತನ ನಿಲ್ಲಿಸಿ: ಕೈನಿಂದ ಪೋಸ್ಟರ್ ಅಭಿಯಾನ
ರಾಮನಗರ: ಬಿಜೆಪಿ ಹಾಗೂ ಚುನಾವಣಾ ಆಯೋಗ ಶಾಮೀಲಾಗಿ ಮತಗಳ್ಳತನ ನಡೆಸುವ ಮೂಲಕ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪೋಸ್ಟರ್ ಅಭಿಯಾನ ನಡೆಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 415
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved