ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಧಿಕಾರ, ನಿಗಮಮಂಡಳಿಗೆ ದಲಿತರನ್ನು ಪರಿಗಣಿಸಿ
ಚನ್ನಪಟ್ಟಣ: ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯಮಟ್ಟದ ನಿಗಮ ಮಂಡಳಿಯ ಎರಡು ನಿರ್ದೇಶಕ ಸ್ಥಾನಗಳನ್ನು ತಾಲೂಕಿನ ದಲಿತ ಸಮುದಾಯದವರಿಗೆ ಕಲ್ಪಿಸುವ ಮೂಲಕ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ತಾಪಂ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಮತ್ತೀಕೆರೆ ಹನುಮಂತಯ್ಯ ಆಗ್ರಹಿಸಿದರು.
ಬಡ ಮಹಿಳೆಯರಿಗೆ ಧರ್ಮಸ್ಥಳ ಸಂಸ್ಥೆ ನೆರವು
ಮಾಗಡಿ: ನಮ್ಮ ರಾಜ್ಯ ಬಿಟ್ಟರೆ ಬೇರೆ ಯಾವ ರಾಜ್ಯದಲ್ಲೂ ಈ ರೀತಿ ದುರ್ಬಲ ವರ್ಗದ ಮಹಿಳೆಯರ ಪರ ನಿಂತಿರುವ ಯಾವ ಟ್ರಸ್ಟನ್ನೂ ನೋಡಿಲ್ಲ ಎಂದು ಗುಮ್ಮಸಂದ್ರ ಮಠಾಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ರಾಮನಗರ: ಕನಿಷ್ಟ ವೇತನ ಅನುದಾನ ಹೆಚ್ಚಳ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ರಾಮನಗರ ತಾಲೂಕು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ಮಂಗಳವಾರ ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ವಿಶ್ವಮಾನವ ಸಂದೇಶ ಸಾರಿದ ಕುವೆಂಪು
ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ಅವರ ಎಲ್ಲ ಸಾಹಿತ್ಯ ಪ್ರಕಾರಗಳಲ್ಲೂ ಜಾತಿ, ಮತ, ಪಂಥ, ವರ್ಣ, ಲಿಂಗಗಳ ಸಂಕೋಲೆಯನ್ನು ಮೀರುವ ಸಂದೇಶವಿದ್ದು, ಅದನ್ನು ಅರಿತು ನಾವು ಅವರ ಮಾರ್ಗದಲ್ಲಿ ನಡೆಯಬೇಕು ಎಂದು ಸಾಹಿತಿ ಡಾ.ಮೊಗಳ್ಳಿ ಗಣೇಶ್ ಹೇಳಿದರು.
ನ್ಯಾಯಯಾತ್ರೆಗೆ ಅಡ್ಡಿ ಖಂಡಿಸಿ ಕಾಂಗ್ರೆಸ್ಸಿಗರ ಪ್ರತಿಭಟನೆ
ರಾಮನಗರ: ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಚಂಡೆ ವಾದ್ಯ ನುಡಿಸಿ ಸೈ ಎನಿಸಿಕೊಂಡ ವನಿತೆಯರು
ಕುದೂರು: ವೇದ ಸುಳ್ಳಾದರೂ ಗಾದೆ ಸುಳ್ಳಾಗದು. ಗಂಡಿಗೆ ಚಟ ಇರಬಾರದು, ಹೆಣ್ಣಿಗೆ ಹಠ ಇರಬಾರದು ಎಂಬುದೊಂದು ಗಾದೆಯನ್ನು ಕುದೂರು ಗ್ರಾಮದ ಹೆಣ್ಣು ಮಕ್ಕಳು ಒಳ್ಳೆಯ ರೀತಿಯಲ್ಲಿ ಆ ಮಾತನ್ನು ನಿಜ ಮಾಡಿ ತೋರಿಸಿದ್ದಾರೆ.
ರಾಮತಾರಕ ಹೋಮದಲ್ಲಿ ಸಹಸ್ರಾರು ಜನ ಭಾಗಿ
ವಿವಿದೆಡೆಗಳಿಂದ ತಂದು ಪ್ರತಿಷ್ಠಾಪಿಸಲಾಗಿದ್ದ ಶ್ರೀರಾಮ-ಸೀತಾ ಲಕ್ಷ್ಮಣ, ಹನುಮ ಸಹಿತ ಉತ್ಸವ ಮೂರ್ತಿಗಳಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ನಿರಂತರ 4 ಗಂಟೆಗಳ ಕಾಲ ನಡೆದ ರಾಮ ತಾರಕ ಹೋಮದ ಪೂರ್ಣಾಹುತಿಯಲ್ಲಿ ಶಾಸಕ ಧೀರಜ್ ಮುನಿರಾಜ್ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡರು.
ಅರಣ್ಯ ಒತ್ತುವರಿಯಲ್ಲಿ 3ನೇ ವ್ಯಕ್ತಿಗೆ ಅಧಿಕಾರ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧ ಹೇರಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಮಾಗಡಿ ತಾಲೂಕಿನಾದ್ಯಂತ ಶ್ರೀರಾಮನ ಆರಾಧನೆ
ಮಂತ್ರಾಕ್ಷತೆ ಅಭಿಯಾನ ಸಮಿತಿಯಿಂದ ತಾಲೂಕಿನಲ್ಲಿ ಒಟ್ಟು 300ಕ್ಕೂ ಹೆಚ್ಚು ಗ್ರಾಮಗಳಲ್ಲಿ 1250 ಕರಸೇವಕರು ಹಾಗೂ 250 ಮಹಿಳಾ ಕರಸೇವಕರಿಂದ 35 ಸಾವಿರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಲಾಗಿದ್ದು ಕರಸೇವಕರಾದ ಶಿವಕುಮಾರ್, ಶಿವಣ್ಣ, ವೀರೇಂದ್ರ ಕುಮಾರ್ ರವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು
ಕುದೂರಿನಲ್ಲಿ ಶ್ರೀ ರಾಮತಾರಕ ಹೋಮ
‘ಅಕ್ಕಪಕ್ಕದ ಜನರು ಯಾವುದೇ ಧರ್ಮ, ಜಾತಿಯವರಾಗಿರಲಿ, ಅವರು ಸಂಕಟದಲ್ಲಿದ್ದಾಗ ನೀನು ಸಂತೋಷಪಡಬೇಡ’ ಎಂಬುದನ್ನು ನಮ್ಮ ಸನಾತನ ಧರ್ಮ ಬೋಧಿಸಿದೆ. ಇಂತಹ ತತ್ವ ಸಿದ್ಧಾಂತಗಳಿಂದ ಭಾರತವನ್ನು ಇಡೀ ಜಗತ್ತು ಗುರುಸ್ಥಾನದಲ್ಲಿ ನೋಡುತ್ತಿದೆ.
< previous
1
...
376
377
378
379
380
381
382
383
384
...
415
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ