• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಜಿನ್‌ಗೆ ಹುಲ್ಲು ಸಿಲುಕಿ ಬೆಂಕಿ: ಕಾರು ಭಸ್ಮ
ಚನ್ನಪಟ್ಟಣ: ರಸ್ತೆಯಲ್ಲಿ ಒಣಹಾಕಿದ್ದ ರಾಗಿ ಹುಲ್ಲು ಕಾರಿನ ಎಂಜಿನ್ ಹಾಗೂ ಸೈಲೆನ್ಸರ್‌ಗೆ ಸಿಲುಕಿ ಬೆಂಕಿ ಹೊತ್ತುಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಅಂಕುಶನಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ: ಪೋಷಕರ ಪ್ರತಿಭಟನೆ
ಮಾಗಡಿ: ತಾಲೂಕಿನ ಮಾಗಡಿ-ಹುಲಿಯೂರುದುರ್ಗ ಮುಖ್ಯರಸ್ತೆಯಲ್ಲಿರುವ ವೆಂಕಟ್ ಇಂಟರ್ ನ್ಯಾಷನಲ್ ಶಾಲೆಯ ಗಣಿತ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ಪರಿಣಾಮ ವಿದ್ಯಾರ್ಥಿ ಕೈ ಮೂಳೆಗೆ ಗಂಭೀರ ಗಾಯವಾಗಿದ್ದು ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಲಾ ವಾಹನ ತಡೆದು ಪೋಷಕರು ಪ್ರತಿಭಟನೆ ನಡೆಸಿದರು.
ಯುವಜನರು ಮೊಬೈಲ್ - ಮಾದಕ ವಸ್ತುಗಳಿಂದ ದೂರವಿರಿ
ರಾಮನಗರ: ಯುವಜನರು ಮೊಬೈಲ್ - ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿದು ಹಾಗೂ ಪೋಷಕರನ್ನು ಗೌರವದಿಂದ ನೋಡಿಕೊಂಡಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಅಭಿಪ್ರಾಯಪಟ್ಟರು.
13 ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ
ಮಾಗಡಿ: ಶಿಥಿಲಾವಸ್ಥೆಯಲ್ಲಿರುವ ಮಿನಿ ವಿಧಾನಸೌಧ ಕಟ್ಟಡವನ್ನು ನೆಲಸಮಗೊಳಿಸಿ 13 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಶಾಲಾ ಕೊಠಡಿ ಶಿಥಿಲ: ಪರ್ಯಾಯ ವ್ಯವಸ್ಥೆಗೆ ಕ್ರಮ
ಕನಕಪುರ: ಶಿಥಿಲಗೊಂಡಿರುವ ಕೋನಮಾನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಠಡಿ ಪುನರ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸುವ ಕುರಿತು ಸದಸ್ಯರು ಹಾಗೂ ಅಧಿಕಾರಿಗಳು ನಿರ್ಧರಿಸಿದರು.
ಇಂದಿನಿಂದ ಅಯ್ಯನಗುಡಿ ದನಗಳ ಜಾತ್ರೆ
ಚನ್ನಪಟ್ಟಣ: ತಾಲೂಕಿನ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದನಗಳ ಜಾತ್ರಾ ಮಹೋತ್ಸವ ಹಾಗೂ ಶ್ರೀಲಕ್ಷ್ಮೀ ವೆಂಕಟೇಶ್ವರ ಬ್ರಹ್ಮರಥೋತ್ಸವ ಜ.12ರಂದು ಶುಕ್ರವಾರದಿಂದ ಜ.22ರವರೆಗೆ ವಿಜೃಂಭಣೆಯಿಂದ ನೆರವೇರಲಿದೆ.
ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಬೇಡಿ
ಚನ್ನಪಟ್ಟಣ: ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ದುಶ್ಚಟಕ್ಕೆ ಬಲಿಯಾಗಿ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸಲಹೆ ನೀಡಿದರು.
ಯುವನಿಧಿ ಯೋಜನೆಗೆ 979 ಮಂದಿ ನೋಂದಣಿ
ರಾಮನಗರ: ಕಾಂಗ್ರಸ್ ನೇತೃತ್ವದ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ನಾಳೆ (ಜ.12) ನೇರ ನಗದು ವರ್ಗಾವಣೆ ಆಗಲಿದ್ದು, ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 979 ಮಂದಿ ನಿರುದ್ಯೋಗಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ನರೇಗಾ: 43.61 ಕೋಟಿ ಸಾಮಗ್ರಿ ಬಾಬ್ತು ಬಾಕಿ
ರಾಮನಗರ: ರಾಜ್ಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ)ಅನುಷ್ಠಾನ ಮಾಡುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಕೆಯಾದ ಸಾಮಗ್ರಿಗಳಿಗೆ ಭರಿಸಬೇಕಾದ 43.61 ಕೋಟಿ ರು.ಗಳನ್ನು ಕಳೆದ 10 ತಿಂಗಳಿನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿವೆ.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 84 ಮಕ್ಕಳು!
ರಾಮನಗರ: 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಅನುಷ್ಠಾನದ ನಡುವೆಯೂ ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 84 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಈ ಎಲ್ಲ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ಶಿಕ್ಷಣ ಇಲಾಖೆ ಕೈಗೊಂಡಿದೆ.
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 414
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved