• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯಲ್ಲಿ ಮುಳುಗಿ ತಂದೆ-ಮಗ ಸಾವು
ಕನಕಪುರ: ಕುರಿ ತೊಳೆಯಲು ಹೋಗಿ ತಂದೆ-ಮಗ ಕೆರೆಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇತಿಹಾಸ ಓದದವನು ಇತಿಹಾಸ ಸೃಷ್ಟಿಸಲಾರ: ಧನಪಾಲ್
ಕುದೂರು: ಇತಿಹಾಸವನ್ನು ಓದದವನು ಇತಿಹಾಸ ಸೃಷ್ಟಿಸಲಾರ. ರಾಜಕೀಯ ಇತಿಹಾಸ ಕುರಿತು ನಮ್ಮ ಸುತ್ತಮುತ್ತಲಿನಲ್ಲಿಯೇ ಹೆಚ್ಚು ಆಧಾರಗಳು ಸಿಗುತ್ತವೆ. ಅದನ್ನು ಹುಡುಕುವ ಕುತೂಹಲ ಮತ್ತು ಶ್ರದ್ಧೆನಮ್ಮಲ್ಲಿರಬೇಕು ಎಂದು ಶಾಸನ ತಜ್ಞ ಧನಪಾಲ್ ತಿಳಿಸಿದರು.
ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಮರಸಪ್ಪರವಿ
ಕನಕಪುರ: ಮನುಷ್ಯ ಉಳಿಯಲು ಪ್ರಕೃತಿ ಕಾರಣ. ಆದ್ದರಿಂದ ನಮ್ಮ ಉಳಿವಿಗೆ ಅಗತ್ಯವಿರುವ ಪ್ರಕೃತಿಯನ್ನು ಬೆಳೆಸುವ ಶಕ್ತಿ ಹಾಗೂ ಹಂಬಲ ನಮ್ಮಲ್ಲಿರಬೇಕೇಂದು ಪರಿಸರ ಪ್ರೇಮಿ ಲಯನ್ ಮರಸಪ್ಪ ರವಿ ತಿಳಿಸಿದರು.
ಕಾರಾಗೃಹಗಳು ಪಾಪದ ಕೇಂದ್ರಗಳಲ್ಲ: ಪದ್ಮಕಾಶಿ
ರಾಮನಗರ: ಕಾರಾಗೃಹಗಳು ಪಾಪದ ಕೇಂದ್ರಗಳಲ್ಲ, ಪುನರ್ವಸತಿ ಕೇಂದ್ರಗಳು ಎಂದು ಮನಶಾಸ್ತ್ರಜ್ಞೆ ಡಾ. ಪದ್ಮಕಾಶಿ ಲೋಕೇಶ್ ತಿಳಿಸಿದರು.
ಕೇಂದ್ರ ಯೋಜನೆಗಳು ಕಡುಬಡವರಿಗೂ ದೊರೆಯಲಿ
ಕನಕಪುರ: ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ದೊರೆಯಬೇಕು. ಆದರೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಿದೆಯೇ ಎಂಬ ಕೇಂದ್ರದ ನಮ್ಮ ಸಂಕಲ್ಪ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕಿನ ಯಾವುದೇ ಅಧಿಕಾರಿಗಳು ಭಾಗವಹಿಸದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗು ಸಂಸದ ಡಿ.ಕೆ.ಸುರೇಶ್ ತಡೆದಿದ್ದಾರೆ ಎಂದು ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕಾ ಸಚಿವ ಕ್ರಿಶನ್ ಪಾಲ್ ಗುರ್ಜರ್ ಆರೋಪಿಸಿದರು.
ಜಿಂಕೆ ಮಾಂಸ ಮಾರುತ್ತಿದ್ದ ಇಬ್ಬರ ಬಂಧನ
ಕನಕಪುರ: ಜೆಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಅವರಿಂದ ಜಿಂಕೆ ಚರ್ಮ ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಟಿಎಪಿಸಿಎಂಎಸ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚನ್ನಪಟ್ಟಣ: ಪ್ರತಿಷ್ಠಿತ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಎ.ಆರ್.ಚನ್ನೇಗೌಡ(ಅರಳಾಪುರ ಸುರೇಶ್) ಹಾಗೂ ಉಪಾಧ್ಯಕ್ಷೆಯಾಗಿ ಪೂಜಾ ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು.
ಜನತಾದರ್ಶನ ಕಾರ್ಯಕ್ರಮ ಸದ್ಬಳಸಿಕೊಳ್ಳಿ: ಸಚಿವರು
ಚನ್ನಪಟ್ಟಣ: ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ಜನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಮನವಿ ಮಾಡಿದರು.
ಇಸ್ರೇಲ್ ಮಾದರಿಗಿಂತ ಕೃಷಿ ವಿದ್ಯಾರ್ಥಿಗಳ ಮಾರ್ಗದರ್ಶನ ಸಾಕು
ಕೃಷಿಯಲ್ಲಿ ತನ್ನದೇ ಆದಂತಹ ಪರಿಹಾರಗಳನ್ನು ಕಂಡುಕೊಂಡು ಇಸ್ರೇಲ್ ನ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಜಿಕೆವಿಕೆಯ ಪ್ರತಿಭಾವಂತ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದರೆ ಸಾಕು, ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮೋದಿ ಭಾವಚಿತ್ರ ವಿರೂಪಗೊಂಡಿದ್ದರಿಂದ ರೊಚ್ಚಿಗೆದ್ದ ಬಿಜೆಪಿಗರ ಆಕ್ರೋಶ
ನಗರದ ಶ್ರೀ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು, 30 ವರ್ಷಗಳ ಹಿಂದಿನ ಕೇಸೊಂದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಶ್ರೀಕಾಂತ್ ಎಂಬುವರನ್ನು ಬಂಧಿಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದರು.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 414
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved