ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಕತ್ತಿದ್ದರೆ ಲಕ್ಷಾಂತರ ಶ್ರೀರಾಮ ಸೇವಕರನ್ನು ಬಂಧಿಸಿ: ಅಶ್ವತ್ಥ ನಾರಾಯಣಗೌಡ
ಅಯೋಧ್ಯೆ ಆಂದೋಲನದಲ್ಲಿ ಭಾಗವಹಿಸಿದ್ದ ಹುಬ್ಬಳ್ಳಿಯ ಶ್ರೀರಾಮನ ಕರ ಸೇವಕರ ಮೇಲಿನ ಹಳೆಯ ಪ್ರಕರಣಗಳಿಗೆ ಮರುಜೀವ ನೀಡಿ ಬಂಧಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣಗೌಡ ಬಲವಾಗಿ ಖಂಡಿಸಿದ್ದಾರೆ.
ಮೋದಿ ಗ್ಯಾರಂಟಿಯೆದುರು ಬೇರಾವ ಗ್ಯಾರಂಟಿಯೂ ಇಲ್ಲ
ದೇಶದ ಭರವಸೆಯು ಪ್ರಧಾನಿ ಮೋದಿಯವರ ಮೇಲಿದೆ. ಹಾಗಾಗಿಯೇ ಇಲ್ಲಿ ಮೋದಿ ಗ್ಯಾರಂಟಿ ಬಿಟ್ಟು ಬೇರೆ ಯಾರ ಗ್ಯಾರಂಟಿಯೂ ನಡೆಯುತ್ತಿಲ್ಲ. ವಿಕಸಿತ ಹಾಗೂ ಶ್ರೇಷ್ಠ ಭಾರತಕ್ಕಾಗಿ ಮೋದಿ ಅವರೊಂದಿಗೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ.
ನಾಳೆ ಐತಿಹಾಸಿಕ ಮಾಗಡಿ ಅಂಬೇಡ್ಕರ್ ಹಬ್ಬ
ಐತಿಹಾಸಿಕ ದಿನಕ್ಕೆ ಮಾಗಡಿ ಸಾಕ್ಷಿಯಾಗಲಿದ್ದು, ಮಾಗಡಿ ಅಂಬೇಡ್ಕರ್ ಹಬ್ಬ ಜ.5 ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಹೇಳಿದರು.
ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ
ಎಸ್ಡ್ಲ್ಯೂಎಮ್2012ರ ನಿಯಮದಂತೆ ಹೋಟೇಲ್ ಹಾಗೂ ಕಲ್ಯಾಣ ಮಂಟಪ ಮಾಲೀಕರಿಗೆ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಕುರಿತು ಮಂಗಳವಾರ ಸಂಜೆ ಆಯೋಜಿಸಿದ್ದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ನಗರಸಭೆ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್ ಮಾತನಾಡಿದರು.
ವಸ್ತುಗಳನ್ನು ಖರೀದಿಸುವ ಮುನ್ನ ಗ್ರಾಹಕರು ಎಚ್ಚರವಹಿಸಿ
ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಆ ವಸ್ತುವಿನ ಎಂ.ಆರ್.ಪಿ, ಪ್ರಮಾಣ, ದಿನಾಂಕ ಇವುಗಳ ಬಗ್ಗೆ ಗಮನಹರಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್. ಚನ್ನೆಗೌಡ ಸಲಹೆ ನೀಡಿದರು.
ರಾಮಮಂದಿರ ಪವಿತ್ರ ಮಂತ್ರಾಕ್ಷತೆ ಅಭಿಯಾನಕ್ಕೆ ಚಾಲನೆ
ನಗರದ ಪಾರ್ವತಿಪುರದ ಶ್ರೀ ಊರುಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶಿವನಾಪುರ ವಹ್ನಿಕುಲ ಮಠದ ಶ್ರೀ ಪ್ರಣವನಂದಪುರಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ಶ್ರೀ ರಾಮಜನ್ಮ ಭೂಮಿ ಪವಿತ್ರ ಮಂತ್ರಾಕ್ಷತೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ವಿಪ್ರ ಬಾಂಧವರು ಸಂಘಟಿತರಾಗಿ: ಬಾಲಸುಬ್ರಮಣ್ಯ ಅಯ್ಯರ್
ರಾಮನಗರ: ವಿಪ್ರ ಬಾಂಧವರು ವಿವಿಧ ದೇವರ ಸೇವೆ ಮಾಡುವ ಮೂಲಕ ಸಂಘಟಿತರಾಗಬೇಕು ಎಂದು ವಿಪ್ರ ಯುವ ಸೇವಾ ಟ್ರಸ್ಟ್ ತಾಲೂಕು ಅಧ್ಯಕ್ಷ ಎಸ್.ಬಾಲಸುಬ್ರಮಣ್ಯ ಅಯ್ಯರ್ ಹೇಳಿದರು.
ಇ-ಕೆವೈಸಿ ಮಾಡಿಸಲು ಮುಗಿಬಿದ್ದ ಜನ
ಚನ್ನಪಟ್ಟಣ: ಗೃಹ ಬಳಕೆ ಅನಿಲ ಬಳಕೆದಾರರು ಇ-ಕೆವೈಸಿ ಮಾಡಿಸದಿದ್ದರೆ ಸಬ್ಸಿಡಿ ರದ್ದಾಗಲಿದೆ ಎಂದು ಹಬ್ಬಿರುವ ವದಂತಿ ಹಿನ್ನೆಲೆಯಲ್ಲಿ ತಾಲೂಕಿನ ಗ್ಯಾಸ್ ಏಜೆನ್ಸಿಗಳ ಮುಂದೆ ನೂಕುನುಗ್ಗಲು ಏರ್ಪಟ್ಟಿದೆ. ಸರ್ಕಾರ ಇ-ಕೆವೈಸಿಗೆ ಯಾವುದೇ ಕಡೆಯ ದಿನಾಂಕ ನಿಗದಿ ಮಾಡಿಲ್ಲ ಎಂದು ಏಜೆನ್ಸಿಗಳು ಗ್ರಾಹಕರಿಗೆ ಮನವರಿಕೆ ಮಾಡಿಕೊಟ್ಟರೂ ಕೇಳುತ್ತಿಲ್ಲ.
ಕಂದಾಯ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಮನವಿ
ರಾಮನಗರ: ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಹುದ್ದೆಗಳನ್ನು ಕಡಿತಗೊಳಿಸದಂತೆ ಹಾಗೂ ಹೊಸ ಹುದ್ದೆಗಳನ್ನು ಸೃಷ್ಟಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಇಲಾಖೆ ನೌಕರರು ಸೋಮವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು.
ಕುವೆಂಪು ಆದರ್ಶಗಳನ್ನು ಅನುಸರಿದರೆ ಗೌರವ ಕೊಟ್ಟಂತೆ
ರಾಮನಗರ: ಕುವೆಂಪು ಅವರ ಚಿಂತನೆಗಳು ಸಾರ್ವಕಾಲಿಕ, ವಿಶ್ವಮಾನವ ಸಂದೇಶ ಸಾರಿದ ಅವರ ಆದರ್ಶ ಬದುಕನ್ನು ಅನುಸರಿಸುವುದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾ ಕಸಾಪ ಬಿ.ಟಿ.ನಾಗೇಶ್ ಹೇಳಿದರು.
< previous
1
...
387
388
389
390
391
392
393
394
395
...
414
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ