• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಎಪಿಸಿಎಂಎಸ್ ಚುನಾವಣೆ: ಜೆಡಿಎಸ್ ಬೆಂಬಲಿತರ ಜಯಭೇರಿ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಲವು ವಿವಾದಗಳಿಂದ ಸದ್ದು ಮಾಡಿದ್ದ ಟಿಎಪಿಸಿಎಂ ಸಹಕಾರಿ ಸಂಘಕ್ಕೆ ಭಾನುವಾರ ಚುನಾವಣೆ ನಡೆದು ಎಲ್ಲ ಹನ್ನೊಂದು ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲ್ಲುವ ಮೂಲಕ ವಿಜಯೋತ್ಸವ ಆಚರಿಸಿದೆ
ಜಿಲ್ಲಾದ್ಯಂತ ಕ್ರಿಸ್ ಮಸ್ ಆಚರಣೆಗೆ ಭರದ ಸಿದ್ಧತೆ
ರಾಮನಗರ: ನಗರದ ಸೇರಿದಂತೆ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರಿಂದ ಕ್ರಿಸ್ ಮಸ್ ಹಬ್ಬದ ಆಚರಣೆಗೆ ಭರದ ಸಿದ್ಧತೆಗಳು ನಡೆದಿದೆ.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಶೋಷಣೆ ಮಾಡಿದವರಿಂದಲೇ ಅಂಬೇಡ್ಕರ್ ಜಪ: ಶೇಷಾದ್ರಿ
ರಾಮನಗರ: ಜಾತಿ ಹೆಸರಲ್ಲಿ ಅಂಬೇಡ್ಕರ್ ಅವರನ್ನು ಶೋಷಣೆ ಮಾಡಿದ ಸಮುದಾಯವೇ ಇಂದು ಅವರನ್ನು ಜಪ ಮಾಡುವಂತಹ ಬದಲಾವಣೆಗಳಾಗಿವೆ. ಇದು ಅಂಬೇಡ್ಕರ್ ಅವರ ವಿಚಾರಧಾರೆಗೆ ಇರುವ ಶಕ್ತಿ ಎಂದು ಜನ ಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಕೆ. ಶೇಷಾದ್ರಿ ಬಣ್ಣಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಅಂತರ್ಜಲ ವಿಷಪೂರಿತ: ಪುಟ್ಟಸ್ವಾಮಿ
ಚನ್ನಪಟ್ಟಣ: ಕಾಡು ನಾಶ ಮಾಡುವುದರಿಂದ ಮಳೆ ಕಡಿಮೆಯಾಗುತ್ತಿದ್ದರೆ ಮತ್ತೊಂದೆಡೆ ನಿಷೇಧಿತ ಪ್ಲ್ಯಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಟರಿಣಾಮ ಬೀರುವ ಜತೆಗೆ ಅಂತರ್ಜಲವೂ ವಿಷಪೂರಿತವಾಗುತ್ತಿದೆ. ಈಗಲಾದರೂ ನಾವು ಎಚ್ಚೆತ್ತು ಪರಿಸರ ಉಳಿಸುವ ಕೆಲಸ ಮಾಡಬೇಕು ಎಂದು ಪೌರಾಯುಕ್ತ ಪುಟ್ಟಸ್ವಾಮಿ ತಿಳಿಸಿದರು.
ಪರಿಸರ ಜಾಗೃತಿಗಾಗಿ ಅಖಿಲ ಭಾರತ ಸೈಕಲ್ ಜಾಥಾ
ಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್‌ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಮೇಕೆದಾಟು ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿ
ರಾಮನಗರ: ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಮೇಕೆದಾಟು ಯೋಜನೆ ಜಾರಿ ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಪುರ ತಾಲೂಕು ಅಧ್ಯಕ್ಷ ಬಿ.ಸತೀಶ್‌ ಒತ್ತಾಯಿಸಿದರು.
ಶಾಸಕರು ವಾರಕ್ಕೆರಡು ದಿನ ಮಾಗಡಿಯಲ್ಲೇ ಸಿಕ್ಕರೆ ಅನುಕೂಲ
ಮಾಗಡಿ: ರೈತರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ನೂರಾರು ರುಪಾಯಿ ಖರ್ಚು ಮಾಡಿಕೊಂಡು ಬೆಂಗಳೂರಿಗೆ ಹೋಗಿ ಶಾಸಕ ಬಾಲಕೃಷ್ಣ ಅವರನ್ನು ಕಾಣುವ ಬದಲು ಮಾಗಡಿ ಮನೆಯಲ್ಲಿ ಎರಡು ದಿನ ಸಿಗುವಂತೆ ದಿನಚರಿ ರೂಪಿಸಿಕೊಳ್ಳಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಹೇಳಿದರು.
ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ
ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಬಿಜೆಪಿ ಪ್ರತಿಭಟನೆ
ಹಲಸಿನಮರದೊಡ್ಡಿ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ
ಕನಕಪುರ: ಕಳೆದ ಒಂದು ತಿಂಗಳಿಂದ ಕಾಡಾನೆಗಳ ಹಿಂಡು ಗ್ರಾಮಗಳ ಬಳಿ ಧೀಡೀರ್ ಪ್ರತ್ಯಕ್ಷವಾಗುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 414
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved