• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಯಾಂತ್ರಿಕತೆ ಬಿಟ್ಟು ತಾಂತ್ರಿಕ ಶಿಕ್ಷಣ ನೀಡಿ
ಚನ್ನಪಟ್ಟಣ: ಇಂದಿನ ಶಿಕ್ಷಕರು ಅಪ್ ಡೇಟ್ ಆಗುವುದರ ಜೊತೆಗೆ ಮಕ್ಕಳಿಗೆ ಯಾಂತ್ರಿಕತೆಯ ಶಿಕ್ಷಣ ಬಿಟ್ಟು ತಾಂತ್ರಿಕತೆಯುಳ್ಳ ಶಿಕ್ಷಣವನ್ನು ಕಲಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಕಿವಿಮಾತು ಹೇಳಿದರು.
ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಛಿಷ್ಟ ಗಣಪತಿಮೂರ್ತಿ ವಿಸರ್ಜನೆ
ರಾಮನಗರ: ರಾಮನಗರದ ಛತ್ರದಬೀದಿಯಲ್ಲಿ ಶ್ರೀ ಅರ್ಕಾವತಿ ವಿದ್ಯಾಗಣಪತಿ ಯುವ ಸೇವಾ ಸಂಘ ಮತ್ತು ಅರಳೀಕಟ್ಟೆ ಗೆಳೆಯರ ಬಳಗ 41ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷವಾಗಿ ಪ್ರತಿಷ್ಠಾಪಿಸಿದ್ದ ಮುದ್ಗಲ್ ಪುರಾಣ ಪ್ರಸಿದ್ಧ ಉಚ್ಛಿಷ್ಟ ಗಣಪತಿ ಗಣೇಶೋತ್ಸವ ಮೆರವಣಿಗೆ ನಡೆಯಿತು.
ಆಧುನಿಕ ತಂತ್ರಜ್ಞಾನಕ್ಕೆ ಶಿಕ್ಷಕಕೂ ಹೊಂದಿಕೊಳ್ಳುವುದು ಅವಶ್ಯ
ಕನಕಪುರ: ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿ ಕೊಳ್ಳಬೇಕು,ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ವಿಫಲರಾಗಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಉನ್ನತ ಮಟ್ಟಕ್ಕೇರಲು ಪರಿಶಮ ಅನಿವಾರ್ಯ: ಶಾಸಕ
ರಾಮನಗರ: ವಿದ್ಯೆ ಜ್ಞಾನದ ಸಂಪತ್ತಾಗಿದ್ದು, ವಿದ್ಯಾರ್ಥಿಗಳು ಸಿಇಟಿ, ನೀಟ್, ಜೆಇಇ ತರಬೇತಿ ಪಡೆದು ಉನ್ನತ ಸ್ಥಾನ ಅಲಂಕರಿಸಲು ನಿರಂತರ ಪರಿಶ್ರಮ ಹಾಕಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಬಿಡದಿ ಟೌನ್ ಶಿಪ್ ಯೋಜನೆ: ಜಂಟಿ ಅಳತೆ ಕಾರ್ಯಕ್ಕೆ ಚಾಲನೆ
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಯಲ್ಲಿ ಭೂ ಮಾಲೀಕರಿಗೆ ಪಾಲುದಾರಿಕೆ ಮತ್ತು ಭೂ ಪರಿಹಾರ ಘೋಷಿಸಿದ್ದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರದಿಂದ ಭೂ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಂಟಿ ಅಳತೆ ಕಾರ್ಯ ಪ್ರಾರಂಭಿಸುತ್ತಿದೆ.
ಸಮಾಜದಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದುದು: ಶ್ರೀ ಸಿದ್ಧಲಿಂಗ ಸ್ವಾಮೀಜಿTeaching profession is sacred in society: Sri Siddalinga Swamiji
ಯಂಟಗಾನಹಳ್ಳಿ ಪ್ರೌಢಶಾಲೆಯ 1996- 97ನೇ ಸಾಲಿನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹಸಮ್ಮಿಲನ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು.
ಸಮಸ್ಯೆಗಳನ್ನು ಅರಿಯಲು ವಾರ್ಡ್‌ಗಳ ಪರಿಶೀಲನೆ: ಶಾಸಕ ಯೋಗೇಶ್ವರ್‌Inspection of wards to understand problems: MLA Yogeshwar
ಸಾತನೂರು ರಸ್ತೆಯನ್ನು ಅಗಲೀಕರಣಗೊಳಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಹಾಗೂ ಡಾಂಬರೀಕರಣಕ್ಕೆ ೧೧ ಕೋಟಿ ರು. ಹಣ ಬಿಡುಗಡೆಯಾಗಿದೆ. ಅತೀ ಶೀಘ್ರವಾಗಿ ಅದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕನ್ನಡ ಸಾಹಿತ್ಯದ ಅನನ್ಯತೆ ಅರಿವು ಅಗತ್ಯ: ಶಿಕ್ಷಕ ಕೋದಂಡರಾಮ್Awareness of the uniqueness of Kannada literature is essential: Teacher Kodandaram
ಕನ್ನಡ ಭಾಷೆ ಮತ್ತು ಸಾಹಿತ್ಯದ ಓದು ಪಠ್ಯಪುಸ್ತಕಗಳಿಗಷ್ಟೇ ಸೀಮಿತವಾಗಬಾರದು. ವಿದ್ಯಾರ್ಥಿಗಳು ಕನ್ನಡ ಕಾವ್ಯದ ರಸವನ್ನು ಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು.
ಚನ್ನಪಟ್ಟಣ: ರಸ್ತೆ ಅಪಘಾತದಲ್ಲಿ ವೃದ್ಧ ದಂಪತಿ ಸಾವುChannapatna: Elderly couple dies in road accident
ಇವರ ಮಗ ಪವನ್‌ಗೆ ಗಾಯವಾಗಿದೆ. ಇವರು ಕೊಡಗಿಗೆ ಹೋಗಿ ಹಿಂದಿರುಗುವಾಗ ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ಬಳಿ ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಇವರ ಕಾರಿನ ಮುಂದೆ ಹೋಗುತ್ತಿದ್ದ ಗೂಡ್ಸ್ ವಾಹನದ ಟಯರ್ ಕಳಚಿಕೊಂಡು ಇವರ ಕಾರಿಗೆ ಡಿಕ್ಕಿ ಹೊಡೆದಿದೆ.
ಹಿಂದೂಗಳು ಒಗ್ಗಟ್ಟಾದಾಗಲೇ ದೇಶದ ಪ್ರಗತಿ ಸಾಧ್ಯ; ಕುಮಾರಿ ಹಾರಿಕಾ ಮಂಜುನಾಥ್The country''s progress is possible only when Hindus are united: Kumari Harika Manjunath
ಅಂದು ಸ್ವಾತಂತ್ರ್ಯ ಪಡೆಯಲು ಹುಟ್ಟು ಹಾಕಿದ ಗಣೇಶೋತ್ಸವ ಇಂದಿಗೂ ಪ್ರಸ್ತುತವಾಗಿದ್ದು, ಹಿಂದೂಗಳನ್ನು ಒಗ್ಗೂಡಿಸುವ ಸಲುವಾಗಿ ಗಣೇಶೋತ್ಸವವನ್ನು ಆಚರಿಸಬೇಕಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 388
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved