• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜು ವರದಿಯನ್ನಾದರು ಅನುಷ್ಠಾನ ಮಾಡಿ
ರಾಮನಗರ: ಪ್ರೊ.ಅನ್ನಪೂರ್ಣಮ್ಮ ಆಯೋಗದ ವರದಿ ಜಾರಿ ಸಾಧ್ಯವಾಗದಿದ್ದರು ಪರವಾಗಿಲ್ಲ ಕಾಂತರಾಜು ಆಯೋಗದ ವರದಿಯನ್ನಾದರು ಅನುಷ್ಠಾನಕ್ಕೆ ತಂದರೆ ಮಡಿವಾಳ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ ಹೇಳಿದರು.
ಸಮಾನತೆಯ ಅರಿವಿಗೆ ನಾಗರಿಕ ಹಕ್ಕುಗಳು ಪೂರಕ: ಡೀಸಿ ಬಸವರಾಜು
ಅರಿವು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಪರಿಕಲ್ಪನೆ ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ವಿಷಯ ಕುರಿತು ಕಾರ್ಯಗಾರ ನಡೆಯಿತು.
ಸರ್ಕಾರಕ್ಕೆ ಧೈರ್ಯವಿದ್ದರೆ ಪಂಚಾಯಿತಿ ಚುನಾವಣೆ ಘೋಷಿಸಲಿ: ಬಿಜೆಪಿ ಮುಖಂಡ ಎ.ಎಚ್.ಬಸವರಾಜು
ಕಾಂಗ್ರೆಸ್ ಸರ್ಕಾರಕ್ಕೆ ನಾಡಪ್ರಭು ಕೆಂಪೇಗೌಡರ ಮೇಲೆ ಗೌರವವಿದ್ದರೆ ಕೆಂಪೇಗೌಡರು ಕಟ್ಟಿಸಿರುವ ಪಟ್ಟಣದ ಐತಿಹಾಸಿಕ ಸೋಮೇಶ್ವರ ಸ್ವಾಮಿ ದೇವಸ್ಥಾನದ ಗೋಪುರ ಕಳಶ ಸ್ಥಾಪನೆ ಮಾಡಿ ತಾಲೂಕಿಗೆ ಒಳಿತನ್ನು ಮಾಡಬೇಕು. ಮಾಜಿ-ಹಾಲಿ ಶಾಸಕರು ಸೋಮೇಶ್ವರಸ್ವಾಮಿ ದೇವಸ್ಥಾನ ಕಳಶ ಸ್ಥಾಪನೆ ಬಗ್ಗೆ ಚರ್ಚೆಯೇ ಮಾಡುತ್ತಿಲ್ಲ.
ಮಹಿಳಾ ಸಾಹಿತಿಗಳ ಸಾಮಾಜಿಕ ಕಾಳಜಿ ಅನನ್ಯ: ಪ್ರಮೀಳಾ ಮಹದೇವ್
ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕ ನಿಲುವು ಅತ್ಯಂತ ಅಗತ್ಯ. ಹಲವು ಸಾಮಾಜಿಕ ಸಮಸ್ಯೆಗಳಿಗೆ ತಾಂತ್ರಿಕತೆಯ ಬೆಳವಣಿಗೆಯ ಉಪಕ್ರಮಗಳೇ ಕಾರಣವಾಗಿವೆ ಎಂಬ ವಾದವಿದೆ. ತಾಂತ್ರಿಕತೆಯನ್ನು ಸದ್ಭಳಕೆ ಮಾಡಿಕೊಳ್ಳುವುದು ಅಗತ್ಯ .
ಗೌಡಗೆರೆ ಚಾಮುಂಡೇಶ್ವರಿದೇವಿ ಅದ್ಧೂರಿ ರಥೋತ್ಸವ
ಆಷಾಢ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶ್ರೀ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆಯಂದು ಸಹ ಲಕ್ಷಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಬುಧವಾರ ಮಧ್ಯರಾತ್ರಿಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು. ಕೇವಲ ರಾಜ್ಯವಷ್ಟೇ ಅಲ್ಲದೇ ಹೊರರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಕ್ಷೇತ್ರದಲ್ಲಿ ನಡೆದ ಭೀಮನ ಅಮಾವಾಸ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲಾ ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಹೊಸಕೋಟೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ: ಬಿ.ಎಸ್.ರಾಜಶೇಖರಯ್ಯ
ಈ ಹಿಂದೆ ಲಯನ್ಸ್ ಕ್ಲಬ್‌ನಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದೇನೆ. ಈಗ ೫೨ನೇ ಅಧ್ಯಕ್ಷನಾಗಿದ್ದೇನೆ. ಮಾಡಬೇಕಾದ ಸೇವಾ ಚಟುವಟಿಕೆಗಳ ಪಟ್ಟಿ ಸಿದ್ದಪಡಿಸಿಕೊಂಡಿದ್ದೇನೆ. ಅದಕ್ಕೆ ಎಲ್ಲಾ ಸದಸ್ಯರ ಸಹಕಾರ ಅಗತ್ಯ.
ನೆಲಮಂಗಲದಲ್ಲಿ ಸರಣಿ ಅಪಘಾತ: 4 ವಾಹನ ಜಖಂ
ಮತ್ತೊಂದು ಕಡೆ ಬೈಕ್ ಗೆ ಡಿಕ್ಕಿ ಹೊಡೆದು ಟಾಟಾ ಏಸ್ ಚಾಲಕ ಎಸ್ಕೇಪ್ ಆಗುವ ವೇಳೆ ಅಪಘಾತ, ಟಾಟಾ ಏಸ್ ವಾಹನ ಬೆನ್ನೇರಿ ಬಂದ ಸವಾರ ದರದರನೇ ನೂರು ಮೀಟರ್ ಸಾಗಿದ ಭಯಾನಕ ದೃಶ್ಯ ಕೂಡ ಸೆರೆಯಾಗಿದೆ.
ಬಸ್ಸಲ್ಲೇ ಯುವಕನಿಗೆ ಹೃದಯಾಘಾತ: ಸಾವು
ಈತ ಮೆಜೆಸ್ಟಿಕ್‌ನಿಂದ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸರ್ಕಾರಿ ಶಾಲೆಗಳ ಕುರಿತು ಧನಾತ್ಮಕ ಚಿಂತನೆ ಅಗತ್ಯ: ಡೀಸಿ ಬಸವರಾಜು
ಕೆಲ ಜಾಗೃತ ಪಾಲಕರು ಸಮಾಜದ ಬದಲಾವಣೆಗೆ ಮಾದರಿಯಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ವೇದಿಕೆ ಇಂತಹ ಪೋಷಕರು ಹಾಗೂ ಮಕ್ಕಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಸಕಾರಾತ್ಮಕ ಸಂದೇಶ ನೀಡುತ್ತಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‍ಗಳ ಜಟಾಪಟಿ: ರೋಗಿಗಳ ಪರದಾಟ
ವಾಪಾಸ್ಸು ಹೋದ ರೋಗಿಗಳು: ಆಸ್ಪತ್ರೆಗೆ ಹೊಸದಾಗಿ ಖಾಯಂ ವೈದ್ಯರು ಸೋಮವಾರ ಕೆಲಸಕ್ಕೆ ಹಾಜರಾಗಿದ್ದು, ರಾತ್ರಿ 8 ಗಂಟೆವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 363
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved