• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ನಮಾಜ್ ನಿಷೇಧಿಸಲು ಆಗ್ರಹ
ರಾಮನಗರ: ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ನಮಾಜ್ ನಡೆಸುವುದನ್ನು ತಕ್ಷಣ ನಿಷೇಧ ಹೇರಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶೈಕ್ಷಣಿಕ ಮಾಹಿತಿ ಸಂಗ್ರಹ ಸುತ್ತೋಲೆ ತಡೆಯಿರಿ
ರಾಮನಗರ: ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ (ಡಿಐಇಟಿ) ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಜಂಟಿ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ತಿಪ್ಪಸಂದ್ರದ ನಾಗಿಣಿ ಕೆರೆ ಬಾಗಿನ ಅರ್ಪಣೆ
ಮಾಗಡಿ: ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು ತಿಪ್ಪಸಂದ್ರದ ನಾಗಿಣಿಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರಿಂದ ಕೆರೆಗೆ ಬಾಗಿನ ಅರ್ಪಿಸಲಾಯಿತು.
ರಸ್ತೆ ಅಪಘಾತ: ಮೂವರು ಯುವಕರ ದುರ್ಮರಣ
ಕನಕಪುರ: ಆಟೋ ಮತ್ತು ಟೆಂಪೋ ನಡುವಿನ ಮುಖಾಮುಖಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿ, ಓರ್ವ ಬದುಕುಳಿದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೈಸೂರು ರಸ್ತೆಯ ಹೊನ್ನಿಗನಹಳ್ಳಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡೀಸಿ ಕಚೇರಿಗೆ ಮುತ್ತಿಗೆ ಯತ್ನ
ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಸಂಘ ಹಾಗೂ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿ ಬಿಡುಗಡೆ ಮಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲರನ್ನು ಬಂಧಿಸಿ
ರಾಮನಗರ: ವಸತಿ ನಿಲಯದಲ್ಲಿ ಅಡುಗೆ ಕೆಲಸ ಮಾಡುವ ಮಂಜುಳಾ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲ, ವಾರ್ಡನ್ ಸಾಕಮ್ಮ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಬಂಧಿಸಬೇಕು ಹಾಗೂ ಡಿವೈಎಸ್ಪಿ ರಮೇಶ್ ಅವರನ್ನು ವರ್ಗಾವಣೆ ಮಾಡುವಂತೆ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜು ಒತ್ತಾಯಿಸಿದರು.
ಯತೀಂದ್ರ ಸಿದ್ದರಾಮಯ್ಯರದು ಯಳಸು ಸ್ಟೇಟ್‌ಮೆಂಟ್
ರಾಮನಗರ: ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಮಾತಿನಲ್ಲಿ ಶಕ್ತಿ ಇಲ್ಲ. ಅವರದು ಒಂದು ರೀತಿಯ ಯಳಸು ಸ್ಟೇಟ್ ಮೆಂಟ್ ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ತಿರುಗೇಟು ನೀಡಿದರು.
ಪೊಲೀಸರು ಸುಸ್ಥಿರ ಸಮಾಜದ ಆಧಾರ ಸ್ತಂಭ: ನ್ಯಾ. ಬಿ.ವಿ.ರೇಣುಕ
ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಎಚ್.ರಾಮಚಂದ್ರಯ್ಯ, ರಾಜೇಂದ್ರ ಡಿ.ಎಸ್., ಡಿವೈಎಸ್ಪಿ ಗಿರಿ, ಜಿಲ್ಲೆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಜಿಲ್ಲಾ ಪತ್ರಕರ್ತರ ಪರವಾಗಿ ಹಿರಿಯ ಪತ್ರಕರ್ತ ಲಕ್ಷ್ಮೀಪತಿ ಮಂಗಳವಾರಪೇಟೆ, ಸಾರ್ವಜನಿಕರ ಪರವಾಗಿ ಕೋಟೆ ಸಿದ್ದರಾಮಯ್ಯ ಅವರು ಸೇರಿದಂತೆ ಹಲವರು ಪೊಲೀಸ್ ಸ್ಮಾರಕಕ್ಕೆ ಹೂ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲ ತೋಪು ಹಾರಿಸಿ ಪೊಲೀಸ್ ಹುತಾತ್ಮರಿಗೆ ಗೌರವ ಅರ್ಪಿಸಲಾಯಿತು.
ಹೈನುಗಾರರಿಗೆ 675 ಕೋಟಿಗೂ ಹೆಚ್ಚಿನ ಹಣ ಬಾಕಿ;5 ತಿಂಗಳಿಂದ ಪ್ರೋತ್ಸಾಹಧನ ಪಾವತಿಸದ ಸರ್ಕಾರ
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಆಯ್ಕೆಯಾದ ನಂತರ ಬೆಂಗಳೂರು ಹಾಲು ಒಕ್ಕೂಟದಲ್ಲಿ ಸಮಸ್ಯೆಗಳು ಇಲ್ಲದಂತಾಗುತ್ತದೆ. ರೈತರ ಪರವಾಗಿ ಸರ್ಕಾರದ ವಲಯದಲ್ಲಿ ಒಕ್ಕೂಟದ ಅಧ್ಯಕ್ಷರಾಗಿರುವ ಡಿ.ಕೆ.ಸುರೇಶ್ ರವರು ಮಾತನಾಡುತ್ತಾರೆ ಎಂದು ರೈತರು ಭಾವಿಸಿದ್ದರು. ಆದರೆ ಪ್ರೋತ್ಸಾಹ ಧನವನ್ನು ದೀಪಾವಳಿಯ ಸಂದರ್ಭದಲ್ಲಾದರೂ ಡಿ.ಕೆ.ಸುರೇಶ್ ರವರೇ ಮುತುವರ್ಜಿ ವಹಿಸಿ ಹಣ ಬಿಡುಗಡೆ ಮಾಡಿಸಿಕೊಡುತ್ತಾರೆ ಎಂಬ ರೈತರ ನಂಬಿಕೆ ಹುಸಿಯಾದಂತಾಗಿದೆ.
ರಾಮನಗರದಲ್ಲಿ ಶೀಘ್ರ ಆಪರೇಷನ್‌ ಡಾಗ್‌ ಕಾರ್ಯಾಚರಣೆ
ರಾಮನಗರ ಟೌನಿನಲ್ಲಿ 1155 ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದ್ದು, ಈ ಪ್ರಕ್ರಿಯೆ ಮೂರು ತಿಂಗಳ ಕಾಲ ನಡೆಯಲಿದೆ. ಎರಡು ವರ್ಷಗಳ ಹಿಂದೆಯೂ ಎಬಿಸಿ ಮಾಡಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved