• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರಾಜ ಅರಸು ಸಾಮಾಜಿಕ ಅಭಿವೃದ್ಧಿ ಹರಿಕಾರರು
ಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.
ಪಠ್ಯೇತರ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ
ಚನ್ನಪಟ್ಟಣ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ಅದರಲ್ಲೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವಿಶಿಷ್ಟ ಪಾತ್ರ ವಹಿಸುತ್ತಿವೆ ಎಂದು ಸಮಾಜ ಸೇವಕ ಎಚ್.ಎಂ.ನಾಗೇಶ್ ತಿಳಿಸಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯ ಶಿಕ್ಷಣ ಅಗತ್ಯ
ರಾಮನಗರ: ಇಂದಿನ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕ - ಯುವತಿಯರನ್ನು ಯಶಸ್ವಿಗೊಳಿಸಲು ಕೌಶಲ್ಯ ಶಿಕ್ಷಣ ಅತ್ಯಗತ್ಯ ಎಂದು ಸಾಹಿತಿ ಪ್ರೊ.ಕೆ.ವೈ.ನಾರಾಯಣಸ್ವಾಮಿ ಹೇಳಿದರು.
ರೆಡ್ ರನ್ ಮ್ಯಾರಥಾನ್ ಓಟದಿಂದ ಏಡ್ಸ್ ಜನಜಾಗೃತಿ
ರಾಮನಗರ: ಎಚ್‌ಐವಿ/ಏಡ್ಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಮತ್ತು ರೋಟರಿ ಸಿಲ್ಕ್ ಸಿಟಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಶುಕ್ರವಾರ ಬೆಳಗ್ಗೆ ರೆಡ್‌ ರನ್ ಮ್ಯಾರಥಾನ್ ಓಟ ನಡೆಯಿತು.
ಜಾನಪದ ಕಲೆ, ಕಲಾವಿದರ ಸ್ಥಿತಿ ಸುಧಾರಣೆ ಅಗತ್ಯ
ರಾಮನಗರ: ನಾಡಿನಲ್ಲಿ 160ಕ್ಕೂ ಹೆಚ್ಚು ಜಾನಪದ ಕಲೆಗಳು ಇವೆ. ಜಾನಪದ ಕಲೆ ಮತ್ತು ಕಲಾವಿದರ ಸ್ಥಿತಿ ಸುಧಾರಣೆಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಬೇಸರ ವ್ಯಕ್ತಪಡಿಸಿದರು.
ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ
ಮಾಗಡಿ: ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ತಾಪಂ ಇಒ ಜೈಪಾಲ್‌ ತಿಳಿಸಿದರು.
ಹಿಂದುಳಿದವರ ಕಲ್ಯಾಣಕ್ಕಾಗಿ ಶ್ರಮಿಸಿದ ಧೀಮಂತ ನಾಯಕ ಅರಸು
ಕನಕಪುರ: ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ಎಲ್ಲಾ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಅಭಿವೃದ್ಧಿಯ ಹರಿಕಾರರು ಎಂದು ತಹಸೀಲ್ದಾರ್ ಸಂಜಯ್ ತಿಳಿಸಿದರು.
‘ಕುರುಕ್ಷೇತ್ರ’ಕ್ಕಾಗಿ ಬಣ್ಣ ಹಚ್ಚಲಿರುವ ಆರಕ್ಷಕರು
ರಾಮನಗರ: ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಹಾಗೂ ಬಿಗಿ ಬಂದೋಬಸ್ತ್ ಒದಗಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಒತ್ತಡದಿಂದ ಕಾರ್ಯನಿರ್ವಹಿಸುವ ಜಿಲ್ಲೆಯ ಪೊಲೀಸರು ಬಣ್ಣ ಹಚ್ಚುವ ತಯಾರಿಯಲ್ಲಿ ತೊಡಗಿದ್ದಾರೆ.
ನಾಳೆ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ
ರಾಮನಗರ: ಬಿಡಿಸಿಸಿ ಬ್ಯಾಂಕ್ ವತಿಯಿಂದ ಆ.23ರಂದು ನಗರದ ಅಂಬೇಡ್ಕರ್ ಭವನದಲ್ಲಿ 40 ಕೋಟಿ ಕೆಸಿಸಿ ಬೆಳೆ ಸೇರಿ ವಿವಿಧ ಸಾಲ ವಿತರಣೆ ಹಾಗೂ ಗ್ರಾಹಕರ ದಿನಾಚರಣೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ನಿರ್ದೇಶಕ ಯರೇಹಳ್ಳಿ ಮಂಜು ತಿಳಿಸಿದರು.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ನೇಣಿಗೆ ಶರಣು
ಚನ್ನಪಟ್ಟಣ: ಕಸ್ಟಡಿಯಲ್ಲಿದ್ದ ಕಳವು ಆರೋಪಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯಲ್ಲ ಲಾಕಪ್‌ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 415
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved