• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಹಸೀಲ್ದಾರ್ ದಲಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಮಾಗಡಿ: ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿರವರ ದಲಿತ ವಿರೋಧಿ ನೀತಿ ಖಂಡಿಸಿ ಹಾಗೂ ಅವರನ್ನು ಕೂಡಲೇ ಅಮಾನತು ಪಡಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಬಳಿ ದಲಿತ ಸ್ವಾಭಿಮಾನಿ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಜೆ.ಸಿ.ಚನ್ನಕೇಶವ ನೇತೃತ್ವದಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದರು.
ಪ್ರೀ ಪೇಡ್ ಟಾಸ್ಕ್ ಗೇಮ್ ಹೆಸರಿನಲ್ಲಿ 5.73 ಲಕ್ಷ ವಂಚನೆ
ರಾಮನಗರ: ಪ್ರೀ ಪೇಡ್ ಟಾಸ್ಕ್ ಗೇಮ್ ಆಡಿ ವ್ಯಕ್ತಿಯೊಬ್ಬ 5.73 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.ಬೆಂಗಳೂರು ನಗರ ಕೆಂಗೇರಿ ಹೋಬಳಿ ದೊಡ್ಡಬೆಲೆ ಹಳ್ಳಿ ಸನ್ ವರ್ತ್ ಅಪಾರ್ಟ್ ಮೆಂಟ್‌ ವಾಸಿ ವಿ.ವಿ.ರಾಕೇಶ್ ವಂಚನೆಗೊಳಗಾದವರು.
ಇನ್ಸ್ಟಾದಲ್ಲಿ ಹಣ ಗಳಿಸುವ ಆಮಿಷಕ್ಕೆ ಬಿದ್ದು ವಂಚನೆ
ರಾಮನಗರ: ಇನ್ಸ್ಟಾಗ್ರಾಂ ನೋಡುತ್ತಲೇ ಹಣ ಸಂಪಾದಿಸಬಹುದೆಂಬ ವಂಚಕರ ಆಮಿಷಕ್ಕೆ ಬಲಿಯಾದ ವ್ಯಕ್ತಿಯೊಬ್ಬ 2 ಲಕ್ಷ 2 ಸಾವಿರ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.
ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಎಫ್‌ಐಆರ್
ರಾಮನಗರ: ಕಲರ್ಸ್ ಕನ್ನಡ ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ತನಿಷಾ ಕುಪ್ಪುಂಡ ಅವರು, ಬೋವಿ ಸಮುದಾಯ ಕುರಿತು ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂಬ ಆರೋಪದ ಮೇಲೆ, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತಿಸಾರ ನಿಯಂತ್ರಣ ಜಾಗೃತಿ ಮೂಡಿಸಿ
ರಾಮನಗರ: ಜಿಲ್ಲೆಯಲ್ಲಿ ನ.28ರವರೆಗೆ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ನಡೆಯಲ್ಲಿದ್ದು, ಎಲ್ಲಾ ಮನೆಮನೆಗೂ ಭೇಟಿ ನೀಡಿ ಅತಿಸಾರ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸೂಚನೆ ನೀಡಿದರು.
ಎಸ್ಪಿ ಹೆಸರಲ್ಲಿ ನೌಕರನಿಗೆ 75 ಸಾವಿರ ವಂಚನೆ
ರಾಮನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿರುವ ಆನ್‌ಲೈನ್ ವಂಚಕರು ‘ಡಿ’ ಗ್ರೂಪ್ ನೌಕರರೊಬ್ಬರಿಗೆ 75 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ.
ಕಾಡಾನೆ ಹಾವಳಿ ತಡೆ: ಸಿಎಂ ಭೇಟಿ ಮಾಡಿದ ಡಿ.ಕೆ.ಸುರೇಶ್‌
ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳುವ ಸಂಬಂಧ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಮಾಗಡಿ: ತಾಲೂಕಿನ ಕರ್ಲಹಳ್ಳಿ ಬಸವೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸಿಡಿಪಿಒ ಬಿ.ಎಲ್.ಸುರೇಂದ್ರ ಮತ್ತು ಪೊಲೀಸ್ ಸಿಬ್ಬಂದಿ ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ.
ಪ್ರತಿಮಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ವಿಧಿಸಿ
ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ ಹತ್ಯೆ ಖಂಡಿಸಿ ಹಾಗೂ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಬರ ನಿಭಾಯಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲ
ರಾಮನಗರ: ರಾಜ್ಯದಲ್ಲಿ ತೀವ್ರ ಬರ ಸ್ಥಿತಿ ನಿರ್ಮಾಣವಾಗಿದ್ದು, 216 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಸಚಿವರು ತೆಲಂಗಾಣದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 413
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved