• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಹುಟ್ಟುಹಬ್ಬ: ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣು ವಿತರಣೆ
ರಾಷ್ಟ್ರ ಕಂಡ ರಾಜಕಾರಣಿಗಳಲ್ಲಿ ವಿಶಿಷ್ಟ ಹಾಗೂ ಘನತೆಯನ್ನು ಉಳಿಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳ ಮುತ್ಸದ್ದಿಯಾಗಿರುವ ಗೌಡರ ಇಂದಿನ ನಡೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಬೇಸಿಗೆ ಶಿಬಿರಗಳು ಮಕ್ಕಳ ಬೌದ್ಧಿಕ ಜ್ಞಾನವೃದ್ಧಿಗೆ ಸಹಕಾರಿ: ಆನಂದ್
ಗಿಡ್ಡಪ್ಪನಹಳ್ಳಿ ಗ್ರಾಪಂ, ಶಿಕ್ಷಣ ಫೌಂಡೇಷನ್ ಹಾಗೂ ಅರಿವು ಕೇಂದ್ರ ಗಿಡ್ಡಪ್ಪನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ೩೦ ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿದ್ದು, ಶಿಕ್ಷಣ ಫೌಂಡೇಷನ್ ವತಿಯಿಂದ ನಾನಾ ರೀತಿಯ ಚಟುವಟಿಕೆಗಳನ್ನು ನಡೆಸಲಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ.
ಬಮೂಲ್‌ ಚುನಾವಣೆ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಗೆಲುವಿನ ವಿಶ್ವಾಸ
ಕೆಲ ಪಟ್ಟಭದ್ರರು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಬಮೂಲ್‌ ಚುನಾವಣೆಗೆ ಪಕ್ಷದಿಂದ ಸೂಕ್ತ ಅಭ್ಯರ್ಥಿ ಇಲ್ಲ ಎಂದೂ ಅಪಪ್ರಚಾರ ಮಾಡಿದ್ದರು. ಆದರೆ ಈಗ ಪ್ರಬಲ ಹಾಗೂ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಲ್ಲ ಅಪಪ್ರಚಾರಗಳಿಗೂ ತೆರೆ ಎಳೆಯಲಾಗಿದೆ.
ಬಮೂಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ನೀಡಲು ಶಾಸಕ ಎನ್.ಶ್ರೀನಿವಾಸ್ ಕರೆ
ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರವಿದ್ದು, ಕ್ಷೇತ್ರದಲ್ಲಿ ನಮ್ಮವರೇ ಶಾಸಕರಾಗಿದ್ದು, ಬಮೂಲ್ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಿ, ಕ್ಷೇತ್ರದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ.
ಕಸ ಮುಕ್ತ ಗ್ರಾಮ ಪಂಚಾಯತಿಗೆ ಸ್ವಾಗತ: ಶಾಸಕ ಶ್ರೀನಿವಾಸ್
ಹಸಿ ಕಸ, ಒಣ ಕಸ ತ್ಯಾಜ್ಯ ವಿಂಗಡನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ಮೂಲಕ ಸ್ವಚ್ಛ ಪಂಚಾಯತಿಯನ್ನಾಗಿಸಲು ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ಉತ್ತಮ ಕೆಲಸಕ್ಕೆ ಕೈ ಹಾಕಿದ್ದಾರೆ. ಇದೇ ರೀತಿ ಎಲ್ಲಾ ಪಂಚಾಯತಿಗಳು ಘನತ್ಯಾಜ್ಯ ವಿಂಗಡನಾ ಘಟಕ ಆರಂಭಿಸಿದರೆ ಆರೋಗ್ಯವಂತ ಪರಿಸರವನ್ನು ಕಾಣಬಹುದು.
ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಂಸದ ಮಂಜುನಾಥ್ ಗುದ್ದಲಿಪೂಜೆ
ಸಂಸದರ ಕ್ಷೇತ್ರಾಭಿವೃದ್ಧಿ ಹಾಗೂ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಫಂಡ್ ಗಳಿಂದ ಹಲವು ಜನಪರ ಕೆಲಸ ಮಾಡಲಾಗುತ್ತಿದ್ದು, ಮೊದಲಿಗೆ ಶುದ್ಧ ನೀರಿನ ಘಟಕ ಹಾಗೂ ಬಸ್ ತಂಗುದಾಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಜಿಟಿ ಜಿಟಿ ಮಳೆಗೆ ವಾಹನ ಸವಾರರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಸುಸ್ತೋ ಸುಸ್ತು
ಮಳೆಯಿಂದಾಗಿ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ರಸ್ತೆಗಳನ್ನು ಅಗೆದಿದ್ದು, ಸರಿಪಡಿಸದೇ ಅರ್ಧಂಬರ್ಧ ಕಾಮಗಾರಿ ಹಾಗೂ ಎಲ್ಲೆಂದರಲ್ಲಿ ಅಗೆದ ಹಳ್ಳಗಳಿಂದ ಕೆಸರು ಗದ್ದೆಯಂತಾಗಿವೆ. ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ವೃಷಭಾವತಿ ನದಿಯಲ್ಲಿ ಕಲ್ಮಶ ನೀರಿನ ಪ್ರವಾಹ ಹೆಚ್ಚಳ
ನಿತ್ಯ ಕೊಳಕು ನೀರಿನಿಂದ ತುಂಬಿದ ಬೈರಮಂಗಲ ಕೆರೆಯಿಂದ ಸುತ್ತಮುತ್ತಲ ಗ್ರಾಮಗಳು ದುರ್ವಾಸನೆ ಜತೆಗೆ ಬೃಹತ್ ಮಟ್ಟದಲ್ಲಿ ಸೊಳ್ಳೆಗಳ ಕಾಟ ಎದುರಿಸುಂತಹ ದುಸ್ಥಿತಿ ಇತ್ತು. ಬೈರಮಂಗಲ ಕೆರೆ ಶುದ್ಧೀಕರಣಕ್ಕೆ ಕೆರೆಯ ಆಸುಪಾಸಿನ ಗ್ರಾಮಗಳ ಜನತೆ ಹಾಗೂ ನಾನಾ ಸಂಘಟನೆಗಳು ಒತ್ತಾಯಿಸಿ ಹೋರಾಟಗಳನ್ನು ಮಾಡುವ ಮೂಲಕ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಆದರೆ ಇದೀಗ ಬಿದ್ದ ಭಾರೀ ಮಳೆಗೆ ಪ್ರಕೃತಿಯೇ ಕೆರೆಯನ್ನು ಶುದ್ಧೀಕರಿಸಿದಂತಾಗಿದೆ.
ರಾಮನಗರ: ದರ್ಗಾಗೆ ಬಂದಿದ್ದ ಬಾಲಕ ನೀರುಪಾಲು
ಬೆಂಗಳೂರಿನ ಲಕ್ಕಸಂದ್ರದ ನಿವಾಸಿಗಳಾದ ರಿಯಾಜ್ ಮತ್ತು ಸಮೀಮ್ ಬಾನು ದಂಪತಿ ಪುತ್ರ ಮೊಹಮ್ಮದ್ ಸೈಫ್ (9) ಮೃತ ಬಾಲಕ. ಹಳ್ಳಿಮಾಳ ಸಮೀಪ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ರಿಯಾಜ್ ಮತ್ತು ಸಮೀಮ್ ಭಾನು ತಮ್ಮ ಪುತ್ರ ಮೊಹಮ್ಮದ್ ಸೈಫ್ ಜೊತೆ ಬಂದಿದ್ದರು.
ವೈ.ಜಿ.ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರ ದುರ್ಮರಣ
ಮಾಗಡಿ: ತಾಲೂಕಿನ ವೈ.ಜಿ.ಗುಡ್ಡ ಜಲಾಶಯದದಲ್ಲಿ ಆಟವಾಡಲು ಹೋಗಿ ಮೂವರು ಯುವತಿಯರು ಮುಳುಗಿ ನೀರು ಪಾಲಾಗಿರುವ ಘಟನೆ ಸೋಮವಾರ ಸಂಭವಿಸಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved