• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃಷಭಾವತಿ-ಅರ್ಕಾವತಿ ನೀರು ಕಲುಷಿತ ತಡೆಗೆ ಕ್ರಮ
ರಾಮನಗರ: ಮಂಚನಬೆಲೆ, ಬೈರಮಂಗಲ, ತಿಪ್ಪಗೊಂಡನಹಳ್ಳಿ ಮತ್ತು ಅರ್ಕಾವತಿ ಅಣೆಕಟ್ಟುಗಳಿಗೆ ಹರಿಯುವ ನೀರು ಕಲುಷಿತಗೊಳ್ಳುವುದನ್ನು ತಡೆಗಟ್ಟುವ ಹಾಗೂ ವೃಷಭಾವತಿ - ಅರ್ಕಾವತಿ ಕಣಿವೆಗಳ ಮಾಲಿನ್ಯ ನಿಯಂತ್ರಣ ಕುರಿತು ಪರಿಹಾರ ಮಾರ್ಗೋಪಾಯಗಳ ತಾಂತ್ರಿಕ ವರದಿಯನ್ನು ಶೀಘ್ರದಲ್ಲಿ ರಾಜ್ಯಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಾಂತ್ರಿಕ ಅಧ್ಯಯನ ಸಮಿತಿ ಅಧ್ಯಕ್ಷ ಕೆ.ಜೈಪ್ರಕಾಶ್ ತಿಳಿಸಿದರು.
ಚಂದ್ರಮ್ಮ ಅವಿರೋಧ ಆಯ್ಕೆಗೆ ಸಹಕರಿಸಿ: ಮಂಜುನಾಥ್‌ ಸಲಹೆ
ಮಾಗಡಿ: ಶಾಸಕ ಬಾಲಕೃಷ್ಣ ದಿವಂಗತ ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನದಲ್ಲಿ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.
ಕನಕಪುರದಲ್ಲಿ ಭಾರಿ ಮಳೆ: ಮನೆ ಕುಸಿತ
ಕನಕಪುರ: ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿಮಳೆಗೆ ಕುಸಿದು ಬಿದ್ದ ಮನೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭ್ರಷ್ಟಾಚಾರವೇ ಕೈ ಸರ್ಕಾರದ ಸಾಧನೆ : ಬಿಜೆಪಿ ಟೀಕೆ
ರಾಮನಗರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಪಿಕ್ ಪ್ಯಾಕೆಟ್, ಸಾಲ ಹಾಗೂ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ ಎಂದು ಬಿಜೆಪಿ ವಕ್ತಾರ ಮೋಹನ್ ವಿಶ್ವ ಟೀಕಿಸಿದರು.
ಪಹಲ್ಗಾಮ್ ದುರ್ಘಟನೆ ನ್ಯಾಯಾಂಗ ತನಿಖೆಗೆ ನೀಡಿ
ರಾಮನಗರ: ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಹತ್ಯೆ ಮಾಡಿದ ಪ್ರಕರಣವನ್ನು ಸುಪ್ರಿಂಕೋರ್ಟಿನ ನಿವೃತ್ತ ನ್ಯಾಯಾಧೀಶರ ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು.
ಕಸಬಾ ಹೋಬಳಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ: ತಾಲೂಕಿನ ಹರೀಸಂದ್ರ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಗ್ರಾಮಸ್ಥರು ಭಾನುವಾರ ಕರೆ ನೀಡಿದ್ದ ಕಸಬಾ ಹೋಬಳಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ದೇವೇಗೌಡರ ಮಾರ್ಗದರ್ಶನ ದೇಶಕ್ಕೆ ಅವಶ್ಯ
ಕನಕಪುರ: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ದೇವೇಗೌಡರ 92 ನೇ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.
ಜನ ಶಕ್ತಿ ನೀಡಿದರೆ 3ನೇ ರಾಜಕೀಯ ಪಕ್ಷ : ಸಿ.ಎಂ.ಇಬ್ರಾಹಿಂ

: ನಾಡಿನ ಜನರು ಶಕ್ತಿ ನೀಡಿದರೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳಿಗೆ ಪರ್ಯಾಯವಾಗಿ ರಾಜಕೀಯದಲ್ಲಿ ಮೂರನೇ ಶಕ್ತಿ ಕಟ್ಟುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ಯುವಜನತೆಗೆ ಅಂಬೇಡ್ಕರ್ ಆದರ್ಶಗಳ ಅರಿವು ಮೂಡಿಸಿ
ರಾಮನಗರ: ಎಲ್ಲ ವರ್ಗದ ಜನರಿಗೂ ಸಮಾನವಾದ ಹಕ್ಕುಗಳನ್ನು ಸಂವಿಧಾನದ ಮೂಲಕ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಯಶಸ್ವಿಯಾಗಿಸಲು ಸಹಕರಿಸಿದ ಪುರಜನರು, ಪೌರಕಾರ್ಮಿಕರು ಮತ್ತು ನಗರಸಭೆ ಸದಸ್ಯರು, ಅಧಿಕಾರಿ ವೃಂದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ನಗರಸಭಾಧ್ಯಕ್ಷ ಕೆ.ಶೇಷಾದ್ರಿ (ಶಶಿ) ಹೇಳಿದರು.
ನಮ್ಮ ನಡೆ ತಾಂಡಾದ ಕಡೆ ಅಭಿಯಾನಕ್ಕೆ ಚಾಲನೆ
ಕನಕಪುರ: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಯೋಜನೆಯಲ್ಲಿ ಬಂಜಾರ ಜನಾಂಗದ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕುರಿತು ಜಾಗೃತಿ ಮೂಡಿಸಲು "ಬಂಜಾರ ಅಕಾಡೆಮಿ ನಡೆ ತಾಂಡಾದ ಕಡೆ ಅಭಿಯಾನ "ಕ್ಕೆ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ಚಾಲನೆ ನೀಡಲಾಯಿತು
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved