ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಶ್ರಯ ನಿವೇಶನ ಬಡಾವಣೆಗಳ ಜಮೀನು ವೀಕ್ಷಿಸಿದ ಶಾಸಕರು
ರಾಮನಗರ: ಕ್ಷೇತ್ರದಲ್ಲಿರುವ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಗುರುತಿಸಿರುವ ಆಶ್ರಯ ನಿವೇಶನ ಬಡಾವಣೆ ಜಮೀನುಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೆಲ್ಲರು ಭಾರತೀಯರು ಒಗ್ಗಟ್ಟಾಗಿ ಬದುಕೋಣ
ರಾಮನಗರ: ಸ್ವತಂತ್ರ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಭಾರತೀಯರಾಗಿ ಬದುಕು ನಡೆಸೋಣ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಹೇಳಿದರು.
ರೈತರಿಗೆ ಅನುಕೂಲ ಕಲ್ಪಿಸುವುದೇ ಗುರಿ: ಡಿ.ಕೆ.ಸುರೇಶ್
ಕನಕಪುರ: ಹಾಲು ಉತ್ಪಾದಕ, ಗ್ರಾಹಕ ಹಾಗೂ ಹಾಲು ಒಕ್ಕೂಟದ ಸಿಬ್ಬಂದಿಗೆ ಅನುಕೂಲಕರ ವಾತಾವರಣ ನಿರ್ಮಿಸುವುದೇ ನನ್ನ ಗುರಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ವಕೀಲರ ಸಮಸ್ಯೆ ಬಗೆಹರಿಸುವೆ: ಡಿಸಿಎಂ ಭರವಸೆ
ಕನಕಪುರ: ಬೆಂಗಳೂರು ದಕ್ಷಿಣ ಜಿಲ್ಲೆಯ ವಕೀಲರಿಗೆ ಏನೇ ಸಮಸ್ಯೆ ಬಂದರೂ ಅವರ ಸಹೋದರನಂತೆ ನಿಂತು ಬಗೆಹರಿಸುವುದು ನನ್ನ ಕರ್ತವ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮತ ಕಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ
ಕನಕಪುರ: ಮತ ಕಳ್ಳತನ ತನಿಖೆ ಕನಕಪುರದಿಂದ ಮೊದಲು ಆಗಲಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ತಿಳಿಸಿದರು.
‘ಶೋಲೆ’ ಚಿತ್ರಕ್ಕೆ 50: ಬೆಟ್ಟಕ್ಕಿಲ್ಲ ಅಭಿವೃದ್ಧಿ ಒತ್ತು
ರಾಮನಗರ: ರಾಮನಗರದಲ್ಲಿರುವ ರಾಮದೇವರಬೆಟ್ಟದಲ್ಲಿ ಚಿತ್ರೀಕರಣಗೊಂಡ ಬಾಲಿವುಡ್ ಎವರ್ ಗ್ರೀನ್ ‘ಶೋಲೆ’ ಚಿತ್ರ ಬಿಡುಗಡೆಗೊಂಡು ಇಂದಿಗೆ 50 ವರ್ಷ ಪೂರ್ಣಗೊಳಿಸುತ್ತಿದೆ.
ಸರ್ಕಾರ ಅವಧಿ ವಿಸ್ತರಣೆ ಮಾಡಿದರೆ ಬಿ ಖಾತೆ ವಿತರಣೆ
ರಾಮನಗರ: ಅನಧಿಕೃತ ಆಸ್ತಿಗಳಿಗೆ ಬಿ-ಖಾತಾ ವಿತರಿಸಲು ರಾಜ್ಯ ಸರ್ಕಾರ ನೀಡಿದ್ದ ಕಾಲಾವಕಾಶ ಮುಕ್ತಾಯಗೊಂಡಿದೆ. ಮತ್ತೊಮ್ಮೆ ಅವಧಿ ವಿಸ್ತರಣೆಯಾದರೆ ಬಿ-ಖಾತೆಗಳನ್ನು ವಿತರಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ತಿಳಿಸಿದರು.
ಅಕ್ರಮ ಸಕ್ರಮ ಮಾಡಿಕೊಳ್ಳಲು ಅವಕಾಶ: ಬಾಲಕೃಷ್ಣ
ನಾಗರಿಕರ ಮೇಲೆ ಇಚ್ಛಾಸಕ್ತಿ ಇರುವ ಸರ್ಕಾರ ಈ ರೀತಿ ಕಾರ್ಯಕ್ರಮಗಳಿಗೆ ಚಾಲನೆ ಕೊಡುತ್ತದೆ. ಆ.11ರಿಂದ ಸೆ. 1ವರೆಗೆ ಆಂದೋಲನ ನಡೆಯಲಿದ್ದು, ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು.
ದಕ್ಷಿಣೆ ಕೊಟ್ಟರೆ ಕಡತ ಕೊಡ್ತಾರೆ: ಎಂಟಿಬಿ ನಾಗರಾಜ್
30 ರಿಂದ 40 ವರ್ಷಗಳ ಹಿಂದೆ ಸಾಗುವಳಿ ಮಂಜುರಾಗಿ ಎಲ್ಲಾ ದಾಖಲೆಗಳು ರೈತರ ಬಳಿ ಇದ್ದರೂ ಸಹ ತಾಲೂಕು ಕಚೇರಿಗೆ ಅರ್ಜಿ ಹಾಕಿದಾಗ ಕಡತಗಳು ಲಭ್ಯವಿಲ್ಲ ಎಂದು ಮಾಹಿತಿ ನೀಡುತ್ತಾರೆ.
ಕಂಟೇನರ್ ಲಾರಿ ಡಿಕ್ಕಿ ಹೊಡೆದು ಚಾಲಕ ಸಾವು
ಸಿಯೆಟ್ ಟೈರ್ಸ್ ಗೋದಾಮಿಗೆ ಟೈರ್ ಅನ್ಲೋಡ್ ಮಾಡಲು ಆಗಮಿಸಿದ್ದ ಚಾಲಕ ಕೆಮಿ ಚಾಂದ್ ಸಿಂಗ್ ಎರಡು ದಿನಗಳಿಂದೆ ಕೆಟ್ಟು ನಿಂತಿದ್ದ ತನ್ನ ಲಾರಿಯನ್ನು ರಿಪೇರಿ ಮಾಡಿಸಲು ಮೆಕಾನಿಕ್ ಕರೆಸಿ ರಿಪೇರಿ ಮಾಡಿಸುತ್ತಿದ್ದನು.
< previous
1
...
40
41
42
43
44
45
46
47
48
...
415
next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ