• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಬದಲಾವಣೆ ನಿರ್ಧಾರ ಹೈಕಮಾಂಡ್ ಮಾಡುತ್ತೆ, ಶಾಸಕರಲ್ಲ
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾವೆಲ್ಲಾ ಶಾಸಕರು ಹಾಗೂ ರಾಜ್ಯ ನಾಯಕರು ಮಾಡುವ ವಿಚಾರವಲ್ಲ, ಕೇಂದ್ರದ ವರಿಷ್ಠ ಎಐಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವಾಗಿದ್ದು ಅದೇ ಅಂತಿಮವಾಗಿದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಿಯಮ ಪಾಲಿಸಿದ ಬೆಸ್ಕಾಂ ಎಇಇ ಲಕ್ಷ್ಮೀಕಾಂತ್ ವರ್ಗಾವಣೆ ಮಾಡಿ
ಕಟ್ಟಡಗಳಿಗೆ ೫೦೦ ಚದರ ಅಡಿ ಇದ್ದರೆ ಯಾವುದೇ ಓಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ ಕೊಡಬಹುದೆಂದು ಸರ್ಕಾರದ ನಿರ್ದೇಶನವಿದ್ದರೂ ಸಹ ದೇವನಹಳ್ಳಿ ಎಇಇ ಲಕ್ಷ್ಮೀಕಾಂತ್ ಪಾಲನೆ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಹಾಗೂ ಗುತ್ತಿಗೆದಾರಿಗೆ ತೊಂದರೆಯಾಗುತ್ತಿದ್ದು ಅವರನ್ನು ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ಎಸ್ಸಿ ಮತ್ತು ಎಸ್ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ.ಸುಧಾಕರ್ ತಿಳಿಸಿದ್ದಾರೆ
ರಾಮದೇವರ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ
ರಾಮನಗರ: ಇತಿಹಾಸ ಪ್ರಸಿದ್ದ ಶ್ರೀ ರಾಮದೇವರ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ರುಪಾಯಿ ಅನುದಾನ ಮಂಜೂರಾಗಿದ್ದು, ಇದರಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಹೆಣ್ಮಕ್ಕಳಿಗೆ ಆದ್ಯತೆ: ಬಾಲಕೃಷ್ಣ
ಮಾಗಡಿ: ಗ್ಯಾರಂಟಿ ಮೂಲಕ ಹೆಣ್ಣು ಮಕ್ಕಳಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಒತ್ತನ್ನು ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳೇ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯಬೇಕಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ: ಯೋಗೇಶ್ವರ್‌
ಚನ್ನಪಟ್ಟಣ: ಸಿಎಂ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆ ರೀತಿಯ ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಅವರೇ ಪ್ರಸ್ತಾಪ ಮಾಡಿರೋದರಿಂದ ಅಂತಹ ಬೆಳವಣಿಗೆ ಏನು ಇಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಶಾಸಕರಿಂದ ಶ್ರೀ ಬಂಡಿಮಹಂಕಾಳಿ ಅಮ್ಮನವರಿಗೆ ವಿಶೇಷ ಪೂಜೆ
ರಾಮನಗರ: ನಗರದ ಶ್ರೀ ಬಂಡಿಮಹಂಕಾಳಿ ಅಮ್ಮನವರ ಹಸಿ ಕರಗದ ಹಿನ್ನಲೆಯಲ್ಲಿ ಶಾಸಕ ಹೆಚ್.ಎ.ಇಕ್ಬಾಲ್‌ಹುಸೇನ್ ಮಂಗಳವಾರ ಮುಖಂಡರೊಡಗೂಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಡಿಕೆಶಿ ಎರಡೂವರೆ ವರ್ಷಗಳ ಅವಧಿಗೆ ಸಿಎಂ
ರಾಮನಗರ: ನೂರಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿದ ಎರಡೂವರೆ ವರ್ಷಗಳ ಅವಧಿಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಾಹನ ಪಾರ್ಕಿಂಗ್‌ ವಿಚಾರವಾಗಿ ಪೇದೆಗಳಿಬ್ಬರ ಜಗಳ
ರಾಮನಗರ: ವಾಹನ ಪಾರ್ಕಿಂಗ್ ವಿಚಾರವಾಗಿ ಪೇದೆಗಳಿಬ್ಬರು ಜಗಳ ಮಾಡಿಕೊಂಡ ಘಟನೆ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.
ಬ್ರಿಟಿಷರ ಆಳ್ವಿಕೆಯಲ್ಲಿದ್ದ ಪೊಲೀಸ್ ಟೋಪಿ ಬದಲಾವಣೆಗೆ ಆಗ್ರಹ
ರಾಮನಗರ: ಬ್ರಿಟಿಷರ ಆಳ್ವಿಕೆಯಲ್ಲಿ ಇದ್ದಂತಹ ಪೊಲೀಸ್ ಟೋಪಿ ಮತ್ತು ಕಾನೂನುಗಳು ಬದಲಾಗಬೇಕು ಎಂದು ಒತ್ತಾಯಿಸಿ ಪೊಲೀಸ್ ಟೋಪಿ ಧರಿಸಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸಿಎಂ ಸ್ಥಾನ ತುಂಬಬಲ್ಲ ಸಿದ್ದು ತರಹ ಸಮರ್ಥ ನಾಯಕನಿಲ್ಲ
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಕಾಂಗ್ರೆಸ್ ನೊಳಗೆ ಮುಖ್ಯಮಂತ್ರಿ ಸ್ಥಾನ ತುಂಬಬಲ್ಲ ಸಿದ್ದರಾಮಯ್ಯ ಅವರಂತಹ ಮತ್ತೊಬ್ಬ ಸಮರ್ಥ ನಾಯಕ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 389
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved