• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯ ಸೇರಿಸಬೇಕು
ರಾಮನಗರ: ಶಾಲಾ ಪಠ್ಯಗಳಲ್ಲಿ ಜಾನಪದ ವಿಷಯವನ್ನು ಸೇರಿಸಿ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಲಾವಿದರಿಂದ ಜಾನಪದ ಕಲೆಗಳ ಕುರಿತು ತರಬೇತಿ ಕೊಡಿಸಬೇಕು. ಇದರಿಂದ ಜಾನಪದ ಕಲೆಗಳು ಉಳಿದು ಬೆಳೆಯಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಸೂರ್ಯಪ್ರಕಾಶ್ ಸಲಹೆ ನೀಡಿದರು.
ಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಾಳೆ ಪ್ರತಿಭಟನೆ
ರಾಮನಗರ: ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ದುಷ್ಟರ ಕೂಟ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ಖಂಡಿಸಿ ಆಗಸ್ಟ್ 13ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನ ವೇದಿಕೆ ಸದಸ್ಯ ಹಾಗೂ ಬಮೂಲ್ ನಿರ್ದೇಶಕ ಹರೀಶ್‌ಕುಮಾರ್ ತಿಳಿಸಿದರು.
ಶಂಕುಸ್ಥಾಪನೆಗೊಂಡಿರುವ ಜಿಲ್ಲಾಸ್ಪತ್ರೆ ಶೀಘ್ರ ನಿರ್ಮಿಸಿ: ಡಿಸಿಗೆ ಮನವಿ
11 ಮಾರ್ಚ್ 2024 ರಲ್ಲಿ ತಾಲೂಕಿನ ಕಸಬಾ ಹೋಬಳಿಯ ಸಿದ್ದನಾಯಕನಹಳ್ಳಿ ಗ್ರಾಮದ ಸರ್ವೆ ನಂಬರ್ 20 ರಲ್ಲಿ ಸುಮಾರು 9 ಎಕರೆ 38 ಗುಂಟೆ ಜಮೀನಿನಲ್ಲಿ 192 ಕೋಟಿ ವೆಚ್ಚದ ಜಿಲ್ಲಾಸ್ಪತ್ರೆಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ಶಂಕುಸ್ಥಾಪನೆ ಮಾಡಲಾಗಿದೆ.
ವಿಷ್ಣುವರ್ಧನ್‌ ಸಮಾಧಿ ನೆಲಸಮ: ಆಕ್ರೋಶ
ನಾಡಿನಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. ಇಂತಹ ಮಹಾನ್ ನಟನ ಸ್ಮಾರಕವನ್ನು ರಾತ್ರೋ ರಾತ್ರಿ ನೆಲಸಮ ಮಾಡಿರುವುದು ಅಭಿಮಾನಿಗಳಿಗೆ ತುಂಬಾ ಬೇಸರ ತಂದಿದೆ.
ಒಳಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಫಲ: ಬುಳ್ಳಳ್ಳಿ ರಾಜಪ್ಪ
ರಾಜ್ಯ ಸರ್ಕಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ತಿಳಿಸಿ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಸಿದ್ದರಾಮಣ್ಣನವರ ಸರ್ಕಾರ ಮಾತು ತಪ್ಪಿದೆ
ಭಾರತೀಯ ಪರಂಪರೆಯನ್ನು ಧರ್ಮಾತೀತವಾಗಿ ಗೌರವಿಸಿ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ
ಸನಾತನ ಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ಭಕ್ತಿ ಪರಂಪರೆ ರಕ್ಷಣೆ ನೀಡಿದೆ. ಪ್ರೀತಿ ಮತ್ತು ಭಕ್ತಿಯಿಂದ ದೇವಾಲಯಕ್ಕೆ ಭೇಟಿ ನೀಡಬೇಕು.
ಅಧಿಕಾರಿಗಳು ಸಾರ್ವಜನಿಕರನ್ನು ಅಲೆದಾಡಿಸಬೇಡಿ
ಚನ್ನಪಟ್ಟಣ: ಅಧಿಕಾರಿಗಳು ಸಣ್ಣಪುಟ್ಟ ಕೆಲಸಗಳಿಗೆ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ. ಆ ರೀತಿ ಏನಾದರೂ ಜನರನ್ನು ಸುಮ್ಮನೆ ಅಲೆದಾಡಿಸಿದರೆ ಗಂಭೀರವಾದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ಎಚ್ಚರಿಕೆ ನೀಡಿದರು.
ವರುಣನ ಆರ್ಭಟ: ಜನ ಜೀವನ ಅಸ್ತವ್ಯಸ್ಥ
ರಾಮನಗರ: ಜಿಲ್ಲೆಯಲ್ಲಿ ಹಲವೆಡೆ ಶನಿವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು.
ದುಪ್ಪಟ್ಟ ಹಣ ಗಳಿಸುವ ಆಸೆಗೆ ಬಿದ್ದ ರೈತನಿಗೆ 13.60 ಲಕ್ಷ ವಂಚನೆ
ರಾಮನಗರ: ಹಣ ಹೂಡಿಕೆ ಮಾಡಿ ದುಪ್ಟಟ್ಟು ಗಳಿಸಬಹುದೆಂದು ವಂಚಕರು ರೈತನೊಬ್ಬನನ್ನು ನಂಬಿಸಿ 13 ಲಕ್ಷ 60 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಹುಣಸೆಮರದದೊಡ್ಡಿ ಗ್ರಾಮದ ಎಚ್.ಎ.ನಾಗೇಂದ್ರ ವಂಚನೆಗೊಳಗಾದವರು.
ತೂಕ-ಅಳತೆಯಲ್ಲಿ ವಂಚನೆ : 4 ತಿಂಗಳಲ್ಲಿ 76 ಪ್ರಕರಣ
ರಾಮನಗರ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಕೇವಲ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಹಲವೆಡೆ ದಾಳಿ ನಡೆಸಿ 76 ಪ್ರಕರಣಗಳನ್ನು ದಾಖಲಿಸಿ 1 ಲಕ್ಷ 74 ಸಾವಿರ ರುಪಾಯಿ ದಂಡ ವಿಧಿಸಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 415
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved