ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರೆಸೇನಾ ಪಡೆ ನಿವೃತ್ತ ಯೋಧರಿಗೆ ಮಲತಾಯಿ ಧೋರಣೆ
ರಾಮನಗರ: ದೇಶವನ್ನು ಕಾಯುವ ಯೋಧರಿಗೆ ನೀಡುವ ಸರ್ಕಾರಿ ಸವಲತ್ತಿನಲ್ಲಿ ತಾರತಮ್ಯ ಇದೆ. ಅರೆಸೇನಾ ಪಡೆ ಯೋಧರು ಹಾಗೂ ಮಾಜಿ ಯೋಧರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಎಕ್ಸ್ ಪ್ಯಾರಾಮಿಲಿಟರಿ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ರಾಜಪ್ಪ ಬೇಸರ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮೀ ವ್ರತಾಚರಣೆ
ಮೋಡ ಮುಸುಕಿದ ವಾತಾವರಣದ ನಡುವೆಯೂ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮಳೆಗೆ ಮನೆ ಕುಸಿತ: ಪ್ರಾಣಾಪಾಯದಿಂದ ಪಾರಾದ ಕುಟುಂಬ
ಸೋಂಪುರ ಹೋಬಳಿಯ ಶಿವಗಂಗೆ ಗ್ರಾಪಂ ವ್ಯಾಪ್ತಿಯ ನಾರಾಯಣಪುರ ಗ್ರಾಮದ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಸಂಜೀವಯ್ಯ (75) ಅವರು ಮನೆ ಕುಸಿದಿದೆ.
ವಿದ್ಯೆ ಶ್ರದ್ಧಾಭಕ್ತಿಯಿಂದ ಸ್ವೀಕರಿಸಿದವನ ಭವಿಷ್ಯ ಉಜ್ವಲ: ರಂಗನಾಥ್
ಓದುವ ಇಚ್ಚೆಯಿದ್ದರೂ ನಮಗೆ ಸೌಲಭ್ಯಗಳಿಲ್ಲ ಎಂದು ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.
ಬೆಂಗಳೂರು ದಕ್ಷಿಣ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬ
ಜನರು ಮನೆಯಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ಹಾಗೂ ಸಂಪತ್ತು ಕರುಣಿಸಲಿ ಎಂದು ಮನೆ, ಮನೆಗಳಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿಸಿದರು.
ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಕೈಗೊಳ್ಳಿ: ಇಕ್ಬಾಲ್ ಹುಸೇನ್
ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳಿಗೆ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿಗೆ ಆಗಮಿಸಿದ ಫಿಲಿಫೈನ್ಸ್ ದೇಶದ ಅಧ್ಯಕ್ಷ
ಫಿಲಿಫೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಅರ್ಥಪೂರ್ಣ ಸ್ವಾತಂತ್ರ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ
ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಬೇಕಿದೆ. ಹೊಸಕೋಟೆಯಲ್ಲಿ ಪ್ರತಿವರ್ಷ ವಿಭಿನ್ನವಾಗಿ ಆಚರಣೆ ಮಾಡುತ್ತಿದೆ.
ಕಮಲ್ ಹಾಸನ್ ವಿರುದ್ಧ ದೂರು ವಾಪಸ್
ನಟ ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ 2 ನೇ ಅಪಾರ ಜೆಎಂಎಫ್ಸಿ ಅಂಡ್ ಸಿವಿಲ್ ನ್ಯಾಯಾಲಯದಲ್ಲಿ ಪಿಸಿಆರ್ ಪ್ರಕರಣವನ್ನು ದಾಖಲಿಸಲಾಗಿತ್ತು.
ವರಮಹಾಲಕ್ಷ್ಮೀ ಹಬ್ಬಕ್ಕೆ ಎಲ್ಲೆಡೆ ಸಡಗರದ ಸಿದ್ಧತೆ
ಮನೆಯನ್ನೆಲ್ಲಾ ಸ್ವಚ್ಛಗೊಳಿಸಿ ಬಗೆ ಬಗೆಯ ತಿಂಡಿ-ತಿನಿಸುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಹಬ್ಬದ ಪ್ರಯುಕ್ತ ಹೂವು-ಹಣ್ಣಿನ ಬೆಲೆ ಕೊಂಚ ದುಬಾರಿಯಾಗಿದೆ.
< previous
1
...
43
44
45
46
47
48
49
50
51
...
415
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!