• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಬೈಲಾಂಜನೇಯಸ್ವಾಮಿ ಅದ್ಧೂರಿ ಬ್ರಹ್ಮರಥೋತ್ಸವ ಸಂಪನ್ನ
ವಾಡಿಕೆಯಂತೆ ಎಲ್ಲಾ ಸಮುದಾಯದ ಭಕ್ತರು ಒಂದೆಡೆ ಸೇರಿ ಅದ್ಧೂರಿಯಾಗಿ ರಥೋತ್ಸವ ನಡೆಸಿಕೊಂಡು ಬರುತ್ತಾರೆ. ರಥೋತ್ಸವದಲ್ಲಿ ನೆರೆದಿದ್ದ ಸಾವಿರಾರು ಭಕ್ತರು ತಮ್ಮ ಹರಕೆಗಳನ್ನು ತೀರಿಸಿದರು, ರಥಕ್ಕೆ ಬಾಳೆಹಣ್ಣು, ದವನ ಹಾಗೂ ಹೋಮ ಕುಂಡಕ್ಕೆ ಹರಳು ಮತ್ತು ಎಳ್ಳನ್ನು ಹಾಕುವ ಮೂಲಕ ತಮ್ಮ ಹರಕೆ ಸೇವೆಯನ್ನು ಸ್ವಾಮಿಗೆ ಅರ್ಪಿಸಿದರು.
ಶೆಲ್ ಕಂಪನಿಯ ಆಯಿಲ್ ಗೋದಾಮಿಗೆ ಬೆಂಕಿ; ಅಂದಾಜು 30 ಕೋಟಿ ಮೌಲ್ಯದ ಆರ್ಥಿಕ ನಷ್ಟ
ಈ ಗೋದಾಮಿನ ಮಾಲೀಕರು ಕಂದಾಯ ಖಾತೆ ಮಾಜಿ ಸಚಿವ ಎಚ್.ಸಿ. ಶ್ರೀಕಂಠಯ್ಯ ಅವರ ಅಳಿಯ ಕೃಷ್ಣಪ್ಪ ಎಂಬುವವರಿಗೆ ಸೇರಿದ್ದು, ಅವರು ಈ ಗೋದಾಮನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಿದ್ದರು. ಕಂಪನಿ ತನ್ನ ಉತ್ಪನ್ನಗಳ ಹಂಚಿಕೆಗಾಗಿ ಈ ಸ್ಥಳವನ್ನು ಮುಖ್ಯ ಗೋದಾಮು ಕೇಂದ್ರವನ್ನಾಗಿ ಬಳಸಿಕೊಂಡು ಇತ್ತೀಚೆಗೆ ಹೆಚ್ಚಿನ ಪ್ರಮಾಣದ ಆಯಿಲ್ ಸಂಗ್ರಹ ಮಾಡಲಾಗಿತ್ತು.
ನಡವತ್ತಿಯಲ್ಲಿ ದ್ರೌಪದಾಂಬ ದೇವಿಯ ಕರಗ ಮಹೋತ್ಸವ ಸಂಪನ್ನ
ಅರಿಸಿಣ ಬಣ್ಣದ ಸೀರೆ ಉಟ್ಟು, ಬಳೆ ತೊಟ್ಟು, ದ್ರೌಪದಿಯಂತೆ ಸರ್ವಾಲಂಕಾರ ಭೂಷಿತರಾಗಿದ್ದ ಕರಗದ ಪೂಜಾರಿ ವಸಂತ್ ಕುಮಾರ್ ಅವರು, 17ನೇ ಬಾರಿಗೆ ಹೂವಿನ ಕರಗ ಹೊತ್ತು ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು.
ಮೊದಲು ಪ್ಲಾಸ್ಟಿಕ್ ಉತ್ಪಾದನೆ ನಿಲ್ಲಿಸಿದರೆ, ಬಳಕೆಯೂ ನಿಲ್ಲುತ್ತದೆ: ವ್ಯಾಪಾರಿಗಳ ಅಳಲು
ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಬೇಕು. ಜನರ ಆರೋಗ್ಯ ಕಾಪಾಡಬೇಕು, ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕಾದರೆ, ನಾವು ಈಗಿನಿಂದಲೇ, ಕಷ್ಟವಾದರೂ ಪ್ಲಾಸ್ಟಿಕ್ ಕವರುಗಳ ಬಳಕೆಯನ್ನು ಬಿಟ್ಟು, ಬಟ್ಟೆಯ ಬ್ಯಾಗುಗಳನ್ನು ಬಳಕೆ ಮಾಡಿ.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ
ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳ ಆರೋಗ್ಯವನ್ನು ವಿಚಾರಿಸಿ ಕುಶಲೋಪರಿ ವಿಚಾರಿಸಿದರು. ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಮಕ್ಕಳ ಮನೋವಿಕಾಸಕ್ಕೆ ಪೋಷಕರ ಸೂಕ್ಷ್ಮ ಪ್ರಜ್ಞೆ ಪೂರಕ: ಡಾ.ಪ್ರಕಾಶ್‌ ಮಂಟೇದ
ಮಕ್ಕಳು ಮಾನವೀಯ ಗುಣದ ಮೂಲಕ ಉತ್ತುಂಗಕ್ಕೆ ಏರಿ, ಬದುಕಿನ ತಳಮಟ್ಟಕ್ಕಿಳಿಯುವ ಜ್ಞಾನ ಮತ್ತು ವಿವೇಕವನ್ನು ಹೊಂದುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಪರಿಣಾಮಕಾರಿ.
ಬಾಲಕಿ ಖುಷಿ ಅಂತಿಮ ದರ್ಶನ ಪಡೆದ ಶಾಸಕ ಬಾಲಕೃಷ್ಣ
ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಶಾಸಕ ಬಾಲಕೃಷ್ಣ ಅವರನ್ನು ಕಾಲೋನಿಯ ನಿವಾಸಿಗಳು ಮುತ್ತಿಗೆ ಹಾಕಿ ಬಾಲಕಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಹಾಗೂ ಕಾಲೋನಿಯ ನಿವಾಸಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಅವಲತ್ತುಕೊಂಡರು.
ಕಲೆ, ಕಲಾವಿದರಿಗೆ ಜೀವ ತುಂಬುವ ಕೆಲಸವಾಗಲಿ: ಕಾಟಂನಲ್ಲೂರು ಪಾಪಣ್ಣ ಸಲಹೆ
ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಣೆ, ಸಾಮಾಜಿಕ ಜಾಲತಾಣಗಳಲ್ಲಿ ಕಲೆಯನ್ನು ಆಸ್ವಾದಿಸುವುದಕ್ಕಿಂತ, ನೇರವಾಗಿ ಕಲಾವಿದರ ನಟನೆಯನ್ನು ಆಸ್ವಾದಿಸುವ ರೀತಿ ಬೇರೆ ಇರುತ್ತದೆ. ಆದ್ದರಿಂದ ಕಲೆ, ಕಲಾವಿದರಿಗೆ ಸೂಕ್ತ ವೇದಿಕೆ ರಾಜ್ಯದ ಮೂಲೆ ಮೂಲೆಯಲ್ಲಿ ನಿರಂತರವಾಗಿ ಧಕ್ಕಬೇಕು.
ವಿಜೃಂಭಣೆಯ ದೊಡ್ಡಬಳ್ಳಾಪುರ ಸಪ್ತಮಾತೃಕೆ ಮಾರಿಯಮ್ಮ ದೇವಿ ಕರಗ ಸಂಪನ್ನ
ದೊಡ್ಡಬಳ್ಳಾಪುರ ಕರಗದ ಅಂಗವಾಗಿ ಶ್ರೀಸಪ್ತಮಾತೃಕೆ ಮಾರಿಯಮ್ಮ ಹಾಗೂ ಪಿಳ್ಳೇಕಮ್ಮ ಹೂವಿನ ಪಲ್ಲಕ್ಕಿ ಉತ್ಸವ, ನೆಲದಾಂಜನೇಯಸ್ವಾಮಿ ಬೆಳ್ಳಿ ಪಲ್ಲಕ್ಕಿ, ಕಾಳಿಕಾ ಕಮಟೇಶ್ವರ ಸ್ವಾಮಿ ಸ್ವರ್ಣ ಪಲ್ಲಕ್ಕಿ ಹಾಗೂ ಅಭಯ ಚೌಡೇಶ್ವರಿ ಬೆಳ್ಳಿ ಪಲ್ಲಕ್ಕಿ ಸೇರಿದಂತೆ ವಿವಿಧ ದೇವತೆಗಳ ಉತ್ಸವ ನಡೆಯಿತು. ಅಭಯ ಚೌಡೇಶ್ವರಿ ಮೆರವಣಿಗೆಯಲ್ಲಿ ಆಂಧ್ರ ಪ್ರದೇಶದ ಪ್ರಖ್ಯಾತ ಜ್ಯೋತಿ ಉತ್ಸವ ಗಮನ ಸೆಳೆಯಿತು.
ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ: ಸವಾಲು
ಚನ್ನಪಟ್ಟಣ: ಕಾಲಚಕ್ರ ಹೀಗೆ ಇರಲ್ಲ. ಜನ ಎಲ್ಲ ನೋಡುತ್ತಿದ್ದಾರೆ, ಇವತ್ತು ಮೇಲಿದ್ದಾರೆ, ನಾಳೆ ಕೆಳಗೆ ಬರಬೇಕು. ಇನ್ನು 3 ವರ್ಷ ಅಷ್ಟೇ, ಕೌಂಟ್ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 366
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved