• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಹುಲ್ ಗಾಂಧಿ ಚುನಾವಣೆ ವ್ಯವಸ್ಥೆ ಬದಲಾವಣೆಗೆ ಹೋರಾಡಲಿ: ವಾಟಾಳ್ ನಾಗರಾಜ್
ಮತಗಳನ್ನು ಕಳ್ಳತನ ಮಾಡಿದ್ದಾರೆಂದು ಲೋಕಸಭೆ ಚುನಾವಣೆ ಮುಗಿದ ಎರಡೂವರೆ ವರ್ಷಗಳ ನಂತರ ಪ್ರತಿಭಟನಾ ಸಮಾವೇಶ ಆಯೋಜಿಸಿದ್ದಾರೆ.
ರೈತರಿಗೆ ನುಸಿ, ಎಲೆ ಸುರುಳಿ ರೋಗ ನಿಯಂತ್ರಣ ಪ್ರಾತ್ಯಕ್ಷಿಕೆ
ರಾಮನಗರ: ರೇಷ್ಮೆ ಕೃಷಿಗೆ ಮಾರಕವಾಗಿ ಪರಿಣಮಿಸಿರುವ ನುಸಿರೋಗ ಮತ್ತು ಎಲೆಸುರುಳಿ ರೋಗ ಹತೋಟಿಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ರೇಷ್ಮೆ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ತೆರಳಿ ಅರಿವು ಮೂಡಿಸಿದರು
ದೇವರಾಜ ಅರಸು ಜನ್ಮ ದಿನ ಅದ್ಧೂರಿಯಾಗಿ ಆಚರಿಸಲು ಕರೆ
ರಾಮನಗರ: ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು, ಪದಾಧಿಕಾರಿಗಳು ಹಾಗೂ ದೇವರಾಜ್ ಅರಸು ಅವರ ಅಭಿಮಾನಿಗಳು ಸಹಕಾರ ನೀಡುವಂತೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮನವಿ ಮಾಡಿದರು.
ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಚನ್ನಪಟ್ಟಣ: ತಾಲೂಕಿನ ಭೂಹಳ್ಳಿಯಿಂದ ಸಿಂಗರಾಜಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.
ಮಗುವಿಗೆ ತಾಯಿ ಎದೆಹಾಲೇ ಪೌಷ್ಟಿಕ ಆಹಾರ
ಮಾಗಡಿ: ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ-2025 ದಿನಾಚರಣೆಯನ್ನು ನೇತೇನಹಳ್ಳಿ ಗ್ರಾಮದಲ್ಲಿ ಆಚರಿಸಲಾಯಿತು.
ಡಿಜಿಟಲ್ ತಂತ್ರಜ್ಞಾನದಿಂದ ಕಾರು ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆ
ರಾಮನಗರ: ಡಿಜಿಟಲ್ ತಂತ್ರಜ್ಞಾನ ವಾಹನ ತಯಾರಿಕೆ ಕ್ಷೇತ್ರಕ್ಕೂ ವಿಸ್ತರಣೆಯಾಗಿದೆ. ವಾಹನ ತಯಾರಿಕಾ ಸಂಸ್ಥೆಗಳು ಗ್ರಾಹಕರ ವಾಹನಗಳನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಗಮನ ಕೇಂದ್ರೀಕರಿಸಿ ತಯಾರಿಕಾ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕಂಡುಕೊಳ್ಳುವ ದಿನಗಳು ದೂರವಿಲ್ಲ ಎಂದು ಏರೋಸ್ಪೇಸ್ ಎಂಜಿನಿಯರ್ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ.ಎಸ್.ಸೋಮನಾಥ ಹೇಳಿದರು.
ಪಿಡಿಒಗಳು ಯಾರದೊ ಕಂಟ್ರೋಲ್‌ನಲ್ಲಿ ಕೆಲಸ ಮಾಡಬೇಡಿ
ರಾಮನಗರ: ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಸಕ್ತಿ ಇದ್ದರೆ ಕೆಲಸ ಮಾಡಿ. ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ. ಯಾರದೊ ಕಂಟ್ರೋಲ್ ನಲ್ಲಿ ಕೆಲಸ ಮಾಡಬೇಡಿ ಎಂದು ಶಾಸಕ ಇಕ್ಬಾಲ್ ಹುಸೇನ್ ಕಿಡಿಕಾರಿದರು.
೧೦ ಅಡಿ ಉದ್ಧದ ಹೆಬ್ಬಾವು ರಕ್ಷಣೆ
ಚನ್ನಪಟ್ಟಣ: ಚನ್ನಪಟ್ಟಣದ ಕೆರೆಮೇಗಳದೊಡ್ಡಿ ಗ್ರಾಮದ ಶ್ರೀ ಸಾಯಿ ಪ್ಯಾರಾಮೆಡಿಕಲ್ ಇನ್ಸ್‌ಟಿಟ್ಯೂಟ್ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕರಾದ ಸುರೇಶ್, ರಾಮಕೃಷ್ಣ ಮತ್ತು ಸ್ನೇಕ್ ಹೇಮಂತ್ ಸಂರಕ್ಷಣೆ ಮಾಡಿ ಚಿಕ್ಕಮಣ್ಣುಗುಡ್ಡ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿದ ಮಳೆ ನೀರು
ಮಾಗಡಿ: ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮಾಗಡಿ ಪಟ್ಟಣದ ಎನ್ಇಎಸ್ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಪ್ರವಾಸಿ ಮಂದಿರದ ಬಳಿ ಇರುವ ರಾಜ ಕಾಲುವೆಗೆ ರಸ್ತೆ ಮಣ್ಣು ಕಟ್ಟಿಕೊಂಡು ತೋಟಗಾರಿಕೆ ಇಲಾಖೆಗೆ ಮಳೆ ನೀರು ನುಗ್ಗಿ ಅವಾಂತರ ಉಂಟಾಯಿತು.
ಬಾಲಕಿಗೆ ಪ್ರೀತಿಯ ಬಲೆ ಬೀಸಿದ್ದ ವ್ಯಕ್ತಿ ಬಂಧನ
ಮಾಗಡಿ: ತುಮಕೂರು ಮೂಲದ ವ್ಯಕಿಯೊಬ್ಬ ತಾಲೂಕಿನ ಅಪ್ರಾಪ್ತೆಯೊಂದಿಗೆ ಇನ್ಸ್ಟಾಗ್ರಾಂನಲ್ಲಿ ಪರಿಚಯಿಸಿಕೊಂಡು ದೈಹಿಕ ಸಂಪರ್ಕ ಹೊಂದಿ ಗರ್ಭವತಿ ಮಾಡಿರುವ ವ್ಯಕ್ತಿಯನ್ನು ಮಾಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 415
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved