• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಾಟಾ ಏಸ್ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು
ಗುರುವಾರ ಬೆಳಗ್ಗೆ 6.15ರ ಸಮಯಲ್ಲಿ ಕೆಲಸದ ನಿಮಿತ್ತ ದಾಬಸ್‍ಪೇಟೆಯಿಂದ ಕುದೂರಿಗೆ ಬೈಕ್ ನಲ್ಲಿ ಹೋಗುವಾಗ ಕೂತಗಟ್ಟ ಕ್ರಾಸ್ ಬಳಿ ಶಿವಗಂಗೆ ಕಡೆಯಿಂದ ಬಂದ ಟಾಟಾ ಏಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಶ್ರೀಕಾಳಿಕಾಂಬೆದೇವಿ ದೇಗುಲದಲ್ಲಿ ಭೀಮನ ಅಮಾವಾಸ್ಯೆ
ಭೀಮನ ಅಮಾವಾಸ್ಯೆಯಂದು ತಮ್ಮ ಮನೆಗಳಲ್ಲಿ ಸುಮಂಗಲಿಯರು ತಮ್ಮ ಪತಿಗೆ ಪಾದಪೂಜೆ ನೆರವೇರಿಸಿ ನಂತರ ದೇವಾಲಯಕ್ಕೆ ಬಂದು ಅಮ್ಮನವರ ಅನುಗ್ರಹ ಪಡೆದು ಹೋಮದಲ್ಲಿ ಪೂರ್ಣಾಹುತಿ ಗಿಡಮೂಲಿಕೆ ಅರ್ಪಣೆ ಮಾಡಿ, ನಂತರ ಮಡಿಲು ತುಂಬುವ ಸೇವೆ ಭಕ್ತಿ ಸಮರ್ಪಿಸಿ, ಅನ್ನಪ್ರಸಾದ ಸ್ವೀಕರಿಸುವುದರಿಂದ ತಮ್ಮ ಇಷ್ಟಾರ್ಥಗಳು ಒದಗಿಸುತ್ತವೆ.
ಕನಕಪುರ: ವಿದ್ಯಾರ್ಥಿ ಮೇಲೆ ದರ್ಪ ತೋರಿದ ವಾರ್ಡನ್
ವಿದ್ಯಾರ್ಥಿಯ ತಾಯಿಯನ್ನು ನಿಂದಿಸಿದ ನಂತರ ಅದನ್ನು ಪ್ರಶ್ನಿಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಅದನ್ನು ತಡೆಯಲು ಮುಂದಾದ ವಿದ್ಯಾರ್ಥಿಯನ್ನು ನಿನ್ನ ಮೇಲೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವಕ ಹಾಸ್ಟೆಲ್ ತೊರೆದು ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿಗೆ ದೂರು ನೀಡಿದ್ದಾನೆ.
ಜಾನಪದ ಕಲೆ, ಕಲಾವಿದರನ್ನು ಉಳಿಸಿ ಬೆಳೆಸುವುದು ಅಗತ್ಯ: ನಗರಸಭಾಧ್ಯಕ್ಷ ಶೇಷಾದ್ರಿ ಅಭಿಮತ
ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ. ಬಿ.ಆರ್.ಶಿವಕುಮಾರ್‌ಗೆ ಜಾನಪದ ಕಲಾ ಗೌರವ ನೀಡಿ ಸನ್ಮಾನಿಸಲಾಯಿತು.
ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಿ: ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಸಲಹೆ
ರೈತರು ಆರ್ಥಿಕವಾಗಿ ಬಲಗೊಳ್ಳಲು ಉದ್ಯಮಿಗಳಾಗಬೇಕು. ಈ ಯೋಜನೆಯಡಿ 15 ಲಕ್ಷ ರು.ಗಳವರೆಗೆ ಸಹಾಯಧನ ದೊರಕಲಿದೆ. ಆದ್ದರಿಂದ ರೈತರು ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕು, ಜಿಲ್ಲೆಯಲ್ಲಿ ಈ ಯೋಜನೆಯಡಿ 80 ಫಲಾನುಭವಿಗಳಿದ್ದು ಇನ್ನು ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು.
ಕನ್ನಿಕಾ ಮಹಲ್‌ನಲ್ಲಿ ನಾಣ್ಯ, ನೋಟುಗಳ ಅಪೂರ್ವ ಪ್ರದರ್ಶನ

ಕನ್ನಡ ಅಂಕಿಗಳು ಉಳ್ಳ ನಾಣ್ಯಗಳು, ಭಾರತದ ಸ್ವಾತಂತ್ರ ಪೂರ್ವ ಮತ್ತು ನಂತರ ಚಲಾವಣೆ ಕಂಡು ಈಗ ನೇಪಥ್ಯಕ್ಕೆ ಸರಿದಿರುವ ನಾಣ್ಯಗಳು, ನೇತಥ್ಯಕ್ಕೆ ಸರಿದಿರುವ ಹಾಗೂ ಹಾಲಿ ಚಲಾವಣೆಯಲ್ಲಿರುವ ವಿವಿಧ ದೇಶಗಳ ನೋಟುಗಳ ಪ್ರದರ್ಶನ

ಜಿಲ್ಲಾಸ್ಪತ್ರೆ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ
ರಾಮನಗರ: ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಿದರು.
ಪ್ರತಿಭಾವಂತರು ದೇಶದ ಸಂಪತ್ತು
ಚನ್ನಪಟ್ಟಣ: ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವಾಗಿದ್ದು, ಪ್ರತಿಭಾವಂತರೇ ದೇಶದ ನಿಜವಾದ ಸಂಪತ್ತು ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ರಾಜ್ಯ ಮಟ್ಟದ ಕ್ರೀಡಾಕೂಟ: ಜೈನ್ ಪಬ್ಲಿಕ್ ಶಾಲೆಗೆ ಪದಕ
ಕನಕಪುರ: ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆದ 17ನೇ ಮಟ್ಟದ ರಾಜ್ಯಮಟ್ಟದ ಶಾಲಾ ಒಲಂಪಿಕ್ ಕ್ರೀಡಾಕೂಟದಲ್ಲಿ ತಾಲೂಕಿನ ಜೈನ್ ಶಾಲೆಯ ವಿದ್ಯಾರ್ಥಿ ಗಳು 4 ಚಿನ್ನ, 4 ಬೆಳ್ಳಿ, 1 ಕಂಚು ಸೇರಿದಂತೆ 9 ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.
ಮೊದಲ ದಿನವೇ ಇ.ಖಾತಾ ಆಂದೋಲನಕ್ಕೆ ಉತ್ತಮ ಸ್ಪಂದನೆ
ರಾಮನಗರ: ಮನೆ ಮನೆಗೆ ಎ ಮತ್ತು ಬಿ ಖಾತಾ ವಿತರಣಾ ಆಂದೋಲನಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ‌ ಸ್ಪಂದನೆ ವ್ಯಕ್ತವಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 363
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved