ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಿ: ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಸಲಹೆರೈತರು ಆರ್ಥಿಕವಾಗಿ ಬಲಗೊಳ್ಳಲು ಉದ್ಯಮಿಗಳಾಗಬೇಕು. ಈ ಯೋಜನೆಯಡಿ 15 ಲಕ್ಷ ರು.ಗಳವರೆಗೆ ಸಹಾಯಧನ ದೊರಕಲಿದೆ. ಆದ್ದರಿಂದ ರೈತರು ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕು, ಜಿಲ್ಲೆಯಲ್ಲಿ ಈ ಯೋಜನೆಯಡಿ 80 ಫಲಾನುಭವಿಗಳಿದ್ದು ಇನ್ನು ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು.