• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಯ್ಯಂಬಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆಅಧ್ಯಕ್ಷರ ಆಯ್ಕೆ
ಕನಕಪುರ: ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಏಳಗಳ್ಳಿ ಗ್ರಾಮದ ಮಧು ಹಾಗೂ ಉಪಾಧ್ಯಕ್ಷರಾಗಿ ಚಂದ್ರು ಅವಿರೋಧವಾಗಿ ಆಯ್ಕೆಯಾದರು.
23ರಂದು ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಪ್ರತಿಭಟನೆ
ರಾಮನಗರ: ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಆಗ್ರಹಿಸಿ ಹಾಗೂ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಅ.23ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಾಂತೀಯ ಮುಖಂಡ ಕೆ.ಮಲ್ಲಯ್ಯ ತಿಳಿಸಿದರು.
ಡಿ.7ರಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ
ರಾಮನಗರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ಒಳಗೊಂಡಿರುವ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿ(ಬಿಡಿಸಿಸಿ)ನ 21 ನಿರ್ದೇಶಕ ಸ್ಥಾನಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಿಗದಿಯಾಗಿದೆ.
ಬೆಳಕಿನ ಹಬ್ಬ ದೀಪಾವಳಿ: ಪಟಾಕಿಗಳ ದ್ದೇವ್ಯಾಪಾರ ಜೋರು
ರಾಮನಗರ: ಬೆಳಕಿನ ಹಬ್ಬ ದೀಪಾವಳಿಯ ಪ್ರಮುಖ ಆಕರ್ಷಣೆಯಾದ ಪಟಾಕಿಗಳ ವ್ಯಾಪಾರ ಭರ್ಜರಿಯಾಗಿ ನಡೆದಿದೆ.
ಕೋಡಿ ಬಿದ್ದು ಹರಿಯುತ್ತಿರುವ ಕೆರೆಗಳು
ಕುದೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಾಗಡಿ ತಾಲೂಕಿನ ಕೆರೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿವೆ. ಕುದೂರು ಮತ್ತು ತಿಪ್ಪಸಂದ್ರ ಹೋಬಳಿಯ ಕೆಂಚನಪುರ ಕೆರೆ, ಮಲ್ಲಪ್ಪನಹಳ್ಳಿ ಕೆರೆ, ತಿಪ್ಪಸಂದ್ರ ಕೆರೆಗಳು ಭರ್ತಿಯಾಗಿ ಕೋಡಿ ರಭಸವಾಗಿ ಹರಿಯುತ್ತಿವೆ.
ಹಿರಿಯ ನಾಗರಿಕರು ದೇಶದ ಅಭಿವೃದ್ಧಿ ಚಿಂತಕರು
ಚನ್ನಪಟ್ಟಣ: ಹಿರಿಯ ನಾಗರಿಕರು ದೇಶದ ಅಭಿವೃದ್ಧಿಯ ಚಿಂತಕರಾಗಿದ್ದು, ಸಮಾಜದ ಅಮೂಲ್ಯ ಆಸ್ತಿಯಾಗಿರುವ ಇವರ ರಕ್ಷಣೆ ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಚನ್ನಪಟ್ಟಣ ಜೆಎಂಎಫ್‌ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟೇಶಪ್ಪ ಹೇಳಿದರು.
ಪ್ರವಾಸಿ ಮಕ್ಕಳಿಂದ ಕೆಂಪೇಗೌಡರ ಪ್ರತಿಮೆ ಉಳಿಸಿ ಪ್ರತಿಭಟನೆ
ಮಾಗಡಿ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಇತಿಹಾಸ ತಿಳಿಯಲು ಪ್ರತಿಮೆ ಉಳಿಸಿ ಸಂರಕ್ಷಿಸುವಂತೆ ಶಾಲಾ ಮಕ್ಕಳು ಘೋಷಣೆ ಮೊಳಗಿಸಿ ಪ್ರತಿಮೆ ಸ್ಥಳಾಂತರ ವಿರೋಧಿಸಿದರು.
ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ
ಕನಕಪುರ: ಒಂದು ನಗರ ಸುಂದರ ಹಾಗೂ ಆರೋಗ್ಯಕರ ವಾತಾವರಣದಿಂದ ಕೂಡಿರಲು ಸ್ವಚ್ಛತಾ ಸಿಬ್ಬಂದಿ, ಪೌರಕಾರ್ಮಿಕರ ಪಾತ್ರ ಬಹಳ ಮುಖ್ಯವೆಂದು ರಾಜ್ಯ ಸಂಪನ್ಮೂಲ ಅಧಿಕಾರಿ ಪರಶುರಾಮಯ್ಯ ತಿಳಿಸಿದರು.
ಸಮೀಕ್ಷೆ: ಬೆಂ.ದಕ್ಷಿಣ ಜಿಲ್ಲೆಯಲ್ಲಿ ಶೇ.92ರಷ್ಟು ಪೂರ್ಣ
ರಾಮನಗರ: ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025 ಶನಿವಾರ ಕೊನೆಗೊಂಡಿದ್ದು, ಜಿಲ್ಲೆಯಲ್ಲಿ ಶೇಕಡ 92ರಷ್ಟು ಪ್ರಗತಿ ಸಾಧಿಸಲಾಗಿದೆ.
ಯುವ ಬ್ರಿಗೇಡ್‌ನಿಂದ ಪ್ರಗತಿ ಅನುದಾನಿತ ಶಾಲೆಗೆ ಸುಣ್ಣಬಣ್ಣ
ರಾಮನಗರ: ಚರ್ಕವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ನಗರದ ಪ್ರಗತಿ ವಿದ್ಯಾ ಸಂಸ್ಥೆಯ ಗೋಡೆಗಳಿಗೆ ಬಣ್ಣ ಬಳಿದು ಶಾಲೆಯನ್ನು ಚೆಂದಗೊಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved