• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವನಹಳ್ಳಿ ಚೆಸ್ ಅಸೋಸಿಯೇಷನ್ ಪದಾಧಿಕಾರಿಗಳ ನೇಮಕ
ಚೆಸ್ ಕೇವಲ ಕ್ರೀಡೆಯಲ್ಲ, ಆಟಗಾರರ ಜ್ಞಾನಾರ್ಜನೆ ಪ್ರದರ್ಶಿಸಿ ಆಡುವ ಆಟವಾಗಿದೆ. ಚೆಸ್ ಅದೃಷ್ಟ ಅವಲಂಬಿಸಿದ ಆಟವಲ್ಲ, ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟವಾಗಿದೆ.
ಕಾಂಕ್ರೀಟ್‌ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಹಲವು ಸಂಘಟನೆಗಳ ಪ್ರತಿಭಟನೆ
ರಸ್ತೆ ಕಾಮಗಾರಿಯು ಒಂದು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಸೀಮೆ ಎಣ್ಣೆ ಬಂಕ್ ಮುಂಭಾಗದಿಂದ ಚನ್ನಬಸಪ್ಪ ವೃತ್ತದವರೆಗೆ ಒಂದು ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ನಡೆಸಲಾಗಿದೆ. ಎಷ್ಟು ವೆಚ್ಚದಲ್ಲಿ ಯಾವ ಗುತ್ತಿಗೆದಾರ ಕೆಲಸ ಮಾಡಿಸುತ್ತಿದ್ದಾರೆ, ಯಾವಾಗ ಕೆಲಸ ಮುಕ್ತಾಯ ಮಾಡುತ್ತಾರೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಫಲಕ ಹಾಕಿಲ್ಲ.
ಅಪರಾಧ ನಿಯಂತ್ರಣಕ್ಕೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ: ಎಸ್ ಪಿ ಸಿ.ಕೆ.ಬಾಬಾ
ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ.
ರೋಗಗ್ರಸ್ಥವಾದ ಕುದೂರು ಸಾರ್ವಜನಿಕ ಆಸ್ಪತ್ರೆ
ಖಾಸಗಿ ಆಸ್ಪತ್ರೆಗಳಲ್ಲಿ ಹೊರಗೆ ಚಪ್ಪಲಿ ಬಿಟ್ಟು ಒಳಗೆ ಹೋಗುತ್ತಾರೆ, ಕಾವಲುಗಾರನ ಕೆಕ್ಕರಿಸುವ ಕಣ್ಣೋಟ ಎದುರಿಸುತ್ತಾರೆ, ಶೌಚಾಲಯವನ್ನು ಅಚ್ಚುಕಟ್ಟಾಗಿ ಬಳಸುತ್ತಾರೆ, ಆಸ್ಪತ್ರೆಯವರು ಕೇಳಿದಷ್ಟು ದುಡ್ಡು ತೆತ್ತು ಬರುತ್ತಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೆಲ್ಲವೂ ಉಚಿತ, ಸೇವೆ ಮಾಡುವವರು ಕೂಡಾ ಶ್ರಮವಹಿಸುತ್ತಾ ಕೆಲಸ ಮಾಡುತ್ತಾರೆ.
ಕಾಂಗ್ರೆಸ್ ಮೂಲ ಬೇರಾದ ಯುವ ಸಮುದಾಯ ಸಂಘಟಿಸಿ: ಕಾಂಗ್ರೆಸ್‌ ನ ಎಂ.ಮುಷೀರ್
ಪ್ರತಿ ಗ್ರಾಮ ಪಂಚಾಯಿತಿ ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಸಮಿತಿಯ ರಚನೆ ಮಾಡುವ ಮೂಲಕ ಬೇರು ಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಿ ಸಂಘಟನೆ ಬಲಗೊಳಿಸುವ ಅಗತ್ಯವಿದ್ದು, ಶೀಘ್ರವಾಗಿ ಸಮಿತಿಗಳ ರಚನೆಗೆ ಚಾಲನೆ ನೀಡಬೇಕಿದೆ.
ಬಲಾಢ್ಯ ಕೋಮುಗಳಿಗೆ ಹೆದರಿ ಸಿದ್ದು ಕಾಂತರಾಜು ವರದಿ ಜಾರಿ ಮಾಡುತ್ತಿಲ್ಲ: ಮಾರಸಂದ್ರ ಮುನಿಯಪ್ಪ
ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕೇವಲ ನಾಟಕ ಆಡುತ್ತವೆಯೇ ಹೊರತು ಅದನ್ನು ಜಾರಿ ಮಾಡುವುದಿಲ್ಲ. ಯಾವ ಸಮಾಜದ ಕೈಯಲ್ಲಿ ರಾಜಕೀಯದ ಅಧಿಕಾರ ಇರುವುದಿಲ್ಲವೊ ಆ ಸಮಾಜ ಯಾವತ್ತೂ ಗಟ್ಟಿಯಾಗುವುದಿಲ್ಲ. ಅದು ಯಾವತ್ತೂ ಬೇಡುವ ಸಮಾಜವೇ ಆಗುತ್ತದೆ. ಆದ್ದರಿಂದ ಶೋಷಿತರು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು .
ಆಳುವ ಪ್ರತಿನಿಧಿಗಳಲ್ಲಿ ಸಾಮಾಜಿಕ ಪರಿಕಲ್ಪನೆ ಇಲ್ಲ: ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅಸಮಾಧಾನ
ಬೇರೆ ದೇಶಗಲ್ಲಿ ಕೌಶಲ್ಯಾಧಾರಿತ ಶಿಕ್ಷಣ ನೀಡಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ವ್ಯವಸ್ಥೆ ಇಲ್ಲ. ಓದಿದವರು ಎಲ್ಲರೂ ಸರ್ಕಾರಿ ಹುದ್ದೆಯನ್ನೇ ಅಪೇಕ್ಷೆ ಪಡುತ್ತಾರೆ. ಹೆಚ್ಚು ಅಂಕ ಪಡೆದಾಕ್ಷಣಕ್ಕೆ ಯಾರು ಪ್ರತಿಭಾವಂತರಲ್ಲ. ಓದು ನಿರಂತರವಾಗಿದ್ದು, ಅದನ್ನು ಮನನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ನಂದಿನಿ ಉತ್ಪನ್ನಗಳಿಗೆ ವಿದೇಶದಲ್ಲೂ ಬೇಡಿಕೆ: ಡಿಕೆ ಸುರೇಶ್‌
ಬಮೂಲ್‌ಗೆ ಉತ್ತಮ ರೀತಿಯ ಗುಣಮಟ್ಟದ ಹಾಲು ಪೂರೈಕೆ ಮಾಡುತ್ತಿದ್ದ ರೈತರಿಗೆ ಅಭಿನಂದನೆಗಳು. ರೈತರ ಮತ್ತಷ್ಟು ಗುಣಮಟ್ಟದ ಹಾಲು ಪೂರೈಕೆ ಮಾಡಿದಲ್ಲಿ ಬಮೂಲ್ ಸಂಸ್ಥೆ ಮತ್ತಷ್ಟು ಅಭಿವೃದ್ಧಿಯೊಂದಲು ಸಾಧ್ಯವಾಗುತ್ತದೆ.
ಧರ್ಮಸ್ಥಳ ಅಸಹಜ ಸಾವುಗಳ ಮರು ತನಿಖೆಗೆ ಸಿಪಿಎಂ ಒತ್ತಾಯ
ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ, ಅದನ್ನು ಮುಚ್ಚಿ ಹಾಕಲು ನಡೆಸಿದ ವ್ಯವಸ್ಥಿತ ಪ್ರಯತ್ನಗಳು ಮರೆಯಲಾರದ ಸಂಗತಿಗಳಾಗಿವೆ.
ಪಡಿತರ ಅಕ್ರಮ ದಾಸ್ತಾನು: ಪ್ರಕರಣ ದಾಖಲು
ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಶಿರಸ್ತೆದಾರ್ ಶಿವರಾಜು ಗ್ರಾಮಾಂತರ ಪೊಲೀಸರ ಜತೆಗೂಡಿ ದಾಳಿ ನಡೆಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 415
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved